• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಇಂದು ಸಭೆ

Mar 10 2024, 01:32 AM IST
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 18 ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ದಿಲ್ಲಿಯಲ್ಲಿ ಕಸರತ್ತು

Mar 07 2024, 01:49 AM IST
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿ ಬುಧವಾರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಿತು.

ಇಂದು ಕಾಂಗ್ರೆಸ್‌ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ

Mar 07 2024, 01:45 AM IST
ಸೋನಿಯಾ, ರಾಹುಲ್‌, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್‌ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 06 2024, 02:25 AM IST
ಶಾಸಕ ರಮೇಶ ಬಂಡಿಸಿದ್ದೇಗೌಡ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ವೆಂಕಟರಮಣಗೌಡ, ಅಲಿಯಾಸ್ ಸ್ಟಾರ್ ಚಂದ್ರು ಪರ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿದರು.

15 ಲೋಕಸಭೆ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಪಟ್ಟಿ ರೆಡಿ

Mar 05 2024, 01:33 AM IST
ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ ವಾರಾಂತ್ಯದೊಳಗೆ ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಹತ್ತಕ್ಕೂ ಹೆಚ್ಚು ಕ್ಷೇತ್ರಗಳು ಸೇರಿದಂತೆ ಗೊಂದಲವಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.

3 ಬಾರಿ ಪ್ಯಾರಾಲಿಂಪಿಕ್‌ ಪದಕ ವಿಜೇತ ಝಝಾರಿಯಾ ಚುರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

Mar 03 2024, 01:32 AM IST
ಪ್ಯಾರಾಲಿಂಪಿಕ್‌ ಪದಕ ವಿಜೇತ ಜಾವೆಲಿನ್‌ ಥ್ರೋ ಪಟು ದೇವೇಂದ್ರ ಝಝಾರಿಯಾ ರಾಜಕೀಯ ಪ್ರವೇಶಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚುರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಅಭ್ಯರ್ಥಿ ಯಾರೂ ಎಂದು ನನಗೂ ಗೊತ್ತಿಲ್ಲ: ಶೋಭಾ

Feb 29 2024, 02:02 AM IST
ಭಿನ್ನಮತ ಇದೆ, ಶಮನವಾಗುತ್ತದೆ. ಯಾಕೆಂದರೆ ಅದು ಪೂರ್ವ ನಿಯೋಜಿತ ಭಿನ್ನಮತ, ಹಣ ಇದ್ದವರು ಹಣ ಕೊಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸಿದ್ದಾರೆ ಎಂದು ಶೋಭಾ ತನ್ನ ವಿರುದ್ಧ ಭಿನ್ನಮತದ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು.

ಇಂದು ಬಿಜೆಪಿ 100 ಅಭ್ಯರ್ಥಿ ಪಟ್ಟಿ ಪ್ರಕಟ?

Feb 29 2024, 02:02 AM IST
ಮೊದಲ ಪಟ್ಟಿಯಲ್ಲೇ ಮೋದಿ, ಶಾ ಹೆಸರು ಇರುವ ಸಾಧ್ಯತೆಯಿದ್ದು, ಪಕ್ಷಕ್ಕೆ ಕಠಿಣವಿರುವ ಬಂಗಾಳ, ತ.ನಾಡು ಪಟ್ಟಿ ಕೂಡ ಘೋಷಣೆಯಾಗಲಿದೆ ಎನ್ನಲಾಗಿದೆ.

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಯೋಗೀಶ್ ಶೆಟ್ಟಿ ಕರೆ

Feb 27 2024, 01:30 AM IST
ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಲೋಕಸಭೆ ಚುನಾವಣೆಯ ಬಗ್ಗೆ ಮಾರ್ಗದರ್ಶನ ಮಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೆ.ಎಂ.ತಿಮ್ಮರಾಯಪ್ಪ

Feb 26 2024, 01:32 AM IST
ಹಿರಿಯೂರು ನಗರದ ನೆಹರೂ ಮೈದಾನದಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆದ ಎಂಟು ವಿಧಾನ ಸಭಾ ಕ್ಷೇತ್ರಗಳ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಲೋಕಸಭಾ ಚುನಾವಣೆ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕರೆ ನೀಡಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved