• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು: ಡಾ.ಮಂತರ್‌ ಗೌಡ

Jul 13 2024, 01:38 AM IST
ರು. 1.65 ಕೋಟಿ ವೆಚ್ಚದಲ್ಲಿ ಕಕ್ಕೆಹೊಳೆಗೆ ನಿರ್ಮಾಣವಾಗಿರುವ ಸೇತುವೆಯನ್ನು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಶುಕ್ರವಾರ ಉದ್ಘಾಟಿಸಿದರು. ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಉತ್ತಮ ಕೆಲಸಗಳನ್ನು ಮಾಡಿದಾಗ ಜನಪ್ರತಿನಿಧಿಗಳನ್ನು ಗೌರವಿಸಬೇಕು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಸ್ : ಕಡೆಗೂ ನಾಗೇಂದ್ರ ಅರೆಸ್ಟ್‌!

Jul 13 2024, 01:34 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಹಣಕಾಸು ಮೀಸಲಿಡಿ

Jul 12 2024, 01:36 AM IST
ರಾಜ್ಯದಲ್ಲಿನ ಅಂಗನವಾಡಿ ಬಲಪಡಿಸಲು ಮತ್ತು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯ ಒದಗಿಸಿಕೊಡಬೇಕು

ಅಭಿವೃದ್ಧಿ ಕೆಲಸಕ್ಕೆ ಅಡ್ಡಿಪಡಿಸಬೇಡಿ

Jul 12 2024, 01:36 AM IST
ಯಾವುದೇ ಕಾರಣಕ್ಕೂ ರಸ್ತೆ ಕಾಮಗಾರಿ ನಿಲ್ಲಿಸುವುದಿಲ್ಲ. ಶಾಸಕರು ಹೇಳಿದಂತೆ ಭೂಸ್ವಾಧೀನ ಪ್ರಕ್ರಿಯೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಮಹಿಳಾ ಸಬಲೀಕರಣಕ್ಕೆ ನೆರವು: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ

Jul 12 2024, 01:34 AM IST
ಹೋಬಳಿಯ ಸೊಣ್ಣಹಳ್ಳಿಪುರದ ಅಕ್ಕಮಹಾದೇವಿ ಮಹಿಳಾ ಸ್ವ-ಸಹಾಯ ಗುಂಪಿಗೆ ಭೇಟಿ ನೀಡಿ ಕ್ರಿಯಾ ಚಟುವಟಿಕೆಗಳು ಹಾಗೂ ಉತ್ಪನ್ನಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಮಹಿಳೆಯರ ಅಭಿವೃದ್ಧಿಗಾಗಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿದ್ದು, ಯೋಜನೆಗಳನ್ನು ಪರಿಪೂರ್ಣವಾಗಿ ಬಳಸಿಕೊಂಡು ಮಹಿಳೆಯರು ಆರ್ಥಿಕ ಸಬಲರಾಗಬೇಕು.

ಹಳ್ಳಿ ಅಭಿವೃದ್ಧಿ ಮಾಡಿದರೆ ಗಾಂಧೀಜಿ ಕನಸು ನನಸು

Jul 12 2024, 01:33 AM IST
ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ

Jul 12 2024, 01:33 AM IST
ಪ್ರಪಂಚದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಬಾಲ್ಯ ವಿವಾಹ ನಿಯಂತ್ರಿಸಬೇಕು. ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿಗತಿ ಮತ್ತು ಅನೇಕ ಸಮಸ್ಯೆಗಳು ಎದುರಾಗುತ್ತವೆ.

ತೆಂಗು ಅಭಿವೃದ್ಧಿ ಮಂಡಳಿ ಪ್ರಾದೇಶಿಕ ಕಚೇರಿ ಸ್ಥಾಪಿಸಲು ಆಗ್ರಹ

Jul 11 2024, 01:31 AM IST
ಜಿಲ್ಲೆಯ ಕರಾವಳಿ ಭಾಗದ ತಾಲೂಕುಗಳಲ್ಲಿ ಒಟ್ಟು ೭೦೫೨ ಹೆಕ್ಟೇರ್ ತೆಂಗು ಪ್ರದೇಶವಿದೆ. ಅಂದಾಜು ೩೨,೫೬೦ ಜನ ತೆಂಗು ಬೆಳೆಯುವ ರೈತರನ್ನು ಒಳಗೊಂಡಿದೆ.

ವೈಜ್ಞಾನಿಕ ಕೃಷಿಯಿಂದ ರೈತರ ಅಭಿವೃದ್ಧಿ: ಎ.ಸಿ.ಗಿರೀಶ್‌

Jul 10 2024, 12:32 AM IST
ನಾಪೋಕ್ಲು ಸಹಕಾರ ಮಹಿಳಾ ಸಮಾಜದಲ್ಲಿ ಮಂಗಳವಾರ ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಇಲಾಖೆ ಮಡಿಕೇರಿ ತಾಲೂಕು ವತಿಯಿಂದ ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಾಗಾರ ನಡೆಯಿತು.

ಶಿಕ್ಷಣ ನೀತಿ ಮೇಲೆ ದೇಶದ ಅಭಿವೃದ್ಧಿ

Jul 09 2024, 12:55 AM IST
ಪ್ರಪಂಚದಲ್ಲಿ ಬದುಕಿಗೆ ಶಿಕ್ಷಣ, ಸಂಸ್ಕಾರ ಮುಖ್ಯವಾಗಿದ್ದು, ಶಿಕ್ಷಣ ನೀತಿ ಮೇಲೆ ಆ ದೇಶದ ಅಭಿವೃದ್ಧಿ ನಿಂತಿದೆ. ವಿಶಾಲವಾದ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಕಾಣುತ್ತೇವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 133
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved