• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಬೆಳವಣಿಗೆ ದೇಶದ ಅಭಿವೃದ್ಧಿ ಮಾನದಂಡವಾಗಲಿ: ಬರಗೂರು

May 06 2024, 01:30 AM IST
ದೇಶದ ಅಭಿವೃದ್ದಿ ಅಳೆಯುವಾಗ ಮಹಿಳೆಯರ ಅಭಿವೃದ್ದಿ ಪ್ರಮಾಣ ಮಾನದಂಡವಾಗಬೇಕು ಎಂದು ದಶಕಗಳ ಹಿಂದೆ ಡಾ. ಬಿ.ಆರ್‌. ಅಂಬೇಡ್ಕರ್ ಅವರು ನುಡಿದ ಮಾತುಗಳು ಇಂದಿಗೆ ಪ್ರಸ್ತುತವಾಗಿವೆ ಎಂದು ಸಂಸ್ಕೃತಿ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.

ಸೇವಾ ಮನೋಭಾವನೆ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ: ಕೆ.ಟಿ.ಹನುಮಂತು

May 06 2024, 12:39 AM IST
ಅಲಯನ್ಸ್ ಸಂಸ್ಥೆ 23 ದೇಶಗಳಲ್ಲಿ ಸುಮಾರು 30 ಸಾವಿರ ಸದಸ್ಯರನ್ನು ಹೊಂದಿದೆ. ಜಿಲ್ಲೆಯಲ್ಲಿ ಇದು 20ನೇ ಶಾಖೆಯಾಗಿ ಉದ್ಘಾಟನೆಗೊಂಡಿದೆ. ಈ ಕ್ಲಬ್‌ನಲ್ಲಿ ಭಾರತೀನಗರದಲ್ಲಿ ಮಹಿಳೆಯರೇ ಸ್ಥಾಪನೆ ಮಾಡಿದ್ದಾರೆ. ಇದರ ಉದ್ದೇಶ ಸ್ನೇಹ ಮತ್ತು ಸೇವೆಯ ಜೊತೆ ನಾಯಕತ್ವ ಗುಣಗಳು ಬೆಳೆಯುತ್ತವೆ.

ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ

May 06 2024, 12:38 AM IST
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿ ವಿರೋಧಿ

May 06 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿಯ ವಿರೋಧಿ. ಸಾಧ್ಯವಾದಾಗಲೆಲ್ಲ ಬೆಳಗಾವಿಯಿಂದ ಯೋಜನೆಗಳನ್ನು ಕಿತ್ತುಕೊಂಡಿದ್ದೇ ಹೆಚ್ಚು.

ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ: ಪಿ.ಸಿ.ಗದ್ದಿಗೌಡರ

May 06 2024, 12:32 AM IST
ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ. ಅದನ್ನು ಕಾಂಗ್ರೆಸ್‌ನವರಿಗೆ ಹೇಳುವ ಅಗತ್ಯ ನನಗಿಲ್ಲ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಅಭಿವೃದ್ಧಿ ಬಿಟ್ಟು, ಕಾಂಗ್ರೆಸ್‌ನಿಂದ ಹಣ ಬಲದ ಮೇಲೆ ಚುನಾವಣೆ

May 05 2024, 02:04 AM IST
ಅಧಿಕಾರಕ್ಕೆ ಬಂದು ವರ್ಷವಾದರೂ ನೀಡಿದ ಭರವಸೆ ಯಾಕೆ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕರು ಬರಿ ಬಾಯಲ್ಲಿ ಹೇಳುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ಹೇಳಿದ್ದಾರೆ.

ಮೋದಿ ಅಧಿಕಾರವಧಿಯಲ್ಲಿ ದೇಶದ ಅಭಿವೃದ್ಧಿ

May 05 2024, 02:02 AM IST
ನರೇಂದ್ರ ಮೋದಿ ಕಳೆದ 23 ವರ್ಷದಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಸಹ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ದೇಶದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ

ಸಂಸದರ ಬದಲಿಸದಿದ್ರೆ ಕ್ಷೇತ್ರ ಅಭಿವೃದ್ಧಿ ಅಸಾಧ್ಯ

May 04 2024, 12:35 AM IST
ನಾಲ್ಕು ಅವಧಿಗೆ ಸಂಸದರಾಗಿ ಕ್ಷೇತ್ರದ ಜನತೆ ನಿರೀಕ್ಷೆಯನ್ನೇ ಹುಸಿ ಮಾಡಿದ ಪಕ್ಷದ ಸಂಸದರನ್ನು ಬದಲಿಸಬೇಕು. ಇಲ್ಲದಿದ್ದರೆ ದಾವಣಗೆರೆ ಕ್ಷೇತ್ರ ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ: ವೈಜನಾಥ

May 04 2024, 12:31 AM IST
ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್‌ನಲ್ಲಿ ಮಾದಿಗ ಸಮುದಾಯದ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ ಭಾಗವಹಿಸಿ ಮಾತನಾಡಿದರು.

ಕಾಂಗ್ರೆಸ್ ಮಾಡಿದ ಅಭಿವೃದ್ಧಿ ತಮ್ಮದೆಂದು ಬಿಂಬಿಸುತ್ತಿರುವ ಬಿಜೆಪಿ-ಪ್ರದೀಪ್ ಈಶ್ವರ

May 03 2024, 01:10 AM IST
ಆರೂವರೆ ದಶಕ ದೇಶವನ್ನಾಳಿದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved