• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ನಾಮಪತ್ರ: ಎಸ್‌ಎಸ್‌ಎಂ ಸಾಥ್‌

Apr 13 2024, 01:11 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್‌ ಅವರಿಗೆ ದ್ವಿಪ್ರತಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ರಾಜೂಗೌಡ ನಾಮಪತ್ರ ಸಲ್ಲಿಕೆ

Apr 13 2024, 01:08 AM IST
ಸುರಪುರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಚುನಾವಣಾಧಿಕಾರಿ ಕಾವ್ಯಾರಾಣಿಗೆ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಪರ ಒಲವು, ನಾನು ಗೆಲ್ಲುತ್ತೇನೆ: ಅಭ್ಯರ್ಥಿ ವೆಂಕಟರಮಣೇಗೌಡ ವಿಶ್ವಾಸ

Apr 13 2024, 01:05 AM IST
ಬಿಜೆಪಿ ಹಿಂದುಳಿದ ಮತ್ತು ಶೋಷಿತ ವರ್ಗದ ಜನರ ವಿರುದ್ಧವಾಗಿದೆ. ದೇಶದಲ್ಲಿ ಬಡ ಜನರ ವಿರೋಧಿಯಾಗಿರುವ ಬಿಜೆಪಿಯ ದುರಾಡಳಿತ ಅಂತ್ಯಗೊಳಿಸಬೇಕಾಗಿದೆ. ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಸಂವಿಧಾನ ರಕ್ಷಣೆ ಮಾಡಬೇಕಾದದ್ದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ .

ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ನಾಮಪತ್ರ ಸಲ್ಲಿಕೆ

Apr 13 2024, 01:04 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಬಸವರಾಜ ಕೆ. ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕೊಪ್ಪಳ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ನಾಮಪತ್ರ ಸಲ್ಲಿಕೆ

Apr 13 2024, 01:01 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರು ಶುಕ್ರವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಪರ ಬಿ. ಹರ್ಷವರ್ಧನ್ ಪ್ರಚಾರ

Apr 12 2024, 01:11 AM IST
ನಂಜನಗೂಡು ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ವಾತಾವರಣವಿದೆ, ನನ್ನ ಅವಧಿಯಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿತ್ತು, ನಗು ಏತನೀರಾವರಿ ಯೋಜನೆ, ಪಟ್ಟಣದ ಎರಡು ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್ ಹಾಗೂ ಕೆಂಡಗಣ್ಣಸ್ವಾಮಿ ಮಠದ ಬಳಿ ಬಸವೇಶ್ವರರ ಮೂರ್ತಿ ಸ್ಥಾಪನೆಗೆ ಕ್ರಮವಹಿಸಲಾಗಿತ್ತು.

ಶನಿವಾರಸಂತೆ: ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಪ್ರಚಾರ

Apr 12 2024, 01:06 AM IST
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಶನಿವಾರಸಂತೆ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿಮತ ಯಾಚಿಸಿದರು.

ಮೈತ್ರಿ ಅಭ್ಯರ್ಥಿ ಡಾ.ಸುಧಾಕರ್‌ ಗೆಲುವು ನಿಶ್ಚಿತ: ವಿಶ್ವಾಸ

Apr 12 2024, 01:06 AM IST
ದಾಬಸ್‌ಪೇಟೆ: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡ ಪರಿಣಾಮ ಎರಡೂ ಪಕ್ಷಗಳಿಗೂ ಆನೆಬಲ ಬಂದಂತಾಗಿದ್ದು, ನಮ್ಮ ಕ್ಷೇತ್ರದಲ್ಲಿ ಸಂಪೂರ್ಣ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವು ನಿಶ್ಚಿತ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಬಾಲರಾಜು ಗೆಲ್ಲಿಸಿ

Apr 12 2024, 01:05 AM IST
ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ಶಾಸಕ ಮಂಜುನಾಥ್ ಜೊತೆಗೂಡಿ ಹನೂರು ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರಕ್ಕೆ ಖರ್ಗೆ

Apr 12 2024, 01:00 AM IST
ಲೋಕಸಭಾ ಚುನಾವಣೆ ಅಂಗವಾಗಿ ಕ್ಷೇತ್ರದ ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಅವರ ಪರವಾಗಿ ಮತಯಾಚನೆ ಮಾಡಲು ಏ. 12ರಂದು ಸಂಜೆ 4ಗಂಟೆಗೆ ಮಲ್ಲಿಕಾರ್ಜುನ್‌ ಖರ್ಗೆ ಅವರು ಆಗಮಿಸಲಿದ್ದಾರೆ
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 50
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved