• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಹಳ್ಳಿ ಸರ್ಕಲ್‌, ರಸ್ತೆ ಅಭಿವೃದ್ಧಿ ಕಾಲ ಕೂಡಿ ಬಂತು

Jul 21 2025, 12:00 AM IST
ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಂದಾಗೆಲಲ್ಲ ನೀರು ನಿಲ್ಲುವ ತಾಣವಾಗಿತ್ತು, ಅಲ್ಲದೆ ರಸ್ತೆ ಬಹುತೇಕ ಹಾಳಾಗಿತ್ತು. ಈ ಹಿನ್ನೆಲೆ ಮಡಹಳ್ಳಿ ಸರ್ಕಲ್‌ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸೋಮವಾರ ಬೆಳಗ್ಗೆ 11 ಗಂಟೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.

ಅಭಿವೃದ್ಧಿ ಬಗ್ಗೆ ಚರ್ಚೆಗೆ ಬನ್ನಿ : ವಿಪಕ್ಷಗಳಿಗೆ ಸಿಎಂ ಸವಾಲ್‌

Jul 20 2025, 01:15 AM IST
ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ಮಂತ್ರಾಲಯ ರಥಬೀದಿ ಮಾದರಿಯಲ್ಲಿ ಚಾಮುಂಡಿಬೆಟ್ಟ ಸೇರಿ ಇತರ ಕ್ಷೇತ್ರಗಳಲ್ಲಿ ಅಭಿವೃದ್ಧಿ: ರಾಮಲಿಂಗಾರೆಡ್ಡಿ

Jul 20 2025, 01:15 AM IST
ಘಾಟಿ ಸುಬ್ರಹ್ಮಣ್ಯ, ಚಾಮುಂಡಿ ಬೆಟ್ಟ ಸೇರಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಕ್ಷೇತ್ರ ಮಹತ್ವ ಸಾರಲು ಮಂತ್ರಾಲಯದ ರಥಬೀದಿ ಮಾದರಿಯ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಅವರ ಸುಳ್ಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ

Jul 20 2025, 01:15 AM IST
ಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ.

ಕುಡಿವ ನೀರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಳಕೆ

Jul 20 2025, 01:15 AM IST
ಪಟ್ಟಣ ಪಂಚಾಯ್ತಿಯ 15ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದ ಹಣವನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು ತಿಳಿಸಿದರು.

ನೀರು ಹರಿದ ಕಾರಣಕ್ಕೆ ಶಿರಾ ಅಭಿವೃದ್ಧಿ

Jul 19 2025, 01:00 AM IST
ಕಳೆದ ೨೨ ವರ್ಷಗಳಿಂದ ಸತತವಾಗಿ ಶಿರಾ ಭಾಗಕ್ಕೆ ಹೇಮಾವತಿ ನೀರು ಹರಿದ ಕಾರಣ ಶಿರಾ ನಗರ ವೇಗವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಈಗ ಕೇಂದ್ರ ಸರ್ಕಾರ ಜಾರಿ ಮಾಡಿರುವ ಜೆಜೆಎಂ ಯೋಜನೆಯಡಿ ೮೫ಕೋಟಿ ರುಪಾಯಿ ವೆಚ್ಚದಲ್ಲಿ ಮನೆ ಮನೆಗೂ ನೀರು ನೀಡುವಂತಹ ಮಹತ್ವದ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಚಾನಲ್ ಹೂಳು ತೆಗೆಸಿ ಅಭಿವೃದ್ಧಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

Jul 18 2025, 12:51 AM IST
ನೀರಾವರಿ ಇಲಾಖೆ ವ್ಯಾಪ್ತಿಗೊಳಪಡುವ ಚಾನಲ್ ಗಳಲ್ಲಿ ಹೂಳು ತೆಗೆಸಿ ಅಭಿವೃದ್ಧಿ ಕೈಗೊಳ್ಳುವಲ್ಲಿ ಇಲ್ಲಿನ ಅಧಿಕಾರಿಗಳು ನಿರ್ಲಕ್ಷ್ಯತಾಳಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ರೈತ ಮುಖಂಡರು ಕಬಿನಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು. ಕೆಲಕಾಲ ನೀರಾವರಿ ನಿಗಮದ ಅಧಿಕಾರಿಗಳ ರೈತಪರ ನಿರ್ಲಕ್ಷ್ಯ ದೋರಣೆ ವಿರುದ್ದ ಐಬಿ ವೃತ್ತದ ಬಳಿ ರೈತರು ಕೆಲಕಾಲ ರಸ್ತೆ ತಡೆದರು.

ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಅಭಿವೃದ್ಧಿ: ಡಾ.ಕೆ.ಸುಧಾಕರ್

Jul 18 2025, 12:48 AM IST
ದೊಡ್ಡಬಳ್ಳಾಪುರ: ಇಲ್ಲಿನ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್‌, ಕೇಂದ್ರ ಸರ್ಕಾರದ ಅಮೃತ್‌ ಭಾರತ್‌ ಯೋಜನೆಯಡಿ ₹25.42 ಕೋಟಿ ವೆಚ್ಚದಲ್ಲಿ ಪುನರ್‌ ಅಭಿವೃದ್ದಿಪಡಿಸಲಾಗುತ್ತಿರುವ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಅವಳಿ ನಗರ ಸಮಗ್ರ ಅಭಿವೃದ್ಧಿ ಕುರಿತು ನೀಲನಕ್ಷೆ ಸಿದ್ಧಪಡಿಸಿ: ಖರ್ಗೆ

Jul 17 2025, 12:31 AM IST
ಹುಬ್ಬಳ್ಳಿ- ಧಾರವಾಡ ರಾಜ್ಯದ ಎರಡನೇ ರಾಜಧಾನಿಯಂದೇ ಬಿಂಬಿತವಾಗಿದೆ. ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ನಗರವನ್ನು ಇನ್ನಷ್ಟು ಸುಂದರ ಮತ್ತು ಮಾದರಿ ನಗರವಾನ್ನಾಗಿಸುವ ಅವಶ್ಯಕತೆ ಇದ್ದು, ಮಾಸ್ಟರ್ ಪ್ಲಾನ್ ಅವಶ್ಯಕತೆಯಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ನಿಗದಿ ಪಡಿಸಿದ ಸಂಸ್ಥೆಗಳಿಗೆ ಸಮಗ್ರ ಮಾಹಿತಿ ನೀಡಬೇಕು.

ಪ್ರಾಮಾಣಿಕ ಅಧಿಕಾರಿಗಳಿಂದ ಗ್ರಾಮಗಳು ಅಭಿವೃದ್ಧಿ: ಕೆ. ಮೊಣ್ಣಪ್ಪ

Jul 16 2025, 12:45 AM IST
ದಕ್ಷ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶೇಖರ್ ಅವರನ್ನು ಮಂಗಳವಾರ ಹೊದ್ದೂರು ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved