ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು.
ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ ಜಿಲ್ಲೆಯಾದಾದ್ಯಂತ ಒತ್ತುವರಿ ತೆರವು ಕಾರ್ಯವನ್ನು ಮುಂದುವರೆಸಿದೆ, ಈಗಾಗಲೇ ಈ ಹಿಂದಿನ ಅಧಿಕಾರಿ ಏಡಕೊಂಡಲು ಒತ್ತುವರಿ ತೆರವು ಕಾರ್ಯ ಪ್ರಾರಂಭಿಸಿದ್ದರು.
ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ