ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಅಭ್ಯರ್ಥಿ ಬೋಸ್ ಗೆಲ್ಲಿಸಿ: ಪುಟ್ಟರಂಗಶೆಟ್ಟಿ
Apr 18 2024, 02:18 AM IST
ಕಾಗಲವಾಡಿ, ಕಾಗಲವಾಡಿಮೋಳೆ, ಅಮ್ಮನಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ತೆರಳಿ ಶಾಸಕ ಸಿ,ಪುಟ್ಟರಂಗಶೆಟ್ಟಿ ಮತಯಾಚಿಸಿದರು.
ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರು: ಯಡಿಯೂರಪ್ಪ ಪ್ರಶ್ನೆ
Apr 18 2024, 02:18 AM IST
ಧಾನಿ ನರೇಂದ್ರ ಮೋದಿ ದೇಶಕ್ಕಾಗಿಯೇ ತಮ್ಮನ್ನು ಸಮರ್ಪಣೆ ಮಾಡಿಕೊಂಡಿದ್ದಾರೆ. ಒಂದು ದಿನವೂ ವಿಶ್ರಾಂತಿ ಪಡೆಯದೇ ಕಳೆದ ಹತ್ತು ವರ್ಷಗಳಿಂದ ದೇಶ ಸೇವೆ ಮಾಡುತ್ತಿದ್ದಾರೆ.
ಕೊಡಗು ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪ್ರಣಾಳಿಕೆ ಬಿಡುಗಡೆ
Apr 18 2024, 02:16 AM IST
ಮೈಸೂರು - ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್, ಕೊಡಗು - ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರಣಾಳಿಕೆಯನ್ನು ಬುಧವಾರ ಮಡಿಕೇರಿ ಖಾಸಗಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿ ಅನುಮತಿ ಪಡೆದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇನೆ. 21ರಂದು ಮೈಸೂರಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಮೈತ್ರಿ ಅಭ್ಯರ್ಥಿ ಯದುವೀರ್ ಅವರನ್ನು ಬೆಂಬಲಿಸಿ
Apr 18 2024, 02:15 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಒಂದು ಕಡೆಯಿಂದ ಕಿತ್ತು ಮತ್ತೆ ಅದನ್ನೇ ಜನರಿಗೆ ಕೊಡುವ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಮುಂದೆ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಏನಿಲ್ಲ.
ಸಾಗರ ಒಮ್ಮತದ ಅಭ್ಯರ್ಥಿ: ಮಾಜಿ ಸಚಿವ ರಾಜಶೇಖರ ಪಾಟೀಲ್
Apr 17 2024, 01:24 AM IST
ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಧೈರ್ಯ ಇಲ್ಲ
Apr 17 2024, 01:22 AM IST
ಬಹಳಷ್ಟು ಮಾತನಾಡುತ್ತಿರುವ ಕಾಂಗ್ರೆಸ್ಸಿನ ಸ್ನೇಹಿತರು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ಇದುವರೆಗೂ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳುವ ಧೈರ್ಯವೇ ಕಾಂಗ್ರೆಸ್ಸಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ
Apr 17 2024, 01:19 AM IST
ಕಾಂಗ್ರೆಸ್ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
Apr 17 2024, 01:18 AM IST
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಘೋಷಿಸಲಿ: ಯಡಿಯೂರಪ್ಪ
Apr 17 2024, 01:15 AM IST
ಲೋಕಸಭೆಗೆ ಶ್ರೀರಾಮುಲು ಗೆದ್ದರೆ ಸಂಸತ್ತಿನ ಗುಡುಗಿ ನಿಮ್ಮ ಪರ ಕೆಲಸ ಮಾಡುತ್ತಾರೆ. ರಾಮುಲು ಹೋರಾಟಗಾರ.
ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿ: ಉಮೇಶ್ ಕಾರಜೋಳ
Apr 17 2024, 01:15 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಗೋವಿಂದ ಎಂ.ಕಾರಜೋಳ ಸ್ಪರ್ಧಿಸಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಅವರ ಬಲವಾದ ಅಲೆ ಎದಿದ್ದು, ಚುನಾವಣೆಯಲ್ಲಿ ಗೋವಿಂದ ಎಂ.ಕಾರಜೋಳ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವರು ಎಂದು ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪುತ್ರ ಉಮೇಶ್ ಕಾರಜೋಳ ತಿಳಿಸಿದರು.
< previous
1
...
24
25
26
27
28
29
30
31
32
...
51
next >
More Trending News
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ