• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸೇವೆಗಾಗಿ ರಾಜಕೀಯಕ್ಕೆ: ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ

Mar 29 2024, 12:46 AM IST
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ರಾಯಚೂರು ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟರ ವಾರ್ಷಿಕ ಆದಾಯ 6.51 ಲಕ್ಷ ರು.

Mar 29 2024, 12:45 AM IST
ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು 2002ರಲ್ಲಿ ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ, 2014ರಲ್ಲಿ ಇಂದೋರ್‌ನ ಐಐಎಂನಲ್ಲಿ ಡಿಫೆನ್ಸ್‌ ಆಫೀಸರ್ಸ್‌ ವ್ಯಾಸಂಗ ಪೂರೈಸಿದ್ದಾರೆ.

ಸಚಿವ ಮಧು ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ

Mar 29 2024, 12:45 AM IST
ಶಿವಮೊಗ್ಗ ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಾರ್ವಜನಿಕ ಸಭೆಗಳಲ್ಲಿ ಬಳಸುವ ಪದಗಳು ಅಸಹ್ಯ ಹುಟ್ಟಿಸುತ್ತವೆ. ಇದು ಬೇಸರ ತರಿಸುತ್ತಿದೆ. ಇಡೀ ವಿಶ್ವವೇ ಕೊಂಡಾಡುವ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕೀಳು ಅಭಿರುಚಿಯ ಮಾತುಗಳ ಆಡುವುದು ಸರಿಯಲ್ಲ. ನಾವೇನು ಪುಕ್ಸಟೆ ಬಂದಿದ್ದೇವಾ ಎಂದು ಹಗುರವಾಗಿ ಮಾತನಾಡುವ ಪ್ರಯತ್ನ ಮಾಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೆಲುವೇ ಗುರಿಯಾಗಲಿ: ಶಿವಶಂಕರ

Mar 28 2024, 12:53 AM IST
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್‌ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕೃಷ್ಣೇಗೌಡರಿಂದ ನಾಟಕ: ಕಾಂಗ್ರೆಸ್ ಮುಖಂಡ ಶ್ರೀಧರ್‌ಗೌಡ

Mar 28 2024, 12:50 AM IST
ಕೃಷ್ಣೇಗೌಡರು ಚುನಾವಣೆ ವೇಳೆ ಜತೆಯಲ್ಲಿದ್ದ ಎಲ್ಲಾ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದಾರೆ. ಒಮ್ಮೆಯೂ ಕೂಡ ಬೆಂಬಲಿಸಿದವರ ಕಷ್ಟ - ಸುಖವನ್ನು ಅವರು ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರು ಅವರನ್ನು ಭೇಟಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ನಾಯಕನಹಟ್ಟಿ ದೇವಸ್ಥಾನಕ್ಕೆ ಭೇಟಿ

Mar 28 2024, 12:49 AM IST
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಟೆಂಪಲ್‌ ರನ್‌

Mar 28 2024, 12:49 AM IST
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎನ್.ಎಚ್. ಕೋನರೆಡ್ಡಿ ಅವರಿಗೆ ಆಶೀರ್ವದಿಸಿ ವಿಧಾನಸಭೆಗೆ ಕಳಿಸಿದ್ದೀರಿ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬಹುಮತದೊಂದಿಗೆ ಗೆಲ್ಲಿಸಿ.

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಪ್ರಚಾರಕ್ಕೆ ಪೂಜಾರಿ ಚಾಲನೆ

Mar 27 2024, 01:08 AM IST
ಚುನಾವಣಾ ಕಚೇರಿ ಉದ್ಘಾಟನೆಯ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯಕ್ಕೆ ಆಗಮಿಸಿದ ಪದ್ಮರಾಜ್‌, ದೇವರ ದರ್ಶನ ಪಡೆದು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ತಲಕಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ

Mar 27 2024, 01:07 AM IST
ತಲಕಾವೇರಿಯಲ್ಲಿ ಮಂಗಳವಾರ ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೊಡಗಿನ ಪ್ರವಾಸೋದ್ಯಮ ವಿಶೇಷ ಅಭಿವೃದ್ಧಿ ಮಾಡಲಾಗುವುದು. ಕ್ಷೇತ್ರದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.

ಕೊಪ್ಪಳ ಎಂಪಿ ಕ್ಷೇತ್ರದಲ್ಲಿ ಮೊದಲು ಗೆದ್ದಿದ್ದು ಪಕ್ಷೇತರ ಅಭ್ಯರ್ಥಿ

Mar 27 2024, 01:01 AM IST
ಕಾಂಗ್ರೆಸ್‌ ಉತ್ತುಂಗ ಸ್ಥಿತಿಯಲ್ಲಿದ್ದಾಗಲೇ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿ ಶಿವಮೂರ್ತಿ ಸ್ವಾಮಿ ಅಳವಂಡಿಯವರು ಜಯ ಸಾಧಿಸುವ ಮೂಲಕ ದೇಶದ ಗಮನ ಸೆಳೆದಿದ್ದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 51
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved