• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ 10 ವರ್ಷದ ಅಭಿವೃದ್ಧಿ ಕಾರ್‍ಯಕ್ಕೆ ನಟಿ ರಶ್ಮಿಕಾ ಮಂದಣ್ಣ ಭಾರೀ ಮೆಚ್ಚುಗೆ

May 16 2024, 12:48 AM IST
ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಕೆಲಸಗಳು ಅತ್ಯುನ್ನತವಾಗಿದೆ. ಅವರು ತೆಗೆದುಕೊಂಡು ಬಂದಿರುವ ಯೋಜನೆಗಳು ಶ್ಲಾಘನೀಯ ಎಂದು ನಟಿ ರಶ್ಮಿಕಾ ಮಂದಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಸವಣ್ಣನವರ ವಿಚಾರಧಾರೆ ಅರಿತರೇ ಅಭಿವೃದ್ಧಿ ಪರ ಸಮಾಜ ನಿರ್ಮಾಣ

May 14 2024, 01:04 AM IST
ಕ್ರಿಯಾಶೀಲ ಸ್ವಾಭಿಮಾನಿ ಗೆಳೆಯರ ಬಳಗದಿಂದ ನಡೆದ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆಯಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಅಭಿನುಡಿ

ಕೆರೆ ಅಭಿವೃದ್ಧಿಯಿಂದ ಗ್ರಾಮ ಅಭಿವೃದ್ಧಿ

May 14 2024, 01:03 AM IST
ಗ್ರಾಮೀಣ ಭಾಗದ ಕೆರೆಗಳ ಹೂಳೆತ್ತುವುದರಿಂದ ಅಲ್ಲಿನ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲಗಳು ಪುನಶ್ಚೇತನಕ್ಕೆ ಅವಕಾಶ ನೀಡುತ್ತಿರುವ ಕಾರ್ಯ ಶ್ಲಾಘನೀಯ

ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ ಸಾಧ್ಯ

May 13 2024, 12:00 AM IST
ದೊಡ್ಡಬಳ್ಳಾಪುರ: ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ, ಸಮುದಾಯ ಜಾಗೃತಿ, ಸಂಸ್ಕೃತಿ ಪರಂಪರೆಗಳ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಸಂರಕ್ಷಿಸುವುದು ಅಗತ್ಯ ಎಂದು ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ಮಹಿಳೆ ಬೆಳವಣಿಗೆ ದೇಶದ ಅಭಿವೃದ್ಧಿ ಮಾನದಂಡವಾಗಲಿ: ಬರಗೂರು

May 06 2024, 01:30 AM IST
ದೇಶದ ಅಭಿವೃದ್ದಿ ಅಳೆಯುವಾಗ ಮಹಿಳೆಯರ ಅಭಿವೃದ್ದಿ ಪ್ರಮಾಣ ಮಾನದಂಡವಾಗಬೇಕು ಎಂದು ದಶಕಗಳ ಹಿಂದೆ ಡಾ. ಬಿ.ಆರ್‌. ಅಂಬೇಡ್ಕರ್ ಅವರು ನುಡಿದ ಮಾತುಗಳು ಇಂದಿಗೆ ಪ್ರಸ್ತುತವಾಗಿವೆ ಎಂದು ಸಂಸ್ಕೃತಿ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.

ಸೇವಾ ಮನೋಭಾವನೆ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ: ಕೆ.ಟಿ.ಹನುಮಂತು

May 06 2024, 12:39 AM IST
ಅಲಯನ್ಸ್ ಸಂಸ್ಥೆ 23 ದೇಶಗಳಲ್ಲಿ ಸುಮಾರು 30 ಸಾವಿರ ಸದಸ್ಯರನ್ನು ಹೊಂದಿದೆ. ಜಿಲ್ಲೆಯಲ್ಲಿ ಇದು 20ನೇ ಶಾಖೆಯಾಗಿ ಉದ್ಘಾಟನೆಗೊಂಡಿದೆ. ಈ ಕ್ಲಬ್‌ನಲ್ಲಿ ಭಾರತೀನಗರದಲ್ಲಿ ಮಹಿಳೆಯರೇ ಸ್ಥಾಪನೆ ಮಾಡಿದ್ದಾರೆ. ಇದರ ಉದ್ದೇಶ ಸ್ನೇಹ ಮತ್ತು ಸೇವೆಯ ಜೊತೆ ನಾಯಕತ್ವ ಗುಣಗಳು ಬೆಳೆಯುತ್ತವೆ.

ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ

May 06 2024, 12:38 AM IST
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿ ವಿರೋಧಿ

May 06 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿಯ ವಿರೋಧಿ. ಸಾಧ್ಯವಾದಾಗಲೆಲ್ಲ ಬೆಳಗಾವಿಯಿಂದ ಯೋಜನೆಗಳನ್ನು ಕಿತ್ತುಕೊಂಡಿದ್ದೇ ಹೆಚ್ಚು.

ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ: ಪಿ.ಸಿ.ಗದ್ದಿಗೌಡರ

May 06 2024, 12:32 AM IST
ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ. ಅದನ್ನು ಕಾಂಗ್ರೆಸ್‌ನವರಿಗೆ ಹೇಳುವ ಅಗತ್ಯ ನನಗಿಲ್ಲ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಅಭಿವೃದ್ಧಿ ಬಿಟ್ಟು, ಕಾಂಗ್ರೆಸ್‌ನಿಂದ ಹಣ ಬಲದ ಮೇಲೆ ಚುನಾವಣೆ

May 05 2024, 02:04 AM IST
ಅಧಿಕಾರಕ್ಕೆ ಬಂದು ವರ್ಷವಾದರೂ ನೀಡಿದ ಭರವಸೆ ಯಾಕೆ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕರು ಬರಿ ಬಾಯಲ್ಲಿ ಹೇಳುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ಹೇಳಿದ್ದಾರೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 117
  • next >

More Trending News

Top Stories
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved