ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ಗೆ ಬೆಂಬಲ ನೀಡಿ : ಬಸವರಾಜ ಗುರಿಕಾರ
May 25 2024, 12:53 AM ISTಕಾಲ್ಪನಿಕ ವೇತನ, ವೇತನ ತಾರತಮ್ಯ, ಅನುದಾನಿತ ಶಾಲೆಯ ಸಮಸ್ಯೆಗಳು. ವೇತನ ನಿರ್ವಹಣೆಯಲ್ಲಿ ಅವೈಜ್ಞಾನಿಕತೆ ಇವೆಲ್ಲವೂ ಬಿಜೆಪಿ ಆಡಳಿತದಲ್ಲಿ ಆಗಿರುವುದಾಗಿದೆ ಕಾಂಗ್ರೆಸ್ ಆಡಳಿತದಲ್ಲಿ ಈ ಸಮಸ್ಯೆಗಳಿಗೆಲ್ಲಾ ಸರ್ಜರಿ ಮಾಡಲಾಗುವುದು