• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದ ಅಭಿವೃದ್ಧಿ ಸಮಾಜ ವಿಭಾಗದಿಂದ ಸಾಧ್ಯ

Jul 14 2024, 01:41 AM IST
ಸಮಾಜದ ಪರಿವರ್ತನೆಗಾಗಿ ಸಮಾಜ ಕಾರ್ಯದಿಂದ ನಿರಂತರವಾಗಿ ಒಂದಿಲ್ಲೊಂದು ಒಳ್ಳೆಯ ಕೆಲಸ ಮಾಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಹೇಳಿದರು. ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದಿಂದ ಕೊಯಿಲೂರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜಕಾರ್ಯ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಸಂಪನ್ಮೂಲ ಧನಾತ್ಮಕವಾಗಿ ಪರಿವರ್ತಿಸಿದರೆ ಅಭಿವೃದ್ಧಿ: ಪ್ರಾಚಾರ್ಯ ಶ್ರೀನಿವಾಸ ಪ್ರಭು

Jul 14 2024, 01:34 AM IST
ಮಾನವ ಸಂಪನ್ಮೂಲ ಧನಾತ್ಮಕವಾಗಿ ಪರಿವರ್ತಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಪ್ರಾಚಾರ್ಯ ಶ್ರೀನಿವಾಸ ಪ್ರಭು ಹೇಳಿದರು.

ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಬಸವರಾಜ ರಾಯರಡ್ಡಿ

Jul 14 2024, 01:34 AM IST
ಯಾವ ಅಧಿಕಾರಿಗೂ ತೊಂದರೆ ಕೊಡುವ ಮನಸ್ಸು ನನಗಿಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರೀತಿ-ವಿಶ್ವಾಸದಿಂದ ಕಾಣುತ್ತೇನೆ. ವಿನಾಕಾರಣ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ಉಪಾಧ್ಯಕ್ಷರಾಗಿ ಎನ್‌.ಆರ್‌.ಸತೀಶ್ ಅವಿರೋಧ ಆಯ್ಕೆ

Jul 14 2024, 01:31 AM IST
ನರಸಿಂಹರಾಜಪುರ, ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಎನ್‌.ಆರ್‌.ಸತೀಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಭಿವೃದ್ಧಿ ವಿಷಯದಲ್ಲಿ ಪರಸ್ಪರ ಹೊಂದಾಣಿಕೆ ಮುಖ್ಯ

Jul 14 2024, 01:30 AM IST
ಚುನಾವಣೆಗಳಲ್ಲಿ ಗೆಲ್ಲುವ ತನಕ ಮಾತ್ರ ರಾಜಕೀಯ ಮಾಡಬೇಕು ಬಳಿಕ ರಾಜಕೀಯವನ್ನು ಬದಿಗೊತ್ತಿ ಕ್ಷೇತ್ರ ಅಭಿವೃದ್ದಿ ಕಡೆ ಗಮನಹರಿಸಬೇಕು, ೫ವರ್ಷ ಪೂರ್ತಿ ಬರೀ ರಾಜಕೀಯದಲ್ಲೆ ತೊಡಗಿದರೆ ನಮಗೆ ಮತ ನೀಡಿದವರಿಗೆ ನ್ಯಾಯಕೊಡಿಸಲು ಹೇಗೆ ಸಾಧ್ಯ

ಶೈಕ್ಷಣಿಕ, ಆರ್ಥಿಕ ಸದೃಢತೆಯಿಂದ ಸಮಾಜ ಅಭಿವೃದ್ಧಿ

Jul 13 2024, 01:44 AM IST
ಮಸ್ಕಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮಸ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ವೀರೇಶ್ ಸೌದಿ ಅವರನ್ನು ಆಯ್ಕೆ ಮಾಡಲಾಯಿತು.

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು: ಡಾ.ಮಂತರ್‌ ಗೌಡ

Jul 13 2024, 01:38 AM IST
ರು. 1.65 ಕೋಟಿ ವೆಚ್ಚದಲ್ಲಿ ಕಕ್ಕೆಹೊಳೆಗೆ ನಿರ್ಮಾಣವಾಗಿರುವ ಸೇತುವೆಯನ್ನು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಶುಕ್ರವಾರ ಉದ್ಘಾಟಿಸಿದರು. ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಉತ್ತಮ ಕೆಲಸಗಳನ್ನು ಮಾಡಿದಾಗ ಜನಪ್ರತಿನಿಧಿಗಳನ್ನು ಗೌರವಿಸಬೇಕು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಸ್ : ಕಡೆಗೂ ನಾಗೇಂದ್ರ ಅರೆಸ್ಟ್‌!

Jul 13 2024, 01:34 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಹಣಕಾಸು ಮೀಸಲಿಡಿ

Jul 12 2024, 01:36 AM IST
ರಾಜ್ಯದಲ್ಲಿನ ಅಂಗನವಾಡಿ ಬಲಪಡಿಸಲು ಮತ್ತು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯ ಒದಗಿಸಿಕೊಡಬೇಕು

ಅಭಿವೃದ್ಧಿ ಕೆಲಸಕ್ಕೆ ಅಡ್ಡಿಪಡಿಸಬೇಡಿ

Jul 12 2024, 01:36 AM IST
ಯಾವುದೇ ಕಾರಣಕ್ಕೂ ರಸ್ತೆ ಕಾಮಗಾರಿ ನಿಲ್ಲಿಸುವುದಿಲ್ಲ. ಶಾಸಕರು ಹೇಳಿದಂತೆ ಭೂಸ್ವಾಧೀನ ಪ್ರಕ್ರಿಯೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved