• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ತಿಳಿಸಲಿ : ಎಚ್.ಡಿ.ದೇವೆಗೌಡ ಸವಾಲು

Apr 23 2024, 12:45 AM IST
ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳು ಭಿನ್ನ ಹೇಳಿಕೆಗಳನ್ನು ನೀಡುತ್ತಿವೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಕೆದಾಟು ಯೋಜನೆಗೆ ಅವಕಾಶ ನೀಡುವುದೇ ಇಲ್ಲ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಬೇಡಿ ಎಂದು ಭಾಷಣ ಮಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ತಿಳಿಸಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಸವಾಲು ಹಾಕಿದರು.

ಮೈತ್ರಿ ಅಭ್ಯರ್ಥಿ ಗೆದ್ದರೆ ಜಿಲ್ಲೆಗೆ ನೀರಾವರಿ ಸೌಲಭ್ಯ

Apr 22 2024, 02:06 AM IST

ಮಾಜಿ ಪ್ರಧಾನಿ ದೇವೇಗೌಡರು92ವರ್ಷದ ವಯಸ್ಸಿನಲ್ಲಿಯೂ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿ ಗಟ್ಟಿ ಧ್ವನಿಯಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ.

ಎನ್‌ಡಿಎ ಅಭ್ಯರ್ಥಿ ವಿ.ಸೋಮಣ್ಣ ಗೆಲುವು ಖಚಿತ

Apr 22 2024, 02:02 AM IST
ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಅಭ್ಯರ್ಥಿ ವಿ.ಸೋಮಣ್ಣ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬಿಜೆಪಿ ತಾಲೂಕು ಉಪಾಧ್ಯಕ್ಷ ಎ.ಪಿ .ರಾಜಶೇಖರಯ್ಯ ಹೇಳಿದರು.

ಸೂಚಕರ ನಕಲಿ ಸಹಿ, ‘ಕೈ’ ಅಭ್ಯರ್ಥಿ ನಾಮಪತ್ರ ತಿರಸ್ಕಾರ

Apr 22 2024, 02:02 AM IST
ಲೋಕಸಭೆ ಚುನಾವಣೆಗೆ ಸೂರತ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಮತಗಟ್ಟೆ ಸಿಬ್ಬಂದಿಗೆ ಅಭ್ಯರ್ಥಿ ಆಹಾರ ಸರಬರಾಜಿಗೆ ನಿರ್ಬಂಧ

Apr 22 2024, 02:01 AM IST
ಮತಗಟ್ಟೆ ಸಿಬ್ಬಂದಿಗೆ ಅಭ್ಯರ್ಥಿ ಕಡೆಯಿಂದ ಆಹಾರ ಸರಬರಾಜು ಮಾಡಲು ನಿರ್ಬಂಧ ವಿಧಿಸಲಾಗಿದೆ.

ಎಲುಬಿಲ್ಲದ ನಾಲಿಗೇಲಿ ಮನ ಬಂದಂತೆ ಮಾತು: ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್

Apr 22 2024, 02:00 AM IST
ಎಲುಬು ಇಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಮಾತನಾಡುತ್ತಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಜನತೆ ಗಮನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು. ಹಾಸನದ ಮಹಾವೀರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೈತ್ರಿ ಅಭ್ಯರ್ಥಿ ಮಲ್ಲೇಶ ಬಾಬು ಗೆಲ್ಲಿಸಲು ಶ್ರಮಿಸಿ

Apr 22 2024, 02:00 AM IST

ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶಬಾಬು ಇದೇ ವಿಧಾನಸಭೆ ಕ್ಷೇತ್ರಕ್ಕೆ ಸೇರಿದ್ದು,  ಹಿಂದಿನ 2 ಬಾರಿ ಸೋತಿದ್ದು ಈ ಅನುಕಂಪ ಮಲ್ಲೇಶಬಾಬು ಅವರನ್ನು ಗೆಲ್ಲಿಸುವುದೇ?

ಸಮೃದ್ಧ ಉಡುಪಿ ಚಿಕ್ಕಮಗಳೂರಿಗೆ ಹೆಗ್ಡೆ ಪ್ರಣಾಳಿಕೆ: ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ

Apr 22 2024, 02:00 AM IST
ಅತಿವೃಷ್ಟಿ/ಅನಾವೃಷ್ಟಿಯಿಂದ ತೋಟಗಾರಿಕಾ ಬೆಳೆಗಳಿಗೆ ಈಗಿರುವ 2 ಹೆಕ್ಟೇರ್ ವ್ಯಾಪ್ತಿ 10 ಹೆಕ್ಟೇರ್ ಗೆ ವಿಸ್ತರಿಸುವುದು, ಹವಾಮಾನ ವೈಪರೀತ್ಯದಿಂದ ನಾಶವಾಗುವ ಕಾಫಿ ಬೆಳೆಗೆ ವಿಮೆಗೆ ಪ್ರಯತ್ನ ಮಾಡಲಾಗುವುದು ಎಂದು ಹೆಗ್ಡೆ ಅವರು ಹೇಳಿದ್ದಾರೆ.

ಭಿನ್ನಾಭಿಪ್ರಾಯ ಬಿಟ್ಟು ಅಭ್ಯರ್ಥಿ ಗೆಲುವಿಗೆ ಶ್ರಮಿಸಿ

Apr 21 2024, 02:29 AM IST

ಕಾಂಗ್ರೆಸ್‌ ಪಕ್ಷವು ನುಡಿದಂತೆ ನಡೆವ ಪಕ್ಷವಾಗಿದೆ, 5 ಗ್ಯಾರಂಟಿಗಳು ಈಡೇರಿಸಿದ ಮಾದರಿಯಲ್ಲಿಯೇ ಮುಂದೆಯೂ ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತಕ್ಕೆ ಬಂದರೆ 25 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದೆ

ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂಬುದು ಭಾರತೀಯರ ಆಕಾಂಕ್ಷೆ: ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು

Apr 21 2024, 02:26 AM IST
ಕಾಂಗ್ರೆಸ್ ನವರು ಬಾಲರಾಜು ದುಡ್ಡು ಪಡೆದುಕೊಂಡಿದ್ದಾರೆ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ಆ ರೀತಿ ದುಡ್ಡಿಗೆ ನಮ್ಮ ಕೈ ಕತ್ತರಿಸಿದರೂ ಸಹ ಕೈಚಾಚುವುದಿಲ್ಲ. ಜನಗಳಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ, ಮುಂದೆಯೂಕೆಲಸ ಮಾಡಲು ನನ್ನನ್ನು ಗೆಲ್ಲಿಸಿ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 50
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved