• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್‌ ಬಲಿ!

May 20 2024, 01:41 AM IST
ಆನೆ ಕಾರಿಡಾರ್‌ನ ಈ ಪ್ರದೇಶಗಳಲ್ಲಿ ಆನೆಗಳ ಮುಕ್ತ ಸಂಚಾರಕ್ಕೆ ಅಡ್ಡಿಯಾಗಿದೆ. ಈ ತಡೆಗೋಡೆಗಳನ್ನು ಹಾರಿ ಅಥವಾ ದಾಟಿ ಆನೆಗಳಿಗೆ ಹೆದ್ದಾರಿ ದಾಟಲು ಸಾಧ್ಯವಾಗುತ್ತಿಲ್ಲ. ಇದುವೇ ಆನೆಗಳ ಪಥ ಬದಲಾವಣೆಗೆ ಕಾರಣವಾಗಿದೆ.

ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಮಾರನಬೀಡ ಕೆರೆ ಅಭಿವೃದ್ಧಿ

May 20 2024, 01:40 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ಥಳೀಯರ ಸಹಕಾರದೊಂದಿಗೆ ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ತಾಲೂಕಿನ ಮಾರನಬೀಡದಲ್ಲಿ ೫ನೇ ಕೆರೆ ಅಭಿವೃದ್ಧಿಗೊಳಿಸಿ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ

May 20 2024, 01:32 AM IST
ಕಾಂಗ್ರೆಸ್ ಆಡಳಿತದ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾದರೂ ರಾಜ್ಯದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದ್ದು, ಸರಕಾರ ಗ್ಯಾರಂಟಿಯ ಹೆಸರಿನ ಜಪದಲ್ಲಿಯೇ ಇದೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೇಗೌಡರ ಕಿಡಿಕಾರಿದರು.

ಗ್ರಾಹಕರ ಸಹಕಾರದಿಂದ ಬ್ಯಾಂಕ್ ಅಭಿವೃದ್ಧಿ: ನಾಗರಾಜ

May 19 2024, 01:53 AM IST
ಕರ್ನಾಟಕ ಬ್ಯಾಂಕ್ ತರೀಕೆರೆ ಶಾಖೆಯ 64ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಶಿವಮೊಗ್ಗ ಕರ್ನಾಟಕ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಸಹಾಯಕ ಮಹಾ ಪ್ರಬಂದಕರಾದ ನಾಗರಾಜ್‌ ಎಚ್‌. ಎ. ನೆರವೇರಿಸಿದರು.

ಪ್ರತಿಭೆಗಳು ಹೆಚ್ಚಿದಂತೆ ದೇಶದ ಅಭಿವೃದ್ಧಿ:ಶಂಕರ

May 18 2024, 12:33 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಪ್ರತಿಭೆಗಳು ಹೆಚ್ಚಿದಷ್ಟೂ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಪ್ರತಿಭಾವಂತ ಮಕ್ಕಳು ಭವಿಷ್ಯದ ಬಲಿಷ್ಠ ಭಾರತದ ನಿರ್ಮಾಣದ ಶಿಲ್ಪಿಗಳಾಗಲಿದ್ದಾರೆ. ಮಕ್ಕಳು ಈ ನೆಲದ ಬೌದ್ಧಿಕ ಆಸ್ತಿ ಎಂದು ಬನಹಟ್ಟಿ ಉದ್ಯಮಿ ಶಂಕರ ಜುಂಜಪ್ಪನವರ ಹೇಳಿದರು.

ಕೌಶಲ್ಯ ಅಭಿವೃದ್ಧಿ ಕೇಂದ್ರದ ಸೇವೆ ಶ್ಲಾಘನೀಯ

May 17 2024, 12:35 AM IST
ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೌಶಲ್ಯಕ್ಕೆ ಆದ್ಯತೆಯಿಲ್ಲ. ಯುವ ಸಮುದಾಯ ನಾನಾ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ.

ಮೋದಿ 10 ವರ್ಷದ ಅಭಿವೃದ್ಧಿ ಕಾರ್‍ಯಕ್ಕೆ ನಟಿ ರಶ್ಮಿಕಾ ಮಂದಣ್ಣ ಭಾರೀ ಮೆಚ್ಚುಗೆ

May 16 2024, 12:48 AM IST
ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಕೆಲಸಗಳು ಅತ್ಯುನ್ನತವಾಗಿದೆ. ಅವರು ತೆಗೆದುಕೊಂಡು ಬಂದಿರುವ ಯೋಜನೆಗಳು ಶ್ಲಾಘನೀಯ ಎಂದು ನಟಿ ರಶ್ಮಿಕಾ ಮಂದಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಸವಣ್ಣನವರ ವಿಚಾರಧಾರೆ ಅರಿತರೇ ಅಭಿವೃದ್ಧಿ ಪರ ಸಮಾಜ ನಿರ್ಮಾಣ

May 14 2024, 01:04 AM IST
ಕ್ರಿಯಾಶೀಲ ಸ್ವಾಭಿಮಾನಿ ಗೆಳೆಯರ ಬಳಗದಿಂದ ನಡೆದ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆಯಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಅಭಿನುಡಿ

ಕೆರೆ ಅಭಿವೃದ್ಧಿಯಿಂದ ಗ್ರಾಮ ಅಭಿವೃದ್ಧಿ

May 14 2024, 01:03 AM IST
ಗ್ರಾಮೀಣ ಭಾಗದ ಕೆರೆಗಳ ಹೂಳೆತ್ತುವುದರಿಂದ ಅಲ್ಲಿನ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲಗಳು ಪುನಶ್ಚೇತನಕ್ಕೆ ಅವಕಾಶ ನೀಡುತ್ತಿರುವ ಕಾರ್ಯ ಶ್ಲಾಘನೀಯ

ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ ಸಾಧ್ಯ

May 13 2024, 12:00 AM IST
ದೊಡ್ಡಬಳ್ಳಾಪುರ: ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ, ಸಮುದಾಯ ಜಾಗೃತಿ, ಸಂಸ್ಕೃತಿ ಪರಂಪರೆಗಳ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಸಂರಕ್ಷಿಸುವುದು ಅಗತ್ಯ ಎಂದು ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 133
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved