• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾರ್ಯ ಚುರುಕು

May 01 2024, 02:06 AM IST
105 ಎಕರೆ ವಿಸ್ತೀರ್ಣದ ಚಿಕ್ಕಬಾಣಾವರ ಕೆರೆಯ ಅಭಿವೃದ್ಧಿ ಕಾರ್ಯ ಚುರುಕುಗೊಂಡಿದೆ. ಕೆರೆಯ ಹೂಳು ತೆಗೆದು ವಾಕ್‌ವೇ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ.

ಕಲಬುರಗಿ ಅಭಿವೃದ್ಧಿ ಆಗಿದೆಯೆ ಅನ್ನೋದು ಚರ್ಚೆಯಾಗಲಿ: ವಿಜಯೇಂದ್ರ

May 01 2024, 01:26 AM IST
ನಮಗೆ ಕಲಬುರಗಿ ಹೆಣ್ಣಿನ ಜೊತೆ ಮದುವೆ ಮಾಡಿಸಿದ್ದಾರೆ, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಿಮ್ಮೂರ ಅಳಿಯನಾಗಿ ನಿಮ್ಮೆದುರು ಮಾತನಾಡಲು ಹೆಮ್ಮೆ ಎನಿಸುತ್ತಿದೆ: ಬಿ.ವೈ. ವಿಜಯೇಂದ್ರ

ಜಿಲ್ಲೆ ಅಭಿವೃದ್ಧಿ ಚರ್ಚೆಗೆ ಎಸ್ಸೆಸ್ಸೆಂ ಬರಲಿ

May 01 2024, 01:23 AM IST
ದಾವಣಗೆರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ. ಕಾಂಗ್ರೆಸ್ಸಿನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕೊಡುಗೆ ಏನೆಂಬ ಬಗ್ಗೆ ಚರ್ಚೆಗೆ ಬರಲಿ ಎಂದು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಕಾಂಗ್ರೆಸ್‌ಗೆ ಪಂಥಾಹ್ವಾನ ನೀಡಿದರು.

ಎಸ್‌ಎಸ್‌, ಎಸ್ಸೆಸ್ಸೆಂ ಅಭಿವೃದ್ಧಿ ಸಾಧನೆ ಬಿಟ್ಟರೆ ಬೇರಾವ ಹವಾ ಇಲ್ಲಿಲ್ಲ: ಡಾ.ಪ್ರಭಾ

May 01 2024, 01:18 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬೇರೆ ಯಾವುದೇ ಹವಾ ಇಲ್ಲ. ಇಲ್ಲಿ ಇರುವುದು ಒಂದೇ ಹವಾ. ಅದು ಅಭಿವೃದ್ಧಿಯ ಹವಾ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಎದುರಾಳಿ ಪಕ್ಷ ಬಿಜೆಪಿಗೆ ಟಾಂಗ್ ನೀಡಿದರು.

ಅಭಿವೃದ್ಧಿ ವಿಚಾರ ಇಲ್ಲದ್ದರಿಂದ ಮೋದಿ ಗಾಬರಿ

Apr 30 2024, 02:09 AM IST
ಕನ್ನಡಪ್ರಭ ವಾರ್ತೆ ತಿಕೋಟಾ: ಪ್ರಸ್ತಾಪಿಸಲು ಅಭಿವೃದ್ಧಿ ವಿಚಾರಗಳು ಇಲ್ಲದ್ದರಿಂದ ನರೇಂದ್ರ ಮೋದಿ ಅವರು ಗಾಬರಿಯಾಗಿದ್ದಾರೆ. ಮಾತಿನಲ್ಲಿಯೇ ಮೋಡಿ ಮಾಡುವ ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.

ಜಿಲ್ಲೆಯ ಅಭಿವೃದ್ಧಿ ಕುಂಠಿತಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಮುಖ್ಯ ಕಾರಣ: ರವೀಂದ್ರ

Apr 30 2024, 02:08 AM IST
ಯಾವುದೇ ಅಭಿವೃದ್ಧಿ ಪೂರಕವಾದ ಯೋಜನೆಗಳು ಬಂದರೆ ಡೋಂಗಿ ಪರಿಸರವಾದಿಗಳಿಂದ ಹಿನ್ನಡೆಯಾಗುತ್ತಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯವಾದಿ ರವೀಂದ್ರ ಕೊಲ್ಲೆ ತಿಳಿಸಿದರು.

ಮುಂದಿನ 4 ವರ್ಷ ಮಾಲೂರು ತಾಲೂಕು ಅಭಿವೃದ್ಧಿ ಪರ್ವ

Apr 30 2024, 02:02 AM IST
ಮುಂದಿನ ನಾಲ್ಕು ವರ್ಷ ತಾಲೂಕಿನ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ. ಬಸ್ ನಿಲ್ದಾಣ ಅಭಿವೃದ್ಧಿಗಾಗಿ ೧೧ ಕೋಟಿ ವ್ಯಯ ಮಾಡಲಾಗುತ್ತಿದ್ದು, ಜೂನ್‌ನಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ೧೦ ಕೋಟಿ ವೆಚ್ಚದಲ್ಲಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ

ಸಹನೆಯಿಂದ ಸಮಾಜ ಅಭಿವೃದ್ಧಿ: ಮೌಲಾನಾ ಶಾಫಿ ಸಅದಿ

Apr 30 2024, 02:01 AM IST
ತಿಳುವಳಿಕೆಯ ಕಾರಣದಿಂದ ಧರ್ಮ- ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಸೌಹಾರ್ದತೆಗೆ ಧಕ್ಕೆ ಆಗಬಾರದು ಎಂದು ಗಣ್ಯರು ಸಮಾರಂಭದಲ್ಲಿ ಹೇಳಿದರು.

ಅನುಭವಿ ರಾಜಕಾರಣಿಯಿಂದ ಅಭಿವೃದ್ಧಿ ಸಾಧ್ಯ

Apr 30 2024, 02:00 AM IST
ನರೇಂದ್ರ ಮೋದಿಯಂತಹ ಪ್ರಧಾನಮಂತ್ರಿ ದೊರೆತಿರುವುದು ನಮ್ಮೆಲ್ಲರ ಪುಣ್ಯ

ಕಳೆದ ಐದು ವರ್ಷದಲ್ಲಿ ಕಲಬುರಗಿಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಿಯಾಂಕ್‌

Apr 29 2024, 01:43 AM IST
ಖರ್ಗೆ ಸಾಹೇಬರ ಅವಧಿಯಲ್ಲಿ ಪ್ರಾರಂಭಗೊಂಡ ಈ ಯೋಜನೆ ಜಾಧವ್ ಅವಧಿ ಮುಗಿಯುತ್ತ ಬಂದರೂ ಹಾಗೆ ಉಳಿದಿದೆ. ಈ ಬಗ್ಗೆ ಜಾಧವ್ ಬಾಯಿ ಬಿಡುವುದಿಲ್ಲ‌. ಆದರೆ ನನ್ನನ್ನು ಟೀಕಿಸಲು ಬಾಯಿ ತೆಗೆಯುತ್ತಾರೆ: ಪ್ರಿಯಾಂಕ್‌ ಖರ್ಗೆ
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved