• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭ್ಯರ್ಥಿ ಘೋಷಣೆ ಮೊದಲ ದಿನವೇ ದೈವ- ದೇವರ, ಹಿರಿಯರ ಆಶೀರ್ವಾದ ಕೇಳಿದ ಕ್ಯಾ. ಬೃಜೇಶ್ ಚೌಟ

Mar 15 2024, 01:20 AM IST
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿಯೂ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಹೊರಗಿನವರು

Mar 14 2024, 02:03 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರಿಗೆ ಟಿಕೆಟ್ ಘೋಷಣೆಯಾಗುವ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಹೊರಗಿನವರಿಗೆ ಮಣೆ ಹಾಕಿದಂತಾಗಿದೆ.

ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್‌.ಡಿ.ಕುಮಾರಸ್ವಾಮಿ

Mar 14 2024, 02:01 AM IST
ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದರು. ಹಾಸನದಲ್ಲಿ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಟಿಎಂಸಿ ಅಭ್ಯರ್ಥಿ, ಕ್ರಿಕೆಟಿಗ ಯೂಸುಫ್‌ ಪಠಾಣ್‌ ₹248 ಕೋಟಿ ಒಡೆಯ

Mar 14 2024, 02:00 AM IST
5 ಸಂವಿಧಾನದ ವಿಧಿ ಬದಲಿಸಲು ಶಿಫಾರಸು ಮಾಡಿ ಒಂದು ದೇಶ ಒಂದು ಚುನಾವಣೆ ನಡೆಸಲು ಇರುವ ಕಾನೂನು ತೊಡಕುಗಳನ್ನು ನಿವಾರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಶಿಫಾರಸು ಮಾಡಲಿದೆ ಎನ್ನಲಾಗಿದೆ.

ರಾಜ್ಯ ಕೈ ಸಂಭಾವ್ಯ ಅಭ್ಯರ್ಥಿ ಪಟ್ಟಿ ರೆಡಿ: ಒಬ್ಬ ಮಂತ್ರಿಯೂ ಸ್ಪರ್ಧೆ ಮಾಡಲ್ಲ!

Mar 14 2024, 02:00 AM IST
ಇದೇ ಮಾರ್ಚ್‌ 12ಕ್ಕೆ ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲಿ 10-12 ಅಭ್ಯರ್ಥಿ ಪ್ರಕಟ ಮಾಡುವ ನಿರೀಕ್ಷೆಯಿದ್ದು, ಸಂಭಾವ್ಯರ ಪಟ್ಟಿಯನ್ನು ಈ ಕೆಳಗೆ ಕೊಡಲಾಗಿದೆ.

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

Mar 13 2024, 02:11 AM IST
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು

Mar 13 2024, 02:00 AM IST
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.

ಡಿಕೆಸು ವಿರುದ್ಧ ಡಾ.ಮಂಜುನಾಥ್‌ ಮೈತ್ರಿ ಅಭ್ಯರ್ಥಿ: ಡಾಕ್ಟರನ್ನೇ ಕಣಕ್ಕಿಳಿಸಬೇಕೆಂದು ಬಿಜೆಪಿ ಆಸೆ

Mar 12 2024, 02:07 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.

ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್‌ ಸರ್ಕಸ್‌

Mar 12 2024, 02:07 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್‌ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ

Mar 10 2024, 01:48 AM IST
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved