• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂ ಅಭಿವೃದ್ಧಿ ಬ್ಯಾಂಕ್ ಆರಂಭಿಸಿದ ಹಿರಿಮೆ ನಾಲ್ವಡಿಯವರದ್ದು: ಕೆಂಪೇಗೌಡ

Jun 07 2024, 12:33 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೈತರು ಸಾಲದ ಸುಳಿಗೆ ಸಿಲುಕಿದ ವೇಳೆ ಅವರನ್ನು ರಕ್ಷಿಸಲು ಅಗ್ರಿಕಲ್ಚರಿಸ್ಟ್ ಡಿಬೇಟ್ ರಿಲೀಪ್ ಆಕ್ಟ್ ಜಾರಿಗೆ ತರುವ ಮೂಲಕ ತಮ್ಮೊಳಗಿನ ರೈತಪರ ನಿಲುವು ವ್ಯಕ್ತಪಡಿಸಿದ್ದರು. ಹಳೆ ಮೈಸೂರು ಭಾಗದ ಅಭಿವೃದ್ಧಿಯಲ್ಲಿ ನಾಲ್ವಡಿ ಒಡೆಯರ್ ಪಾತ್ರ ದೂರದೃಷ್ಟಿತ್ವದ್ದು ಮತ್ತು ಇಂದಿನ ಪ್ರಜಾಪ್ರಭುತ್ವ ಕ್ಕೆ ಅವರ ಆಡಳಿತ ಮಾದರಿಯಾಗಿದೆ.

ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರ: ಸಾಮೂಹಿಕ ವಿವಾಹಕ್ಕೆ ಪೂರ್ವಸಿದ್ಧತೆ

Jun 07 2024, 12:30 AM IST
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಗಸ್ಟ್ ತಿಂಗಳಿನಲ್ಲಿ ಸಾಮೂಹಿಕ ವಿವಾಹ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ತಿಳಿಸಿದರು.

ಶಾಸಕರ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ: ಪ್ರದೀಪ್‌

Jun 07 2024, 12:16 AM IST
ಬಾಳೆಹೊನ್ನೂರು ಸಮೀಪದ ಆಡುವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಜಲಜೀವನ್ ಕಾಮಗಾರಿಗೆ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಅಪೂರ್ಣವಾಗಿರುವುದು.

ಅಭಿವೃದ್ಧಿ ಮೂಲಕವೇ ಜನತೆ ಋಣ ತೀರಿಸುತ್ತೇನೆ: ಸಂಸದ ಬಿ.ವೈ.ರಾಘವೇಂದ್ರ

Jun 06 2024, 12:31 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಕೃಷ್ಣರಾಜ ಒಡೆಯರ್‌ ಕನ್ನಡ ನಾಡಿನ ಅಭಿವೃದ್ಧಿ ಹರಿಕಾರ: ಡಿ.ಮಂಜುನಾಥ

Jun 06 2024, 12:30 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ 140ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಉದ್ಘಾಟಿಸಿದರು.

ಅಭಿವೃದ್ಧಿ ಪರ, ದೇಶದ ಭದ್ರತೆಗೆ ಸಿಕ್ಕ ಗೆಲುವು: ಚರಂತಿಮಠ

Jun 05 2024, 12:31 AM IST
ಭಾರತೀಯ ಜನತಾ ಪಕ್ಷ 5ನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಇದು ಅಭಿವೃದ್ಧಿ ಪರ ಹಾಗೂ ದೇಶದ ಭದ್ರತೆಗಾಗಿ ಸಿಕ್ಕ ಗೆಲುವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಶಿಕ್ಷಣದಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ

Jun 02 2024, 01:45 AM IST
ಕನ್ನಡಪ್ರಭ ವಾರ್ತೆ ಅಮೀನಗಡಶಿಕ್ಷಣ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವುದರ ಜೊತೆಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೂ ತಳಹದಿಯಾಗುತ್ತದೆ ಎಂದು ಸೂಳೇಬಾವಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರಿ ಉಪಪ್ರಾಚಾರ್ಯ ಎಚ್.ಎಂ.ಹಾಲನ್ನವರ ಹೇಳಿದರು.

ಕ್ಷೇತ್ರದ ಅಭಿವೃದ್ಧಿ ಕೇಂದ್ರದಿಂದ ವಿಶೇಷ ಅನುದಾನ ನೀಡಿ: ದಿನಕರ ಶೆಟ್ಟಿ

Jun 01 2024, 12:45 AM IST
ಕೇಂದ್ರದಿಂದ ಅನುದಾನ ಒದಗಿಸುವುದರ ಮೂಲಕ ಜನತೆಯ ಮೂಲ ಸೌಕರ್ಯ, ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗುವಂತೆ ಶಾಸಕ ದಿನಕರ ಶೆಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೇಸ್: ತನಿಖೆಯಾಗಲಿ

Jun 01 2024, 12:45 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ವಾಲ್ಮೀಕಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಒತ್ತಾಯಿಸಿದರು.

ಕಾರ್ಮಿಕರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ: ನ್ಯಾಯಾಧೀಶೆ ಆಯಿಷಾಬಿ

May 31 2024, 02:33 AM IST
ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ಅತ್ಯಂತ ಶ್ರದ್ಧೆ-ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಶ್ರಮಜೀವಿಗಳಾಗಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 133
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved