• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರವನ್ನು ಸೋಲಿಸಿ : ಬಿ.ವೈ. ವಿಜಯೇಂದ್ರ

Apr 04 2024, 01:09 AM IST
ರಾಜ್ಯದಲ್ಲಿ ಕಳೆದ ೧೦ ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿಯಾಗದೇ ಅಭಿವೃದ್ಧಿ ಶೂನ್ಯವಾಗಿದೆ, ಈ ಸರ್ಕಾರಕ್ಕೆ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು

ಗ್ರಾಪಂನಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ: ಗಾಯತ್ರಿ ಭರವಸೆ

Apr 04 2024, 01:02 AM IST
ಮುಂದಿನ ದಿನಗಳಲ್ಲಿ 3-4 ಗ್ರಾ.ಪಂ.ಗಳಿಗೆ 1ರಂತೆ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪಿಸುವ ಮೂಲಕ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರು, ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಆ ಮೂಲಕ ಸ್ವಉದ್ಯೋಗಕ್ಕೆ ಪ್ರೋತ್ಸಾಹಿಸಲು ತಾವು ಬದ್ಧ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಭರವಸೆ ನೀಡಿದ್ದಾರೆ.

ದೇವದಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಟ ಚೇತನ ಒತ್ತಾಯ

Apr 04 2024, 01:00 AM IST
ಕಲ್ಯಾಣ ಕರ್ನಾಟಕ ಹಿಂದುಳಿದ ಗಡಿಪ್ರದೇಶದಲ್ಲಿ ದೇವದಾಸಿ ಮಹಿಳೆಯರಿಗೆ ಇರುವ ಸರಕಾರದ ಸೌಲಭ್ಯಗಳು ಜೋಗುತಿ (ಪರಡಿ) ಮಹಿಳೆಯರಿಗೂ ನೀಡಬೇಕು. ಅವರು ಬದುಕು ಕಟ್ಟಿಕೊಳ್ಳುವುದಕ್ಕಾಗಿ ಮನೆ, ಮಾಶಾಸನ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಬೇಕೆಂದು ನಟ ಚೇತನ್ ಅಹಿಂಸಾ ಸರಕಾರಕ್ಕೆ ಅಗ್ರಹಿಸಿದರು.

ಕಾಂಗ್ರೆಸ್ ಗೆದ್ದರೆ ಕಲಬುರಗಿಯಲ್ಲಿ ಅಭಿವೃದ್ಧಿ ಪರ್ವ: ಖರ್ಗೆ

Apr 04 2024, 01:00 AM IST
ಲೋಕಸಭಾ ಚುನಾವಣೆ, ಸುಳ್ಳು ಭರವಸೆಗಳ ಅಭಿವೃದ್ಧಿ ಚುನಾವಣೆಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ರಾಧಾಕೃಷ್ಣ ಗೆಲುವು ಸಾಧಿಸಿದರೆ, ಕಲಬುರಗಿಗೆ ತ್ರಿಬಲ್ ಅಭಿವೃದ್ಧಿ ಗ್ಯಾರಂಟಿಯಾಗಿದೆ ಎಂದು ಐಟಿಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದರು.

ಕ್ಷೇತ್ರ ಅಭಿವೃದ್ಧಿ ಅಭ್ಯರ್ಥಿಗಳ ಹೊಣೆಗಾರಿಕೆಯಾಗಲಿ: ತರಳಬಾಳು ಶ್ರೀ

Apr 02 2024, 01:05 AM IST
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ತರಳಬಾಳು ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಕಾಂಗ್ರೆಸ್‌ನಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಯಶವಂತರಾಯಗೌಡ ಪಾಟೀಲ

Apr 02 2024, 01:03 AM IST
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಗ್ಯಾರಂಟಿಗಳ ಭಜನೆಯಲ್ಲಿ ಅಭಿವೃದ್ಧಿ ಮರೆತ ಕಾಂಗ್ರೆಸ್: ನಿಖಿಲ್

Apr 02 2024, 01:02 AM IST
ದೊಡ್ಡಬಳ್ಳಾಪುರ: ಗ್ಯಾರಂಟಿಗಳ ಭಜನೆ ಮಾಡುತ್ತಿರುವ ರಾಜ್ಯ ಸರ್ಕಾರದಲ್ಲಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲೂ ಹಣವಿಲ್ಲ. ಹೀಗಿರುವಾಗ ಗ್ಯಾರಂಟಿಗಳ ವಾರಂಟಿ ಎಷ್ಟು ದಿನ ಎಂಬುದು ಗೊತ್ತಿಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ

Apr 02 2024, 01:01 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಮತದಾರರು ಈಗಲಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೆಗೌಡರ ಹೇಳಿದರು.

ಅಭಿವೃದ್ಧಿ ವಿಚಾರಕ್ಕೆ ಬೆನ್ನು ತೋರಿಸಲ್ಲ: ಸಚಿವ ಸಂತೋಷ ಲಾಡ್‌

Apr 02 2024, 01:01 AM IST
ದೇಶದ ಬಗ್ಗೆ ಬಿಜೆಪಿ ಪ್ರಮುಖ ವಿಚಾರ ಮಾತನಾಡದೆ ಸುಮ್ಮನೆ ಮಾಧ್ಯಮಗಳನ್ನು ಬಳಸಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಒಂದೇ ಒಂದು ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬಂದಿಲ್ಲ.

ಸರ್ಕಾರ ರೈತರಿಗೆ ಬೆಲೆ ಕೊಡದಿದ್ದರೆ ದೇಶದ ಅಭಿವೃದ್ಧಿ ಅಸಾಧ್ಯ

Apr 02 2024, 01:00 AM IST
ಸರ್ಕಾರ ದೇಶದಲ್ಲಿ ರೈತರ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved