• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ

May 08 2024, 01:02 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಅಭ್ಯರ್ಥಿ ಭವಿಷ್ಯ ಬರೆಯಲಿರುವ ಮತದಾರ

May 07 2024, 01:06 AM IST
ಮಂಗಳವಾರ ಮತದಾನ ಪ್ರಕ್ರಿಯೆಯೂ ಚುರುಕಿನಿಂದ ನಡೆಯುವ ಸಾಧ್ಯತೆ ಇದೆ. ಬಿರುಬಿಸಿಲು ಇರುವುದರಿಂದ ಬೆಳಗ್ಗೆ 11 ಗಂಟೆ ಒಳಗಡೆ ಹಾಗೂ ಸಂಜೆ 4 ಗಂಟೆಯಿಂದ ಮತದಾನ ಮುಕ್ತಾಯವಾಗುವ ತನಕ ಹೆಚ್ಚು ಮತದಾನ ಆಗುವ ನಿರೀಕ್ಷೆ ಇದೆ.

ಕಾಂಗ್ರೆಸ್‌ ಅಭ್ಯರ್ಥಿ ಅಸೂಟಿ ಪರ ಕೋನರಡ್ಡಿ ಪ್ರಚಾರ

May 06 2024, 12:40 AM IST
ನವಲಗುಂದ ಪಟ್ಟಣದ ಬಸವೇಶ್ವರ ನಗರದಲ್ಲಿ ಭಾನುವಾರ 18, 22 ಮತ್ತು 23ನೇ ವಾರ್ಡ್‌ಗಳಲ್ಲಿ ಲೋಕಸಭೆಯ ಅಭ್ಯರ್ಥಿ ವಿನೋದ ಅಸೂಟಿ ಪರವಾಗಿ ಶಾಸಕ ಎನ್.ಎಚ್. ಕೋನರಡ್ಡಿ ನೇತೃತ್ವದಲ್ಲಿ ಮತಯಾಚನೆ ರ್ಯಾನಲಿ ಜರುಗಿತು

ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಿ: ಶಾಸಕ ಕಂದಕೂರ

May 06 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವುದು ಖಚಿತ, ಸಂಸದರಾಗಿ ಡಾ. ಜಾಧವ ಆಯ್ಕೆಯಾದರೆ ಇಬ್ಬರೂ ಹಿಂದುಳಿದ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ನಾಗರತ್ನ ಕುಪ್ಪಿ ಪ್ರಚಾರ

May 06 2024, 12:36 AM IST
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಮಾಡಬೇಕಾದದ್ದು ಬಹಳ ಇದೆ. ಅದಕ್ಕಾಗಿ ದೇಶ ಅಭಿವೃದ್ಧಿ ಹೊಂದಲು ಬಿಜೆಪಿ ಪಕ್ಷಕ್ಕೆ ಮತ ನೀಡಿ.

ಕಾಂಗ್ರೆಸ್‌ ಅಭ್ಯರ್ಥಿ ಪರ ಸಚಿವ ರಾಮಲಿಂಗರೆಡ್ಡಿ ಮತಯಾಚನೆ

May 06 2024, 12:31 AM IST
ಸುರಪುರ ಮತಕ್ಷೇತ್ರದ ಉಪಚುನಾಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಪಕ್ಷ ಹಣ ಕೊಡಲಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕಣದಿಂದ ಹಿಂದಕ್ಕೆ!

May 05 2024, 02:02 AM IST
ಚುನಾವಣಾ ಪ್ರಚಾರಕ್ಕೆ ಪಕ್ಷದ ನಿಧಿಯಿಂದ ಹಣಕಾಸಿನ ನೆರವು ಸಿಗಲಿಲ್ಲ ಎಂದು ಆರೋಪಿಸಿ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತಾ ಮೊಹಂತಿ, ತಮ್ಮ ಟಿಕೆಟ್ ಹಿಂದಿರುಗಿಸಿದ್ದು, ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ಭಾರಿ ಆಘಾತ ಹಾಗೂ ಮುಜುಗರ ಉಂಟು ಮಾಡಿದೆ.

ಹಿಂದು ಸಂಸ್ಕೃತಿ ಅವಮಾನಿಸುವ ಕೈ ಅಭ್ಯರ್ಥಿ ತಂದೆ

May 04 2024, 01:33 AM IST
ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ತಂದೆ ಅನಧಿಕೃತವಾಗಿ ಗಣಿಗಾರಿಕೆ ಮಾಡುತ್ತಾರೆ. ಅವರ ಕುಟುಂಬಸ್ಥರು ಗುಡ್ಡ ತೆರವು ಮಾಡಿ ಜಾಗವನ್ನು ಕಬ್ಜಾ ತೆಗೆದುಕೊಂಡಿದ್ದಾರೆ. ಸಾವಿರಾರು ಎಕರೆ ಜಮೀನು ಕಬಳಿಸಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠ ಬೆಂಬಲಿಸಿ-ಡಾ. ಕುಬೇರಪ್ಪ

May 04 2024, 12:33 AM IST
ಕಾಂಗ್ರೆಸ್ ಸರ್ಕಾರ ಶಿಕ್ಷಕರು ಹಾಗೂ ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಋಣ ತೀರಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರರ ಘಟಕದ ರಾಜ್ಯಾಧ್ಯಕ್ಷ ಡಾ.ಆರ್.ಎಂ. ಕುಬೇರಪ್ಪ ಮನವಿ ಮಾಡಿದರು.

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಿಸಿ

May 04 2024, 12:31 AM IST
ಕನ್ನಡಪ್ರಭ ವಾರ್ತೆ ನಿಪ್ಪಾಣಿ: ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved