• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನಿಯಪ್ಪ ಭೇಟಿಗೆ 2 ತಾಸು ಕಾದ ಕೋಲಾರ ಕೈ ಅಭ್ಯರ್ಥಿ!

Apr 11 2024, 11:24 AM IST

ಆಹಾರ ಸಚಿವ ಕೆ.ಎಚ್‌.ಮನಿಯಪ್ಪ ಅವರ ಮನೆಗೆ ಅಭ್ಯರ್ಥಿ ಗೌತಮ್‌ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದರು. ಇದಕ್ಕೆ ಮುನಿಯಪ್ಪ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಪ್ರಚಾರಕ್ಕೆ ಬರುವುದಾಗಿ ಒಪ್ಪಿಗೆ ನೀಡಿದ್ದಾರೆ.

ದೇವೇಗೌಡರ ಕೃಪೆಯಲ್ಲಿ ಬೆಳದವರಿಗೆ ಕಾಲ ಉತ್ತರ: ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

Apr 11 2024, 12:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೃಪೆಯಿಂದ ಬೆಳದವರು ಎಲ್ಲವನ್ನು ಮರೆತು ಮನಬಂದಂತೆ ಮಾತನಾಡುತ್ತಿದ್ದು ಕಾಲವೇ ಅವರಿಗೆ ಉತ್ತರಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. ಅರಸೀಕೆರೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಬಿಜೆಪಿ-ಜೆಡಿಎಸ್‌ ಸಮನ್ವಯವೇ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿ

Apr 11 2024, 12:47 AM IST
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.

ಹಾಸನದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್

Apr 11 2024, 12:45 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 18ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮತಯಾಚನೆ ಮಾಡಿದ ನಂತರ ಮಾತನಾಡಿದರು.

ಮೈತ್ರಿ ಅಭ್ಯರ್ಥಿ ಪರ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ: ಬಿಜೆಪಿ ಮುಖಂಡ ಎಚ್.ಯೋಗಾರಮೇಶ್

Apr 09 2024, 12:57 AM IST
ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಲು ಹಾಗೂ ಮೈತ್ರಿ ಧರ್ಮ ಪಾಲನೆ ಉದ್ದೇಶದಿಂದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರು ಮೈತ್ರಿ ಅಭ್ಯರ್ಥಿ ಪರ ಕಾರ್ಯ ನಿರ್ವಹಿಸುತ್ತೇವೆ ಎಂದು ಬಿಜೆಪಿ ಮುಖಂಡ ಎಚ್.ಯೋಗಾರಮೇಶ್ ತಿಳಿಸಿದರು. ಅರಕಲಗೂಡಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಗೆಲ್ಲಿಸಿ : ಮರೀಗೌಡ

Apr 09 2024, 12:51 AM IST
ಎಂ. ಲಕ್ಷ್ಮಣ ಅವರು ಸಾಮಾನ್ಯ ಸರಳ ವ್ಯಕ್ತಿ, ಎಲ್ಲರ ಕಷ್ಟ ಸುಖಗಳಿಗೆ ಸ್ಪಂಧಿಸುವ ವ್ಯಕ್ತಿ, ಬಿಜೆಪಿಯ ಅಭ್ಯರ್ಥಿ ಸಾಮಾನ್ಯ ಜನರಿಗೆ ಸಿಗುವುದಿಲ್ಲ. ಆದ್ದರಿಂದ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ

Apr 09 2024, 12:50 AM IST
ನಾಗಮಂಗಲ ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು.

15 ರಂದು ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್ ನಾಮಪತ್ರ ಸಲ್ಲಿಕೆ

Apr 09 2024, 12:49 AM IST
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಏ.15ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸುವ ಮೃಣಾಲ ಹೆಬ್ಬಾಳಕರ, ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ.

ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅನಿವಾರ್ಯ: ಬಿಜೆಪಿ ಅಭ್ಯರ್ಥಿ ಡಾ. ಕ್ಯಾವಟೂರ್

Apr 09 2024, 12:46 AM IST
ಭಾರತದ ಆಂತರಿಕ ಸುರಕ್ಷತೆ ಮತ್ತು ಗಡಿ ಸುಭದ್ರತೆಗಾಗಿ ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಬೇಕು.

ಮದ್ದೂರು ಕ್ಷೇತ್ರದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ರೋಡ್ ಶೋ

Apr 08 2024, 01:14 AM IST
ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ ಅಭಿವೃದ್ಧಿ ವಿಚಾರದಲ್ಲಿ ಕೂಡ ಮಂಡ್ಯ ಹೆಸರು ಇಂಡಿಯಾದ್ಯಂತ ಕೇಳಬೇಕು. ಆ ರೀತಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 50
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved