• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ: ಶಾಸಕ ಮಧು ಜಿ.ಮಾದೇಗೌಡ ವಿಶ್ವಾಸ

Nov 06 2024, 12:44 AM IST
ಗ್ರಾಮದ ಶಾಲೆ ಅಭಿವೃದ್ಧಿಗಾಗಿ ನನ್ನ ಅನುದಾನದಲ್ಲಿ 4 ಲಕ್ಷ ರು. ಹಣ ನೀಡಿದ್ದೇನೆ. ಶಾಲೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲದ ಹೊಣೆಯಾಗಿದೆ. ಈ ಹಿಂದೆಯೂ ಮೆಣಸಗೆರೆ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾವನ್ನು ನೀಡಿದ್ದೇನೆ. ನಮ್ಮ ತಂದೆ ಜಿ.ಮಾದೇಗೌಡರು ಈ ಗ್ರಾಮಕ್ಕೆ ಬಹಳ ವಿಶೇಷ ಗೌರವವನ್ನು ನೀಡುತ್ತಿದ್ದರು. ನನ್ನ ಪುತ್ರ ಆಶಯ್‌ಮಧು ಸಹ ಈ ಶಾಲೆಗೆ ಕೈಲಾದ ಸಹಾಯ ಮಾಡಿದ್ದಾರೆ.

ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹುಟ್ಟೂರನ್ನೇ ಅಭಿವೃದ್ಧಿ ಮಾಡಿಲ್ಲ: ಎಚ್ಡಿಕೆ

Nov 04 2024, 12:34 AM IST
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ತಮ್ಮ ಹುಟ್ಟೂರು ಚೆಕ್ಕೆರೆ ಗ್ರಾಮವನ್ನೇ ಅಭಿವೃದ್ಧಿ ಮಾಡಿಲ್ಲ, ಇನ್ನು ಅವರು ಇಡೀ ಕ್ಷೇತ್ರವನ್ನು ಹೇಗೆ ಅಭಿವೃದ್ಧಿ ಮಾಡುತ್ತಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲರೂ ಶ್ರಮಿಸಿ: ಶಾಸಕ ಆರ್ ಬಸನಗೌಡ

Nov 04 2024, 12:28 AM IST
Everyone should work hard for the Congress candidate to win: MLA R Basanagowda

ಸಂಡೂರು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿ.ವೈ. ವಿಜಯೇಂದ್ರ

Nov 04 2024, 12:21 AM IST
ರಾಜ್ಯದ ರಾಜಕೀಯದ ದಿಕ್ಕನ್ನು ಬದಲಿಸುವ ಶಕ್ತಿ ಉಪ ಚುನಾವಣೆಗೆ ಇದೆ. ಸಂಡೂರು ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ.

ಮಂಡ್ಯ ಮತ್ತು ರಾಮನಗರ ಎರಡು ಬಾರಿ ಸೋಲನ್ನು ನೆನೆದು ಕಣ್ಣೀರು ಹಾಕಿದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 01 2024, 12:08 AM IST
ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಚನ್ನಪಟ್ಟಣ - ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ : ಕೇಂದ್ರ ಸಚಿವ ಕುಮಾರಸ್ವಾಮಿ

Nov 01 2024, 12:02 AM IST
ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್‌ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಬಂಟೆ ಶೆಲ್ಕೆ ಗೆಲವು ಕಚಿತ

Oct 31 2024, 12:45 AM IST
ನಾಗ್ಪುರ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಂಟೆ ಶೆಲ್ಕೆ ಪರ ಉದಯ್ ಬಾನು, ದಾವಣಗೆರೆಯ ಸೈಯದ್ ಖಾಲಿದ್ ಅಹ್ಮದ್ ಪ್ರಚಾರ ನಡೆಸಿದರು.

ಎರಡು ಬಾರಿ ಗೆದ್ದ ಕುಮಾರರಸ್ವಾಮಿ ಏನು ಮಾಡಿದರು: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನೆ

Oct 30 2024, 12:50 AM IST

 ನಾನು ಕಳೆದ ಎರಡು ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಆದರೆ, ನನ್ನ ವಿರುದ್ಧ ಗೆಲುವು ಸಾಧಿಸಿದ ಕುಮಾರರಸ್ವಾಮಿ ಏನು ಕೆಲಸ ಮಾಡಿದರು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಹ್ವಾನ ಬಂದಿಲ್ಲ

Oct 30 2024, 12:32 AM IST
ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವಿಚಾರದಲ್ಲಿ ಇನ್ನು ಯಾವ ತೀರ್ಮಾನ ಮಾಡಿಲ್ಲ. ನನಗೆ ಕೂಡ ಯಾವ ಆಹ್ವಾನ ಬಂದಿರುವುದಿಲ್ಲ ಎಂದು ಶಾಸಕ ಹಾಗೂ ಜೆಡಿಎಸ್ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಕುಟುಂಬ ಸಮೇತರಾಗಿ ಮಂಗಳವಾರ ಹಾಸನಾಂಬೆ ದೇವಿ ದರ್ಶನ ಪಡೆದ ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಜೀವನದಲ್ಲಿ ಎರಡನೇ ಬಾರಿ ಹಾಸನಾಂಬೆ ತಾಯಿ ದರ್ಶನವನ್ನು ಮಾಡುತ್ತಿದ್ದೇನೆ ಎಂದರು.

ಸಂಡೂರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ಶಾಸಕ ಭೈರತಿ ಬಸವರಾಜ

Oct 29 2024, 01:00 AM IST
ಸಂಡೂರು ಕ್ಷೇತ್ರದ ಜನರು ಕುಟುಂಬ ರಾಜಕಾರಣದಿಂದ ಬೇಸತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved