ರೈತರಿಗೆ ವಕ್ಕರಿಸಿರುವ ಪರಿಭಾವಿತ ಅರಣ್ಯ ಭೂತ
Nov 26 2024, 12:45 AM ISTಅನ್ನದಾತರು ಮಾತ್ರವಲ್ಲ, ಸರ್ಕಾರಿ ಜಾಗವೂ ಸಿಗದೇ ಜಿಲ್ಲೆಯ ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯವೆಂದು ಸರ್ಕಾರದಿಂದ ಘೋಷಣೆಯಾಗಿರುವ ಪ್ರದೇಶದಲ್ಲಿ ಪ್ರಸ್ತುತ ಸ್ವಾಭಾವಿಕ ಗಿಡ, ಮರ, ಕೆರೆ ಕುಂಟೆ, ಕಲ್ಲುಬಂಡೆ, ಲೀಸ್ ಲ್ಯಾಂಡ್, ಮುಜರಾಯಿ ಜಮೀನುಗಳು ಸಹ ಅರಣ್ಯಇಲಾಖೆ ಹೆಸರು ನಮೂದಿಸಲಾಗಿದೆ