• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ: ಸಂಸದ ಬಿ.ವೈ.ರಾಘವೇಂದ್ರ

May 16 2024, 12:45 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಿಗೆ ಸಂಸದ ರಾಘವೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಡಾ.ಮುರಘರಾಜ್, ಚೆನ್ನವೀರಶೆಟ್ಟಿ, ರವಿ ಶಾನಭೋಗ, ಚಂದ್ರಶೇಖರ ಸೇರಿ ಪ್ರಮುಖರಿದ್ದರು.

ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ

May 16 2024, 12:45 AM IST
ಈ ಬಾರಿ ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿ ಘೋಷಿಸಿದ ಬಳಿಕ ಬದಲಾವಣೆ ಪ್ರಶ್ನೆಯೇ ಇಲ್ಲ

May 14 2024, 01:09 AM IST

ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿ  ಘೋಷಿಸಿದ ಬಳಿಕ ಬದಲಾವಣೆ  ಪ್ರಶ್ನೆಯೇ ಇಲ್ಲ. ಹಿಂದೆಂದೂ ಪ್ರಕಟಿತ ಅಭ್ಯರ್ಥಿ ಬದಲಾಯಿಸಿದ ಉದಾಹರಣೆಗಳಿಲ್ಲ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ  ಅಭ್ಯರ್ಥಿ ಡಾ.ಈ.ಸಿ. ನಿಂಗರಾಜ್ ಗೌಡ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆಲುವು ನಿಶ್ವಿತ: ಶ್ರೀನಿವಾಸ ರೆಡ್ಡಿ

May 12 2024, 01:23 AM IST
ವಿಜಯನಗರ 3567, ಹಡಗಲಿ 2740, ಹಗರಿಬೊಮ್ಮನಹಳ್ಳಿ 4585, ಕೂಡ್ಲಿಗಿ 2276, ಹರಪನಹಳ್ಳಿ ಕ್ಷೇತ್ರದಲ್ಲಿ 3065 ಒಟ್ಟು 1633 ಮತದಾರರಿದ್ದಾರೆ

ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ್‌ ಸರ್ಜಿ ಬಿಜೆಪಿ ಅಭ್ಯರ್ಥಿ

May 12 2024, 01:19 AM IST

  ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್‌ ಸರ್ಜಿ ಅವರಿಗೆ ಟಿಕೆಟ್‌ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.

ಎಸ್‌.ಪಿ.ದಿನೇಶ್‌ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ!

May 12 2024, 01:16 AM IST
ನೈಋತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್‌ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿ, ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಹೀಗಾಗಿ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳ ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೋಂದಣಿ ಮಾಡಿಸಿದ್ದೇನೆ.

ಜಾಲಿ ಮೂಡ್‌ನಲ್ಲಿ ಬಿಜೆಪಿ ಅಭ್ಯರ್ಥಿ

May 09 2024, 01:12 AM IST
ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಸುಸ್ತಾಗಿರುವ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮತದಾನದ ಮರು ದಿನ ಬುಧವಾರ ಜಾಲಿ ಮೂಡ್‌ನಲ್ಲಿದ್ದರು.

ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ

May 09 2024, 01:02 AM IST
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್‌ನಲ್ಲಿದ್ದರು.

ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ

May 09 2024, 01:00 AM IST
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ‌. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.

ಕಾಂಗ್ರೆಸ್ ಕೋಟೆ ಭೇದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ

May 08 2024, 01:06 AM IST
ಜನರಿಗೆ ಕಾಂಗ್ರೆಸ್ ಸಾಧನೆ, ಅಭಿವೃದ್ಧಿ ಬಗ್ಗೆ ಮನವೊಲಿಕೆ ಮಾಡಿದ್ದೇನೆ. ಮತದಾರರು ಕಾಂಗ್ರೆಸ್ ಅಭಿವೃದ್ಧಿ ಮೆಚ್ಚಿ ನನ್ನನ್ನು ಗೆಲ್ಲಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved