ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು
Mar 23 2024, 01:13 AM ISTನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.