• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಕ್ಕೆ ನಿಂತ ದರ್ಶನ್

Apr 19 2024, 01:03 AM IST

 ಜಿಲ್ಲೆಯೊಳಗೆ ದರ್ಶನ್ ಹೆಸರಿನಲ್ಲಿ ಒಂದಷ್ಟು ವೋಟ್‌ಬ್ಯಾಂಕ್ ಇದೆ. ಅದನ್ನು ಕಾಂಗ್ರೆಸ್‌ನತ್ತ ಸೆಳೆಯುವ ಸಲುವಾಗಿ ದರ್ಶನ್ ಅವರನ್ನು ಕೈಪಡೆಯ ನಾಯಕರು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ.

ಎನ್‌ಡಿಎ ಅಭ್ಯರ್ಥಿ ರ್‍ಯಾಲಿಗೆ ಹರಿಹರದಿಂದ ೨೫,೦೦೦ ಜನ

Apr 19 2024, 01:03 AM IST
ಬೃಹತ್ ರ್‍ಯಾಲಿಯಲ್ಲಿ ಹರಿಹರ ಕ್ಷೇತ್ರದಿಂದ ೨೫,೦೦೦ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತವಾಗಿ ಭಾಗವಹಿಸುವರು

ಸುರಪುರ: ಬಿಜೆಪಿ ಅಭ್ಯರ್ಥಿ ರಾಜೂಗೌಡ ಭರ್ಜರಿ ರೋಡ್‌ ಶೋ

Apr 19 2024, 01:00 AM IST
ಮೇ 7 ರಂದು ನಡೆಯಲಿರುವ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರ ಸ್ಪರ್ಧಿಸಿರುವ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಗುರುವಾರ ತಮ್ಮ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ರೋಡ್ ಶೋ

Apr 18 2024, 02:27 AM IST
ರಾಜಕಾರಣದ ಸಂಬಂಧ ನನಗೆ ಹೊಸದಲ್ಲ. ನನ್ನ ಸ್ನೇಹಿತರು, ಅಣ್ಣ ಮತ್ತು ಸಂಬಂಧಿಕರು ರಾಜಕೀಯದಲ್ಲಿದ್ದಾರೆ. ನನ್ನ ಮನಸ್ಸಿನಲ್ಲಿ ಸಿಹಿ ಕನಸುಗಳಿದ್ದರೂ ಅದನ್ನು ನನಸು ಮಾಡಲು ರಾಜಕೀಯ ಅಧಿಕಾರ ಇಲ್ಲ. ಜಿಲ್ಲೆಯ ಜನ ಅಧಿಕಾರದ ಆಸಕ್ತಿ ನೀಡಿದರೆ ನನ್ನ ಕನಸಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿತೋರಿಸುತ್ತೇನೆ.

ಪಿಎಸ್‌ಐ ಅಕ್ರಮದ ಕಿಂಗ್‌ಪಿಎನ್‌ ಆರ್‌ಡಿಪಿ ಮನೆಗೆ ಬಿಜೆಪಿ ಅಭ್ಯರ್ಥಿ ಡಾ. ಜಾಧವ್‌ ಭೇಟಿ

Apr 18 2024, 02:27 AM IST
ಡಾ. ಉಮೇಶ ಜಾಧವ್‌ ಇಂದು ಪಿಎಸ್‌ಐ ಹಗರಣದ ಆರೋಪಿ ಆರ್‌ಡಿ ಪಾಟೀಲ್‌ ನಿವಾಸಕ್ಕೆ ಭೇಟಿ ನೀಡಿ ಅಲ್ಲಿ ಅವರ ಸಹೋದರ ಮಹಾಂತೇಶ ಪಾಟೀಲರನ್ನು ಕಂಡು ಅವರೊಂದಿಗೆ ಬೆಳಗಿನ ಉಪಹಾರ ಸೇವನೆ ಮಾಡಿ ಮತ ಯಾಚಿಸಿ ಬೆಂಬಲ ಕೋರಿದ್ದಾರೆ.

ಬಿಜೆಪಿಯ ಅಭ್ಯರ್ಥಿ ಪಲ್ಲವಿ ₹1400 ಕೋಟಿ ಒಡತಿ

Apr 18 2024, 02:24 AM IST
ದಕ್ಷಿಣ ಗೋವಾದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಪಲ್ಲವಿ ಡೆಂಪೋ 1400 ಕೋಟಿ ರು. ಆಸ್ತಿ ಘೋಷಿಸಿಕೊಂಡಿದ್ದಾರೆ.

19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ

Apr 18 2024, 02:24 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಕ್ಷೇತ್ರದೇವತೆ ಸನ್ನಿಧಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿ.ಫಾರಂಗೆ ಪೂಜೆ

Apr 18 2024, 02:20 AM IST
ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ದಂಪತಿ ಸಹಿತ ಬುಧವಾರ ಬಿ.ಫಾರಂಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಿಜೆಪಿ ಅಭ್ಯರ್ಥಿ ಯದುವೀರ್ ಮತಯಾಚನೆ

Apr 18 2024, 02:19 AM IST
ಭಾರತವನ್ನು ವಿಭಜನೆ ಮಾಡುವ ಶಕ್ತಿಗಳು ಒಂದಾಗಿದ್ದು, ಅವರು ಕೊಡುವ ಆಶ್ವಾಸನೆಗೆ ಮರುಳಾಗದೆ ದೇಶದ ಭವಿಷ್ಯವನ್ನು ರೂಪಿಸುವ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಬಲಪಡಿಸಲು ದೇಶವನ್ನು ರಕ್ಷಿಸಿ ಆರ್ಥಿಕ ಪ್ರಬಲ ರಾಷ್ಟ್ರವಾಗಿ ಭಾರತವನ್ನು ಮುನ್ನಡೆಸಲು ನಿಮ್ಮೆಲ್ಲರ ಒಂದು ಮತ ನಮ್ಮ ಗೆಲುವಿನಿಂದ ಮೋದಿ ಅವರ ಕೈ ಬಲಪಡಿಸಬೇಕಾಗಿದೆ

ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶಕ್ತಿಮೀರಿ ಯತ್ನಿಸಲಿ: ಜಗದೀಪ್‌ ತೆಂಗೇರಿ

Apr 18 2024, 02:19 AM IST
ಪಕ್ಷದ ಕಾರ್ಯಕರ್ತರು ಹಗಲು- ರಾತ್ರಿ ಪರಿಶ್ರಮಿಸಿ ಕಾಂಗ್ರೆಸ್ ಗೆಲುವಿಗೆ ಪಣ ತೊಟ್ಟಿದ್ದಾರೆ ಎಂದು ಜಗದೀಪ್ ಎನ್. ತೆಂಗೇರಿ ತಿಳಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 50
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved