• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರನ್ನೊಳಗೊಂಡ ಅಭಿವೃದ್ಧಿ ಕಾಂಗ್ರೆಸ್ ಸಂಕಲ್ಪ: ಸಚಿವ

Apr 08 2024, 01:06 AM IST
ದೇಶದಲ್ಲಿ ಪ್ರಜಾತಂತ್ರ ಹಾಗೂ ಸಂವಿಧಾನವನ್ನು ಸಂರಕ್ಷಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಶಬ್ದವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಇಚ್ಛಾಶಕ್ತಿಗೆ ಜನತೆ ಬೆಂಬಲಿಸುವ ವಿಶ್ವಾಸವಿದೆ.

ಅಭಿವೃದ್ಧಿ ಹೆಸರಲ್ಲಿ ಮತ ಕೇಳುವ ಅಧಿಕಾರ ಬಿಜೆಪಿಗೆ ಇಲ್ಲ: ಅನ್ನಪೂರ್ಣ ತುಕಾರಾಂ

Apr 08 2024, 01:04 AM IST
ಬಳ್ಳಾರಿ ಬಿಜೆಪಿ ನಾಯಕರಿಗೆ ಜನಪರ ಅಭಿವೃದ್ಧಿ ಬೇಕಾಗಿಲ್ಲ. ಚುನಾವಣೆಗಳಲ್ಲಿ ಮಾತ್ರ ಅವರಿಗೆ ಮತದಾರರು ನೆನಪಾಗುತ್ತಾರೆ.

ಪುರಾತನ ಅಣೆಕಟ್ಟೆ ಅಭಿವೃದ್ಧಿ ನಿರ್ಲಕ್ಷ್ಯ; ಚುನಾವಣೆ ಬಹಿಷ್ಕಾರ ಎಚ್ಚರಿಕೆ

Apr 07 2024, 01:55 AM IST
ಅಧಿಕಾರಿಗಳು ಆಸಕ್ತಿವಹಿಸಿ ಅಣೆಕಟ್ಟೆಯನ್ನು ಅಭಿವೃದ್ಧಿಪಡಿಸಿದ್ದರೆ ಮಳೆಗಾಲದಲ್ಲಿ ಕಟ್ಟೆ ತುಂಬಿ ಬರಗಾಲದಲ್ಲಿ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಅಧಿಕಾರಿಗಳು ಸಬೂಬು ಹೇಳುವ ಮೂಲಕ ನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸದೇ ಗ್ರಾಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು.

ಕ್ಷೇತ್ರದ ಅಭಿವೃದ್ಧಿ ವಿಚಾರ ಚರ್ಚೆಗೆ ನಾನು ಸಿದ್ದ: ಸುರೇಶ್

Apr 07 2024, 01:55 AM IST
ಮಾಗಡಿ: ನಾನು ಸಂಸದನಾಗಿ 10 ವರ್ಷ 8 ತಿಂಗಳು ಕೆಲಸ ಮಾಡಿದ್ದು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚರ್ಚೆಗೆ ಬರುವುದಾದರೆ ನಾನು ಬರಲು ಸಿದ್ಧನಿದ್ದೇನೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.

ಮೋದಿ ಅಭಿವೃದ್ಧಿ-ಕಾಂಗ್ರೆಸ್‌ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು

Apr 07 2024, 01:49 AM IST
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.

ಕೇಂದ್ರ ಸರ್ಕಾರದಿಂದ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ -ಸಚಿವ ಜೋಶಿ

Apr 06 2024, 12:47 AM IST
ಕಳೆದ 10 ವರ್ಷಗಳಿಂದ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನಮ್ಮ ರಾಷ್ಟ್ರದ ಇತಿಹಾಸ ಸಂಸ್ಕೃತಿ ಎತ್ತಿ ಹಿಡಿದಿದ್ದಲ್ಲದೆ, ಭಾರತೀಯರ ಕನಸಾಗಿದ್ದ ರಾಮ ಮಂದಿರವನ್ನು ನನಸು ಮಾಡಿತು. ಇದರ ಜೊತೆಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಿ ಇಡೀ ಜಗತ್ತು ನಿಬ್ಬೆರಗಾಗುವಂತೆ ಮಾಡಿದೆ.

ಬೇಸಿಗೆ ಶಿಬಿರಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ: ಹೇಮಂತ

Apr 05 2024, 01:01 AM IST
ಬೇಸಿಗೆ ಶಿಬಿರದಿಂದ ಮಕ್ಕಳು ವಿವಿಧ ರೀತಿಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸೂರ್ಯ ಫೌಂಡೇಶನ್ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಎಬಿವಿಪಿ ಬೀದರ್‌ ಸಂಘಟನಾ ಕಾರ್ಯದರ್ಶಿ ಹೇಮಂತ ಹೇಳಿದರು. ಭಾಲ್ಕಿ ತಾಲೂಕಿನ ಬಸವನಗರದಲ್ಲಿ ಸೂರ್ಯ ಫೌಂಡೇಶನ್ ವತಿಯಿಂದ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.

ಜಿಲ್ಲೆಯ ಅಭಿವೃದ್ಧಿ ವಿಷಯ ಮೇಲೆ ಮತಯಾಚನೆ: ಮೃಣಾಲ್‌ ಹೆಬ್ಬಾಳಕರ್

Apr 05 2024, 01:00 AM IST
ನಾನು ಎಂಜಿನಿಯರಿಂಗ್ ಪದವಿಧರನಾಗಿದ್ದು, ಬೆಳಗಾವಿ ಜಿಲ್ಲೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಿಷಯ ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಮತ ಕೇಳುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಹೇಳಿದರು.

ಅಭಿವೃದ್ಧಿ ಸಂಪೂರ್ಣ ಮರೆತಿದ್ದಾರೆ ಗದ್ದಿಗೌಡರ

Apr 05 2024, 01:00 AM IST
ಸಂಸದ ಪಿ.ಸಿ.ಗದ್ದಿಗೌಡರ ಅವರು 20 ವರ್ಷದ ಅವಧಿಯಲ್ಲಿ ಅಭಿವೃದ್ಧಿಯನ್ನೆ ಮರೆತುಬಿಟ್ಟಿದ್ದಾರೆ. ಸಂಯುಕ್ತಾ ಪಾಟೀಲ ಅವರು ಗೆಲುವಾದರೆ ಇಡಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವವನ್ನೆ ಸೃಷ್ಠಿಸಲಿದ್ದಾರೆ.

ಭಾರತದ ಜಿಡಿಪಿ ಅಭಿವೃದ್ಧಿ ನಿರೀಕ್ಷೆ ಭರ್ಜರಿ ಜಿಗಿತ!

Apr 04 2024, 01:10 AM IST
ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹಿರಿಮೆಯನ್ನು ತನ್ನದಾಗಿಸಿಕೊಂಡಿರುವ ಭಾರತ 2024ನೇ ಹಣಕಾಸು ವರ್ಷದಲ್ಲಿ ಭಾರತ ಶೇ.7.5ರಷ್ಟು ಆರ್ಥಿಕ ಪ್ರಗತಿ ಸಾಧಿಸಲಿದೆ ಎಂದು ವಿಶ್ವಬ್ಯಾಂಕ್‌ ಅಂದಾಜಿಸಿದೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved