• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು

Mar 19 2025, 12:34 AM IST
ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅರಣ್ಯ ಸಂರಕ್ಷಣಾ ಕಾಯ್ದೆ ಅನುಷ್ಠಾನದಲ್ಲಿ ಇಲಾಖೆ ವಿಫಲ

Mar 18 2025, 12:35 AM IST
ಬಂಡಲ ಗ್ರಾಪಂ ವ್ಯಾಪ್ತಿಯ ಅರಣ್ಯವಾಸಿಗಳ ಕಾನೂನು ಜಾಗೃತಾ ಜಾಥಾ

ರಸ್ತೆ ಮೇಲೆ ಬೇಲಿ ನಿರ್ಮಾಣ ಮಾಡಿದ ಅರಣ್ಯ ಇಲಾಖೆ

Mar 16 2025, 01:49 AM IST
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಕಳಸ - ಇಡಕಣಿ ಮಾರ್ಗದ ನಾಗಲಮಕ್ಕಿ ಗ್ರಾಮದಲ್ಲಿ ಹೊಸದಾಗಿ ಮಂಜೂರಾದ ರಸ್ತೆ ಮಧ್ಯೆ ಅರಣ್ಯ ಇಲಾಖೆ ಅಧಿಕಾರಿ ಗಳು ಬೇಲಿ ಹಾಕಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಉಳುಮೆ ಮಾಡಲು ಅರಣ್ಯ ಒತ್ತುವರಿ ಮಾಡಿ ರಾತ್ರೋರಾತ್ರಿ ವಿವಿಧ ಬಗೆಯ ಸಾವಿರಾರು ಮರಗಳ ಮಾರಣ ಹೋಮ

Mar 15 2025, 01:07 AM IST
ಅರಣ್ಯ ಇಲಾಖೆಯ ಸುಮಾರು 60 ಎಕರೆಗೂ ಅಧಿಕ ಅರಣ್ಯ ಪ್ರದೇಶದಲ್ಲಿನ ನೂರಾರು ನೀಲಗಿರಿ ಮರ ಸೇರಿದಂತೆ ವಿವಿಧ ಬಗೆಯ ಸಾವಿರಾರು ಮರಗಳ ಬುಡಕ್ಕೆ ಜೆಸಿಬಿ ಯಂತ್ರ ಬಳಸಿ ರಾತ್ರೋರಾತ್ರಿ ಅರಣ್ಯವನ್ನು ನಾಶಪಡಿಸಿದ್ದಾರೆ.

ಅರಣ್ಯ ಉಳಿಸಿ, ಬೆಳೆಸಲು ಎಚ್ಚೆತ್ತುಕೊಳ್ಳಿ : ಶ್ರೀಪಾದ ಬಿಚ್ಚುಗತ್ತಿ

Mar 14 2025, 12:33 AM IST
ಸೊರಬ: ಪ್ರಕೃತಿ ಅಸಮಾತೋಲನದಿಂದ ಇಡೀ ಜೀವ ಸಂಕುಲಕ್ಕೆ ಸಂಚಕಾರ ತಂದಿದ್ದು, ಅರಣ್ಯ ಉಳಿಸಿ, ಬೆಳೆಸುವ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಾವೆಲ್ಲ ಇನ್ನಷ್ಟು ಭೀಕರತೆಯನ್ನು ಎದುರಿಸಬೇಕಾಗುತ್ತದೆ ಎಂದು ಜೀವವೈವಿಧ್ಯ ಮಂಡಳಿ ತಜ್ಞ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಎಚ್ಚರಿಸಿದರು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ, ಪ್ರೀತಿ, ವಿಶ್ವಾಸ ಮರೆ : ಅರಣ್ಯ ಸಚಿವ ಈಶ್ವರ ಖಂಡ್ರೆ

Mar 13 2025, 01:51 AM IST
ಬಸವಣ್ಣ ಅವರು ‘ದಯವೇ ಧರ್ಮದ ಮೂಲವಯ್ಯ’ ಎಂದಿದ್ದರು. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಆತಂಕ ಮೂಡಿಸಲಾಗುತ್ತಿದ್ದು, ಶಾಂತಿ, ಪ್ರೀತಿ, ವಿಶ್ವಾಸ ಮರೆಯಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮುದಿಗೆರೆ ಅರಣ್ಯ ಶ್ವಾಸಕೋಶದಂತೆ: ಚಿದಾನಂದಗೌಡ

Mar 13 2025, 12:48 AM IST
ಮುದಿಗೆರೆ ಅರಣ್ಯವನ್ನು ಬೇರೆ ಯಾವುದೇ ಸರ್ಕಾರದ ಯೋಜನೆಗಳಿಗೆ ಉಪಯೋಗಿಸದೆ ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ.ಗೌಡ ಅವರು ಅರಣ್ಯ ಸಚಿವರಿಗೆ ಮನವಿ ಮಾಡಿದ್ದಾರೆ.

ಕಂದಾಯ, ಅರಣ್ಯ ಭೂಮಿ ಸಮಸ್ಯೆ, ಸದ್ಯದಲ್ಲೇ ಸಚಿವರ ಬಳಿ ನಿಯೋಗ

Mar 12 2025, 12:48 AM IST
ಚಿಕ್ಕಮಗಳೂರು, ಕಂದಾಯ ಮತ್ತು ಅರಣ್ಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಇದೇ ವಾರದಲ್ಲಿ ಸಚಿವರ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯಕುಮಾರ್ ಹೇಳಿದ್ದಾರೆ.

ಅರಣ್ಯ ಪ್ರದೇಶದ ಕಾಡ್ಗಿಚ್ಚು ತಡೆಯಲು ಜಾಗೃತಿ ಮೂಡಿಸಿ

Mar 10 2025, 12:17 AM IST
ಬೇಸಿಗೆ ಹತ್ತಿರವಾಗುತ್ತಿದ್ದು, ಅರಣ್ಯಪ್ರದೇಶಗಳಲ್ಲಿ ಸಂಭವಿಸುವ ಕಾಡ್ಗಿಚ್ಚು ಪ್ರಕರಣಗಳನ್ನು ತಡೆಯಲು ಸಾರ್ವಜನಿಕರಿಗೆ ಅರಣ್ಯ ರಕ್ಷಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ತಿಳಿಸಿದರು.

ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

Mar 09 2025, 01:46 AM IST
ಅರಣ್ಯ ಇಲಾಖೆಯವರು ರೈತರಿಗೆ ನೋಟಿಸ್ ನೀಡುವ ಮುನ್ನ ರೈತರೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಿ, ನಮ್ಮ ಬಳಿಯಿರುವ ಪಹಣಿ, ಹಕ್ಕುಪತ್ರಗಳು, ನೋಂದಣಿ ಪತ್ರಗಳನ್ನು ಪರಿಶೀಲಿಸಿ ಅನಂತರ ಅವುಗಳನ್ನು ನ್ಯಾಯಾಲಯ ಮೂಲಕ ವಶಕ್ಕೆ ಪಡೆಯಬೇಕಾಗಿತ್ತು, ಆದರೆ ಅಧಿಕಾರಿಗಳು ರೈತರ ಜಮೀನಿಗೆ ಜೆಸಿಬಿಗಳನ್ನು ಬಿಟ್ಟು ಬೆಳೆದಿರುವ ಬೆಳೆಗಳನ್ನು ನಾಶಪಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ?
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved