• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಅಭ್ಯರ್ಥಿ ಕಾದುನೋಡುತ್ತಿದೆ ಕಾಂಗ್ರೆಸ್..!

Jan 13 2024, 01:34 AM IST
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಚ್‌ಡಿ ಕುಮಾರಸ್ವಾಮಿ ಕರೆ ತರುವ ಪ್ರಯತ್ನ, ಕಾಂಗ್ರೆಸ್‌ಗೆ ಕೆಲವೊಂದು ಆಯ್ಕೆಗಳಿದ್ದರೂ ಗೊಂದಲ ಬಗೆಹರಿದಿಲ್ಲ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೆ ಸವಾಲು, ಮತ್ತೆ ರಮ್ಯಾ ಹೆಸರು ಕಾಂಗ್ರೆಸ್‌ನಲ್ಲಿ ಚರ್ಚೆ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಪಟ್ಟು, ಕುತೂಹಲ ಕೆರಳಿಸಿತ್ತಿದೆ ಅಭ್ಯರ್ಥಿಗಳ ಆಯ್ಕೆ

ಬಿಜೆಪಿ ಮುಖಂಡರ ಸಭೆ: ಅಭ್ಯರ್ಥಿ ಯಾರಾದ್ರೂ ಮೋದಿಗಾಗಿ ಗೆಲ್ಲಿಸಿ

Jan 12 2024, 01:45 AM IST

ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ತಯಾರಿ ಆರಂಭಿಸಿದ್ದು, ಪಕ್ಷದ ಮುಖಂಡರಿಗೆ ಅಭ್ಯರ್ಥಿಯಾರಾದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ ಎಂದು ಸೂಚನೆ ನೀಡಲಾಗಿದೆ.

ಚಿತ್ರದುರ್ಗ: ಲೋಕಸಭಾ ಚುನಾವಣೆ ಅಭ್ಯರ್ಥಿ ವೆಚ್ಚ ₹95 ಲಕ್ಷ

Jan 11 2024, 01:30 AM IST
ಚುನಾವಣಾ ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಮತದಾನ ಎಣಿಕೆ ಮುಗಿಯುವ ತನಕ ಆದಂತಹ ಎಲ್ಲಾ ವೆಚ್ಚಗಳನ್ನು ಸಲ್ಲಿಸುವುದು ಅಭ್ಯರ್ಥಿಗಳ ಕರ್ತವ್ಯ ಜಿಪಂ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಮಾಹಿತಿ.

ಪಕ್ಷ ಸಂಘಟಿಸಿ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ

Jan 07 2024, 01:30 AM IST
ದೇವನಹಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರವನ್ನು ಮೊದಲು ಕಿತ್ತೊಗೆಯಬೇಕಾಗಿದೆ. ಆದಕ್ಕೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಬಿಜೆಪಿಗೆ ಪಾಠ ಕಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ: ವಿನಯ ತಿಮ್ಮಾಪೂರ್

Jan 04 2024, 01:45 AM IST

ಧರ್ಮದ ಮೇಲೆ ರಾಜಕಾರಣ ಮಾಡಿ ದೇಶ ಒಡೆಯುತ್ತಿರುವ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ವೋಟ್‌ ನೀಡಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಪಕ್ಷದ ಸಂಘಟನೆ: ಸಾಗರ

Jan 04 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಗಾಳಿ ಬೀಸುತ್ತಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಕಾಂಗ್ರೆಸ್‌ ಎನ್ಸೆಸ್‌ಯುಐ ಪ್ರಧಾನ ಕಾರ್ಯದರ್ಶಿ ಸಾಗರ ಈಶ್ವರ ಖಂಡ್ರೆ ವಿಶ್ವಾಸ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್‌ ಆಗಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 03 2024, 01:45 AM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಮನೆಯವರಾಗಲಿ ಅಭ್ಯರ್ಥಿ ಆಗೋಲ್ಲ, ಸಚಿವರು ಸ್ಪರ್ಧೆ ಮಾಡಬೇಕು ಎಂದು ನಮ್ಮ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ಹೆಸರನ್ನು ಪ್ರಕಟಿಸುತ್ತೇವೆ. ಪಾಪ... ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದರು. ಆದರೆ, ಪಕ್ಷದ ಅಧ್ಯಕ್ಷನೂ ಆಗಲಿಲ್ಲ, ವಿಪಕ್ಷ ನಾಯಕನೂ ಆಗಲಿಲ್ಲ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೀಧರ್‌ ಭರ್ಜರಿ ಗೆಲುವು

Jan 01 2024, 01:15 AM IST
ಮಧುಗಿರಿ ಪುರಸಭೆ13ನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಶ್ರೀಧರ್‌ ಗೆಲುವು ಸಾಧಿಸಿದ್ದಾರೆ.

ಸಂಸತ್‌ ಎಲೆಕ್ಷನ್‌: 18 ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್‌ ಸುಸ್ತು!

Dec 31 2023, 01:30 AM IST
ಸಂಸತ್ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು, ಕಾಂಗ್ರೆಸ್‌ ಸೀಟು ಹಂಚಿಕೆಯಲ್ಲಿ ತೊಡಗಿದೆ. ಇದಕ್ಕಾಗಿ ಸಂಭಾವ್ಯರ ಪಟ್ಟಿ ಸಿದ್ದಪಡಿಸಲಾಗಿದೆ.

ಪಾರ್ಶ್ವವಾಯು ಮತದಾರಳ ಹಕ್ಕು ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪತಿ!

Dec 29 2023, 01:30 AM IST
ಬೇರೊಬ್ಬರ ಹಕ್ಕು ಚಲಾಯಿಸಿದ ಕಾಂಗ್ರೆಸ್‌ ಅಭ್ಯರ್ಥಿ ಪತಿ ನಡೆಗೆ ಕೆಲಕಾಲ ಗೊಂದಲ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved