• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿ ಗಣತಿ

Jan 23 2025, 12:47 AM IST
ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಬರುವ ಫೆ.1 ಮತ್ತು 2ರಂದು ಮಲೆಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ.

ಅರಣ್ಯ ಇಲಾಖೆಯಿಂದ ರೈತರ ಬದುಕುವ ಹಕ್ಕು ಕಸಿಯುವ ಪ್ರಯತ್ನ: ಕಿಶೋರ್ ಶಿರಾಡಿ

Jan 22 2025, 12:33 AM IST
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗುವ ಮೂಲಕ ಅರಣ್ಯ ಇಲಾಖೆಯು ರೈತರ ಬದುಕುವ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ. ಕೊರೋನಾ ಕಾಲಘಟ್ಟದಲ್ಲೂ ಕಂಗೆಡದ ರೈತ ಈಗ ಅರಣ್ಯಾಧಿಕಾರಿಗಳು ನೀಡುವ ಉಪಟಳದಿಂದ ತಮ್ಮ ಸ್ವಾವಲಂಬಿ ಬದುಕನ್ನು ಕಳೆದುಕೊಂಡು ಧೃತಿಗೆಡುವಂತಾಗಿದೆ ಎಂದರು.

ಸಾಮಾಜಿಕ ಅರಣ್ಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯ

Jan 18 2025, 12:48 AM IST
Demand for action against social forest officer

ಎಚ್‌ಎಂಟಿ ಅಧೀನದ 180 ಎಕರೆಯನ್ನೂ ಅರಣ್ಯ ಭೂಮಿಯಿಂದ ಡಿನೋಟಿಫೈ : ರಾಜ್ಯ ಸರ್ಕಾರ ತಡೆ

Jan 17 2025, 01:45 AM IST

180 ಎಕರೆಯನ್ನೂ ಸಂಪುಟ ಅನುಮೋದನೆ ಇಲ್ಲದೆ ಅರಣ್ಯ ಭೂಮಿಯಿಂದ ಡಿನೋಟಿಫೈ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಜಿನಗಲಗುಂಟೆ ಅರಣ್ಯ ಒತ್ತುವರಿ ಭೂಮಿ ಜಂಟಿ ಸರ್ವೇ ಪ್ರಾರಂಭ

Jan 16 2025, 12:47 AM IST
ಜಿಲ್ಲಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಪ್ರಭಾವಿ ರಾಜಕಾರಣಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯಭೂಮಿ ಒತ್ತುವರಿ ಜಂಟಿ ಸರ್ವೇ ಕಾರ್ಯ ಬುಧವಾರದಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ ನಡೆಯುತ್ತಿದೆ

ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ

Jan 15 2025, 12:46 AM IST
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.

ಜಿಲ್ಲೆ ಗಡಿಯಲ್ಲಿ 15 ಎಕರೆ ಅರಣ್ಯ ಒತ್ತುವರಿ ತೆರವು

Jan 13 2025, 12:45 AM IST
ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡು ಸುಮಾರು 15 ಎಕರೆ ಪ್ರದೇಶದಲ್ಲಿ ಅಡಕೆ, ಬಾಳೆತೋಟ ಮಾಡಿಕೊಂಡಿದ್ದ ಸ್ಥಳದ ಮೇಲೆ ಭದ್ರಾವತಿ ಅರಣ್ಯ ವಲಯದ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ದಾಳಿ ಮಾಡಿ, ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡ ಘಟನೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.

ಅಲ್ಲಾಪಟ್ಟಣದ 14 ಮಂದಿ ರೈತರಿಗೆ ಅರಣ್ಯ ಇಲಾಖೆ ನೋಟಿಸ್..!

Jan 12 2025, 01:17 AM IST
ಕಳೆದ 60-70ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ತಾಲೂಕಿನ ಅಲ್ಲಾಪಟ್ಟಣ ಗ್ರಾಮದ 14ಕ್ಕೂ ರೈತ ಕುಟುಂಬಗಳು ಸಾಗುವಳಿ ಚೀಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅನುಭವದಲ್ಲಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವುದರಿಂದ ರೈತರು ಕಂಗಾಲಾಗುವಂತೆ ಮಾಡಿದೆ.

ಜೀವವೈವಿಧ್ಯದ ರಕ್ಷಣೆ ಬರೀ ಅರಣ್ಯ ಇಲಾಖೆ ಕಾರ್ಯವಲ್ಲ: ಕೆ.ವಿ. ವಸಂತ ರೆಡ್ಡಿ

Jan 11 2025, 12:48 AM IST
ಜಿಲ್ಲೆಯು ಪಶ್ಚಿಮ ಘಟ್ಟ ಹಾಗೂ ಜೀವವೈವಿಧ್ಯತೆಗಳನ್ನು ಒಳಗೊಂಡಿದೆ. ಇಲ್ಲಿ ಸಸ್ಯ, ಪ್ರಾಣಿ, ಪಕ್ಷಿಗಳು ಸೇರಿದಂತೆ ಸೂಕ್ಷ್ಮಾಣು ಜೀವಿಗಳಿಂದ ದೈತ್ಯಾಕಾರದ ಜೀವ ಸಂಕುಲದವರೆಗೂ ಕಾಣಬಹುದು. ಹೀಗಾಗಿ ಜಿಲ್ಲೆಯನ್ನು ಜೀವವೈವಿಧ್ಯತೆಯ ಹೃದಯ ಭಾಗವಾಗಿದೆ.

ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ನಿಯಂತ್ರಣ: ವಸಂತ ರೆಡ್ಡಿ ಭರವಸೆ

Jan 10 2025, 12:48 AM IST
ಅರಣ್ಯವಾಸಿಗಳು ಎರಡನೇ ದರ್ಜೆಯ ಪ್ರಜೆಗಳಲ್ಲ. ಅವರೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಅರಣ್ಯ ಸಿಬ್ಬಂದಿಗೆ ಸೂಚನೆ ನೀಡಬೇಕೆಂದು ರವೀಂದ್ರ ನಾಯ್ಕ ಅಧಿಕಾರಿಗಳಿಗೆ ಕೋರಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved