• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

May 31 2024, 02:27 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡಿ

May 30 2024, 12:56 AM IST
ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ.

ಅಭಿವೃದ್ಧಿ ಚಿಂತನೆಯಿಲ್ಲದ ಕಾಂಗ್ರೆಸ್‌ನಿಂದ ಗ್ಯಾರಂಟಿ ಭಜನೆ: ಪ್ರತಾಪಸಿಂಹ ನಾಯಕ್

May 30 2024, 12:45 AM IST
ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.

ಒಂದು ವರ್ಷದಿಂದ ದುರಾಡಳಿತ, ಅಭಿವೃದ್ಧಿ ಶೂನ್ಯ: ಸಂಸದ ಭಗವಂತ ಖೂಬಾ

May 29 2024, 12:54 AM IST
ಪದವೀಧರ ಮತದಾರರಲ್ಲಿ, ಈಶಾನ್ಯ ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ್ ಪರವಾಗಿ ಮತಯಾಚಿಸಿದರು

ಯಾತ್ರಾ ಕ್ಷೇತ್ರವಾಗಿ ಆಂಜನೇಯ ಸ್ಥಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು

May 28 2024, 01:08 AM IST
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ದಾನಿಗಳು ಹಾಗೂ ಸರ್ಕಾರದ ಅನುದಾನದಿಂದ ರಾಷ್ಟ್ರೀಯ ಹೆದ್ದಾರಿ ೭೫ ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ ೧೮ ಅಡಿ ಎತ್ತರದ ಶ್ರೀ ವಿಜಯ ಆಂಜನೇಯಸ್ವಾಮಿ ಭವ್ಯ ಮೂರ್ತಿಗೆ ಶಾಸಕ ಸಿಮೆಂಟ್ ಮಂಜು ಪೂಜೆ ನೆರವೇರಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ನೇಣಿಗೆ ಶರಣು

May 28 2024, 01:06 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ರಾಜ್ಯದಲ್ಲಿ ಹಳಿ ತಪ್ಪಿದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ: ವಿಜಯೇಂದ್ರ

May 28 2024, 01:01 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಮರೀಚಿಕೆ: ಬಿವೈವಿ

May 28 2024, 01:01 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿಯಲ್ಲಿ ಮೈತ್ರಿ ಕಾರ್ಯಕರ್ತರ ಸಭೆ ನಡೆಸಲಾಯಿತು.

ಯಂಟಗಾನಹಳ್ಳಿ ಟೋಲ್‌- ದೊಡ್ಡಕರೆನಹಳ್ಳಿ ರಸ್ತೆ ಅಭಿವೃದ್ಧಿ

May 27 2024, 01:10 AM IST
ದಾಬಸ್‌ಪೇಟೆ: ತಾಲೂಕಿನ ಯಂಟಗಾನಹಳ್ಳಿ ಟೋಲ್‌ನಿಂದ ದೊಡ್ಡಕರೆನಹಳ್ಳಿ ಗ್ರಾಮದವರೆಗಿನ ರಸ್ತೆ ಒತ್ತುವರಿ ಸಮಸ್ಯೆ ಹಾಗೂ ಅಭಿವೃದ್ಧಿಗೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ಸರ್ಕಾರಿ ಶಾಲೆ ಅಭಿವೃದ್ಧಿ ಮುಂದಾದ ಅಧಿಕಾರಿ

May 27 2024, 01:07 AM IST
ಸರ್ಕಾರಿ ಶಾಲೆಗಳ ಅಂಗಳ ಸ್ವಚ್ಛತೆ, ಗೋಡೆಗಳಿಗೆ ಬಣ್ಣ, ಗೋಡೆ ಬರಹ.. ಹೀಗೆ ಸರ್ಕಾರಿ ಶಾಲೆಗಳನ್ನು ಇಲ್ಲೋರ್ವ ಸರ್ಕಾರಿ ಅಧಿಕಾರಿ ತಮ್ಮ ಸ್ವಂತ ಹಣದಲ್ಲಿ ಅಭಿವೃದ್ಧಿ ಮಾಡುತ್ತಿರುವುದು ಸಾರ್ವಜನಿಕರ ಗಮನ ಸೆಳೆದಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 133
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved