• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಯು ಅಭ್ಯರ್ಥಿ, ಮಾಜಿ ಗ್ಯಾಂಗ್‌ಸ್ಟರ್ ಅನಂತ ಸಿಂಗ್‌ ಬಂಧನ

Nov 03 2025, 01:45 AM IST

ಬಿಹಾರದಲ್ಲಿ ಚುನಾವಣೆಗೆ ಕೆಲವೇ ದಿನಗಳಿವೆ ಎನ್ನುವಾಗ ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಅವರ ಜನ್‌ಸುರಾಜ್‌ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ  ಜೆಡಿಯು ಅಭ್ಯರ್ಥಿ ಮಾಜಿ ಗ್ಯಾಂಗ್‌ಸ್ಟರ್‌ ಹಾಗೂ ಮಾಜಿ ಶಾಸಕ ಅನಂತ್‌ ಸಿಂಗ್‌ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ

Oct 29 2025, 01:15 AM IST
ದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದಿದ್ದಾರೆ. ನ.2 ರಂದು ನಡೆಯಲಿರುವ ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಸೋಮವಾರ ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿತ್ತು.

ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ

Oct 24 2025, 01:12 PM IST

ಬಿಹಾರದಲ್ಲಿ ಪರಸ್ಪರ ಸೀಟು ಹಂಚಿಕೆ ಬಿಕ್ಕಟ್ಟು ಇತ್ಯರ್ಥಪಡಿಸುಕೊಳ್ಳುವುದಕ್ಕೆ ವಿಫಲವಾಗಿದ್ದ ವಿಪಕ್ಷ ಇಂಡಿಯಾ ಮೈತ್ರಿ ಕೂಟ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ

ಏನೇ ಆದ್ರೂ ನಾನೇ ಅಭ್ಯರ್ಥಿ: ಮಾಜಿ ಶಾಸಕ ಜಯರಾಮ್

Sep 20 2025, 01:00 AM IST
ನೋಡ್ರಿ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಏನೇ ಆದ್ರೂ ನಾನೇ ಅಭ್ಯರ್ಥಿ. ಇದರ ಬಗ್ಗೆ ನಮ್ಮ ಕಾರ್ಯಕರ್ತರು ಅನುಮಾನಪಡುವುದೇ ಬೇಡ. ನಾನು ನಿಂತೇ ನಿಲ್ತೀನಿ. ನಿಮ್ಮೇಲ್ಲರ ಆಶೀರ್ವಾದದಿಂದ ನಾನು ಗೆದ್ದೇ ಗೆಲ್ತೀನಿ.

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾ।ರೆಡ್ಡಿ ನಾಮಪತ್ರ

Aug 22 2025, 01:00 AM IST
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ, ವಿಪಕ್ಷ ಇಂಡಿಯಾ ಕೂಟದ ಜಂಟಿ ಅಭ್ಯರ್ಥಿ ನಿವೃತ್ತ ನ್ಯಾ। ಸುದರ್ಶನ್‌ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

Aug 21 2025, 01:00 AM IST
ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಉ.ರಾಷ್ಟ್ರಪತಿ ಸ್ಥಾನಕ್ಕೆ ಸುಪ್ರೀಂ ನಿವೃತ್ತ ಜಡ್ಜ್‌ ರೆಡ್ಡಿ ವಿಪಕ್ಷ ಅಭ್ಯರ್ಥಿ

Aug 20 2025, 01:30 AM IST
ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ವಿಪಕ್ಷ ಇಂಡಿಯಾ ಕೂಟವು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ(79) ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.

ಇಸ್ರೋ ನಿವೃತ್ತ ವಿಜ್ಞಾನಿ ಸೇರಿ ಮೂವರು ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ರೇಸಲ್ಲಿ

Aug 19 2025, 01:00 AM IST
ಎನ್‌ಡಿಎ ಮೈತ್ರಿಕೂಟವ ಮಹಾರಾಷ್ಟ್ರದ ರಾಜ್ಯಪಾಲ ರಾಧಾಕೃಷ್ಣನ್‌ ಅವರನ್ನು ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ವಿಪಕ್ಷಗಳು ಕೂಡಾ ಜಂಟಿಯಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮುಂದಾಗಿವೆ.

ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

Aug 18 2025, 12:00 AM IST
ಜಗದೀಪ್‌ ಧನಕರ್‌ ದಿಢೀರ್‌ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಹುದ್ದೆಯ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಯಶವಂತಪುರ ಬಿಜೆಪಿ ಅಭ್ಯರ್ಥಿ ಘೋಷಣೆ ಸಂಚಲನ!

Jul 29 2025, 01:01 AM IST
ಮುಂಬರುವ ವಿಧಾನಸಭಾ ಚುನಾವಣೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 51
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved