• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೆ ಆಗ್ರಹ

Jul 23 2024, 12:34 AM IST
ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪಿಂಜಾರ್‌ ಸಮುದಾಯದ ಮುಖಂಡರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಸಂಸತ್ತಲ್ಲಿಯೂ ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಸ್ತಾಪ

Jul 23 2024, 12:31 AM IST
ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ ಇದೀಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.

ಪಿಂಜಾರ್‌, ನದಾಫ್‌ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿ

Jul 23 2024, 12:30 AM IST
ರಾಜ್ಯದಲ್ಲಿ ಸುಮಾರು 25 ಲಕ್ಷ ಜನಸಂಖ್ಯೆ ಹೊಂದಿರುವ ಸಮಾಜವು ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಹಿಂದುಳಿದಿದೆ. ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಿಸಿದ ನದಾಫ್, ಪಿಂಜಾರ್ ಉಪಜಾತಿಯ ಪ್ರವರ್ಗ 1 ಮೀಸಲಾತಿ ಹೊಂದಿದೆ.

ಹಡಪದರು ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿ ಹೊಂದಲಿ: ಶಾಸಕ

Jul 22 2024, 01:26 AM IST
ಭಾರತೀಯ ಇತಿಹಾಸದಲ್ಲಿ ಬಂದು ಹೋದ ಎಲ್ಲ ಮಹಾನೀಯರು ನೂರಾರು ವರ್ಷಗಳದರೂ ಇಂದಿಗೂ ಅವರ ತತ್ವ-ಸಿದ್ಧಾಂತಗಳು ಪ್ರಸ್ತುತವಾಗಿವೆ. ಇದಕ್ಕೆ ಕಾರಣ ಅವರ ನಿಸ್ವಾರ್ಥ ಸಮಾಜಮುಖಿ ಚಿಂತನೆಗಳು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಶೂನ್ಯ ಅಭಿವೃದ್ಧಿ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ - ಸುನೀಲ್‌ಕುಮಾರ್‌

Jul 22 2024, 01:24 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ, ದಲಿತ ವಿರೋಧಿ, ಶೂನ್ಯ ಅಭಿವೃದ್ಧಿ ಸರ್ಕಾರ. ಇದರ ವಿರುದ್ಧ ಜನಾಂದೋಲನ ಮಾಡಬೇಕು ಎಂದು ಕಾರ್ಕಳ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‌ಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜನ್ಮದಿನ: ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Jul 22 2024, 01:21 AM IST
ಐತಿಹಾಸಿಕ ನಾಡಾದ ಚನ್ನಮ್ಮನ ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ಅವರ ಹುಟ್ಟುಹಬ್ಬ ಜು.೨೨ರಂದು ಸೋಮವಾರ ಇದ್ದರೂ ಸಹ ಅಭಿವೃದ್ಧಿ ಹಾಗೂ ಹಲವಾರು ಜನಪರ ಕಾರ್ಯಗಳಿಗೆ ಶಾಸಕರು ಸೋಮವಾರ ಚಾಲನೆ ನೀಡಲಿದ್ದಾರೆ.

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಪುಣ್ಯದ ಕಾರ್ಯ: ಆಶಿಸ್ ಬಾಯಿ ವ್ಯಾಸ ಸ್ವಾಮೀಜಿ

Jul 22 2024, 01:17 AM IST
ಇಂದಿನ ದಿನಮಾನಗಳಲ್ಲಿ ಆಧ್ಯಾತ್ಮ ನೇಪತ್ಯಕ್ಕೆ ಸರಿಯುವ ಕಾಲದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡುತ್ತಿರುವುದು ನಿಜಕ್ಕೂ ಪುಣ್ಯದ ಕಾರ್ಯವಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ: ಒಂದು ಜಿಲ್ಲೆ ಒಂದು ತಾಣ ಯೋಜನೆಗೆ ಯಾದಗಿರಿ ಕೋಟೆ ಆಯ್ಕೆ

Jul 21 2024, 01:29 AM IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು.

ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ: ಸಿಎಂ ಭರವಸೆ

Jul 21 2024, 01:28 AM IST
ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ ವಡ್ಡರ ಅಭಿವೃದ್ಧಿ ನಿಗಮವಾಗಿ ಹೆಸರು ಬದಲಾಯಿಸಿ ಹೆಚ್ಚುವರಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved