• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲ್ಲಮಾವಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Mar 13 2024, 02:06 AM IST
ಬಲ್ಲಮಾವಟಿ ಗ್ರಾಮ ಪಂಚಾಯಿತಿಯಲ್ಲಿ 1.70 ಕೋಟಿ ರು.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದರು.

ಗ್ಯಾರಂಟಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು: ಶಾಸಕ ಬೇಳೂರು

Mar 13 2024, 02:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ: ಗಾಲಿ ಜನಾರ್ದನ ರೆಡ್ಡಿ

Mar 13 2024, 02:01 AM IST
ಅಂತಾರಾಷ್ಟ್ರಿಯ ಮಟ್ಟದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿಪಡಿಸಲಾಗುವುದು.

ಮುಂದಿನ 5 ವರ್ಷದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪರ್ವ: ಮೋದಿ

Mar 12 2024, 02:04 AM IST
ಪ್ರಸಕ್ತ ವರ್ಷ ದೇಶಾದ್ಯಂತ 10 ಲಕ್ಷ ಕೋಟಿ ರು.ಮೌಲ್ಯದ ಮೂಲಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಾಗಿದೆ.

ಎಂಐಆರ್‌ವಿ ತಂತ್ರಜ್ಞಾನ ಅಭಿವೃದ್ಧಿ ಓಕೆ ಮಾಡಿದ್ದು ಯುಪಿಎ: ಕಾಂಗ್ರೆಸ್‌

Mar 12 2024, 02:02 AM IST
ಅಗ್ನಿ 5 ಕ್ಷಿಪಣಿಗಾಗಿ ಎಂಐಆರ್‌ವಿ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಯೋಜನೆಗೆ ಅನುಮೋದನೆ ನೀಡಿದ್ದು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ.

5 ವರ್ಷದಲ್ಲಿ ಸಾಗರ ಕ್ಷೇತ್ರ ಸಮಗ್ರ ಅಭಿವೃದ್ಧಿ: ಶಾಸಕ ಬೇಳೂರು ಭರವಸೆ

Mar 12 2024, 02:01 AM IST
ಸಾಗರ ವಿಧಾನಸಭಾ ಕ್ಷೇತ್ರ ಐದು ವರ್ಷದಲ್ಲಿ ಸಮಗ್ರ ಅಭಿವೃದ್ಧಿಯಾಗಲಿದೆ. ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದ ಆನಂದಪುರ, ಯಡೇಹಳ್ಳಿ, ಆಚಾಪುರ ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಕಂಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗಿನಿಂದ ಕ್ಷೇತ್ರದ ಎಲ್ಲೆಡೆ ಹೆಚ್ಚಿನ ಅಭಿವೃದ್ಧಿ ಕಾಣುತ್ತಿದೆ ಎಂದು ಆನಂದಪುರದಲ್ಲಿ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಮಹಿಳೆಯರು ಅಭಿವೃದ್ಧಿ ಹೊಂದಿದ್ದು ದೇವರಿಂದಲ್ಲ, ಸಂವಿಧಾನದಿಂದ: ಸಚಿವ ಲಾಡ್‌

Mar 12 2024, 02:01 AM IST
ಭಾರತೀಯ ಮಹಿಳೆಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಆಡಳಿತ, ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಲು ನಿತ್ಯ ನಾವು ಪೂಜಿಸುವ ದೇವರುಗಳಿಂದಲ್ಲ. ಈ ದೇಶದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್‌ ಅವರಿಂದ ಸಾಧ್ಯವಾಗಿದೆ.

ಕಡೂರು ತಾಲೂಕಿನ ಜನತೆಗೆ ಶಿಕ್ಷಣವೇ ಅಭಿವೃದ್ಧಿ ಅಸ್ತ್ರ

Mar 12 2024, 02:00 AM IST
ಸದಾ ಬರಗಾಲಕ್ಕೆ ತುತ್ತಾಗುವ ಕಡೂರು ತಾಲೂಕಿನ ಜನತೆಗೆ ಶಿಕ್ಷಣವೇ ಅಭಿವೃದ್ಧಿ ಅಸ್ತ್ರವಾಗಿದ್ದು. ಮಕ್ಕಳ ಶಿಕ್ಷಣ ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ನದಾಫ್ ಪಿಂಜಾರರ ಅಭಿವೃದ್ಧಿ ಬದ್ಧ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಬಋೌಶೇ

Mar 11 2024, 01:24 AM IST
ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾ-ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿ, ಸದಸ್ಯರ ಪದಗ್ರಹಣ ಹಾಗೂ ಜಿಲ್ಲಾ ಸಮಾವೇಶ ಭಾನುವಾರ ನಡೆಯಿತು.

ನಾರಾಯಣ ಗುರುಗಳ ತತ್ವದಿಂದ ಅಭಿವೃದ್ಧಿ ಸಾಧ್ಯ: ಬಿ.ಕೆ. ಹರಿಪ್ರಸಾದ್‌

Mar 11 2024, 01:17 AM IST
ಸಾಧಕರ ನೆಲೆಯಲ್ಲಿ ಚಲನಚಿತ್ರ ನಟರಾದ ಸುಮನ್ ತಲ್ವಾರ್, ಜಯಮಾಲಾ, ನವೀನ್ ಡಿ. ಪಡೀಲ್ ಅವರಿಗೆ ಬಿಲ್ಲವ ಕಲಾ ಸಾಮ್ರಾಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಶೇಷ ಚೇತನ ಮಕ್ಕಳ ಅಭಿವೃದ್ಧಿ ಸಂಸ್ಥೆಗೆ ಧನ ಸಹಾಯ, ಸ್ಥಾಪಕ ಪ್ರವರ್ತಕರಿಗೆ ಗೌರವಾರ್ಪಣೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ನಡೆಯಿತು
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved