ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಭಿವೃದ್ಧಿ ಪಥದತ್ತ ಭಾವಸಾರ ಕ್ಷತ್ರಿಯ ಮಹಾಸಭಾ
Aug 03 2024, 12:45 AM IST
ಟ್ರಸ್ಟ್ ಬಹುತೇಕ ವಸತಿ ನಿಲಯಗಳು, ದೇವಸ್ಥಾನಗಳನ್ನು ನವೀಕರಣಗೊಳಿಸಿದ್ದು, ಪಾರದರ್ಶಕ ಆಡಳಿತ ನಡೆಯುತ್ತಿದೆ. ಬರುವ ಆದಾಯದಿಂದ ಮಕ್ಕಳ ಸಮಗ್ರ ಶಿಕ್ಷಣಕ್ಕಾಗಿ, ವಿದ್ಯಾರ್ಥಿಗಳ ಶಿಷ್ಯವೇತನ ನೀಡಲು ಬಳಕೆಯಾಗುತ್ತಿದೆ.
ಬೀಚ್ಗಳ ಅಭಿವೃದ್ಧಿ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ: ಡಿಸಿ ವಿದ್ಯಾಕುಮಾರಿ
Aug 03 2024, 12:43 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಶಿಕ್ಷಣ ಪ್ರಗತಿಯಿಂದ ದೇಶದ ಅಭಿವೃದ್ಧಿ
Aug 03 2024, 12:42 AM IST
Students are getting first, second and third positions at the state, district and taluk level
ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು ಅಕ್ಷರ ಆವಿಷ್ಕಾರ ಸಹಕಾರ
Aug 02 2024, 12:49 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್ಡಿಬಿ) ಅಕ್ಷರ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೆ.
ಸಕಾಲದಲ್ಲಿ ಸಾಲ ಮರುಪಾವತಿಯಿಂದ ಸೊಸೈಟಿ ಅಭಿವೃದ್ಧಿ: ಬಾಹುಬಲಿ ಪ್ರಸಾದ್
Aug 01 2024, 12:32 AM IST
ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ರಘುವೀರ ಕಾಮತ್ ಸೊಸೈಟಿಯ ವಾರ್ಷಿಕ ವರದಿ ಮಂಡಿಸಿದರು.
ದೇಶೀಯ ತಂತ್ರಜ್ಞಾನ ಬಳಿಸಿ ಭಾರತದಲ್ಲಿ ಬುಲೆಟ್ ರೈಲು ಅಭಿವೃದ್ಧಿ: ಅಶ್ವಿನಿ ವೈಷ್ಣವ್
Aug 01 2024, 12:22 AM IST
: ದೇಶೀಯ ತಂತ್ರಜ್ಞಾನವನ್ನು ಬಳಸಿ ದೇಶದಲ್ಲಿ ಬುಲೆಟ್ ರೈಲುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕಾರ್ಯನಿರತವಾಗಿದೆ ಎಂದು ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದರು.
65 ಕೋಟಿ ರು. ವೆಚ್ಚದಲ್ಲಿ ಸಿಪಿಸಿ ಪಾಲಿಟೆಕ್ನಿಕ್ ಅಭಿವೃದ್ಧಿ: ಡಾ.ಎಂ.ಸಿ. ಸುಧಾಕರ್
Aug 01 2024, 12:21 AM IST
ಸಿಪಿಸಿ ಕಾಲೇಜಿಗೂ ವಿಸ್ತೃತ 65 ಕೋಟಿ ರು. ವೆಚ್ಚದಲ್ಲಿ ಆಧುನಿಕ ಸ್ಪರ್ಶ ನೀಡಲು ಚಿಂತಿಸಲಾಗಿದೆ. ಮತ್ತೊಂದೆಡೆ ಕಾಲೇಜಿನಲ್ಲಿ ಎಐ ಮತ್ತು ಸೈಬರ್ ಕುರಿತ ಎರಡು ಹೊಸ ಕೋರ್ಸ್ ಆರಂಭಿಸಲು ಚಿಂತಿಸಿರುವುದರಿಂದ ಕಾಲೇಜಿಗೆ ನೂತನ ತಂತ್ರಜ್ಞಾನ ಅಳವಡಿಸಲಾಗುತ್ತದೆ. ಹೀಗೆ ರಾಜ್ಯದ 106 ಪಾಲಿಟೆಕ್ನಿಕ್ ಗಳ ವರದಿ ತೆಗೆದುಕೊಳ್ಳುತ್ತಿದ್ದೇನೆ.
ಅಭಿವೃದ್ಧಿ ದೃಷ್ಟಿಯಿಂದ ಆಶಾದಾಯಕ ಬಜೆಟ್: ಡಾ.ಕೆ.ಎ.ವಿಷ್ಣುಮೂರ್ತಿ
Aug 01 2024, 12:20 AM IST
ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಕೇಂದ್ರ ಬಜೆಟ್ 2024-25 ಒಂದು ವಿಶ್ಲೇಷಣೆ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಅಭಿವೃದ್ಧಿ ಕಾರ್ಯಗಳಿಗೆ ಶಾಸಕಿ ಲತಾ ಮಲ್ಲಿಕಾರ್ಜುನ ಚಾಲನೆ
Jul 31 2024, 01:06 AM IST
ಸ್ಥಳೀಯ ಹರಿಹರ ರಸ್ತೆಯ ಆಶ್ರಯ ಬಡಾವಣೆಯ ಸ.ಹಿ.ಪ್ರಾ. ಶಾಲೆಯಲ್ಲಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಾಣ ಸೇರಿದಂತೆ ಭೌತಿಕ ಮೂಲ ಸೌಲಭ್ಯಗಳ ಒದಗಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ಅಭಿವೃದ್ಧಿ ಶೂನ್ಯ, ಭ್ರಷ್ಟ ಸರ್ಕಾರ: ಪ್ರತಾಪ್ಸಿಂಹ ವಾಗ್ದಾಳಿ
Jul 31 2024, 01:03 AM IST
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಖ್ಯಮಂತ್ರಿ ವಾಲ್ಮೀಕಿ ನಿಗಮ ಸೇರಿದಂತೆ ಮೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಎಸ್ಸಿ ಎಸ್ಟಿ ಮೀಸಲು ಅನುದಾನವನ್ನು ಬೇರೆಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
< previous
1
...
87
88
89
90
91
92
93
94
95
...
147
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ