• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಅತಿಕ್ರಮಣ ಮಂಜೂರಿಗೆ ರಾಜಕೀಯ ಇಚ್ಛಾಶಕ್ತಿ ಮುಖ್ಯ: ಶಾಂತಾರಾಮ ನಾಯಕ

Jan 10 2025, 12:47 AM IST
ಮೂರು ಸಲ ಸಭೆ ಕರೆದಾಗಲೂ 1930ಕ್ಕಿಂತ ಹಿಂದಿನ ದಾಖಲೆ ಒದಗಿಸದೇ ಇದ್ದರೆ ಅರಣ್ಯ ಅತಿಕ್ರಮಣ ಖುಲ್ಲಾಪಡಿಸಲು ಆದೇಶಿಸುವುದಾಗಿ ಬೆದರಿಕೆವೊಡ್ಡುತ್ತಿದ್ದಾರೆ. ಇದು ಅಪ್ರಜಾಸತ್ತಾತ್ಮಕ ನಿಲುವಾಗಿದೆ.

ಪುಂಡ ಆನೆ ಸೆರೆ ಹಿಡಿದ ಅರಣ್ಯ ಇಲಾಖೆ

Jan 10 2025, 12:46 AM IST
ಕಳೆದ ಎರಡು ತಿಂಗಳಿಂದ ಖಾನಾಪುರದ ಕರಂಬಳ ಚಾಪಗಾಂವ ಗ್ರಾಮಗಳ ಸುತ್ತ ರೈತರಿಗೆ ತೊಂದರೆ ಕೊಡುತ್ತಿದ್ದ ಆನೆಯನ್ನು ಗುರುವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

3045 ಎಕರೆ ಅರಣ್ಯ ಒತ್ತುವರಿ ಮಾಡಿದ್ದರೆ ಎಫ್‌ಐಆರ್‌ ದಾಖಲಿಸಿ

Jan 09 2025, 12:46 AM IST
ಗುಂಡ್ಲುಪೇಟೆಯಲ್ಲಿ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮಾತನಾಡಿದರು.

ಅರಣ್ಯ ಇಲಾಖೆಯಲ್ಲಿ ಇನ್ಮುಂದೆ ಡಿಜಿಟಲ್‌ ಎಫ್‌ಐಆರ್‌ - ಗರುಡಾಕ್ಷಿ ವೆಬ್‌ಸೈಟ್‌ ಲೋಕಾರ್ಪಣೆ

Jan 08 2025, 11:56 AM IST

ಆಧುನಿಕತೆಗನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಸೇರಿ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ‘ಗರುಡಾಕ್ಷಿ’ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಕೋಟ್ಯಂತರ ಬೆಲೆಬಾಳುವ 50 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Jan 05 2025, 01:33 AM IST
Encroachment clearance of 50 acres of forest land worth crores

ಮಲೆನಾಡಲ್ಲಿ ಆನೆ ಹಾವಳಿ ತಡೆಗೆ ಆನೆ ವಿಹಾರಧಾಮ - ಅರಣ್ಯ ಇಲಾಖೆಯಿಂದ 2 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಯೋಜನೆ

Jan 04 2025, 11:22 AM IST

ಮಲೆನಾಡು  ಜಿಲ್ಲೆಗಳಲ್ಲಿನ ಆನೆಗಳ ಹಾವಳಿ ತಡೆಗೆ ಭದ್ರಾ ವನ್ಯಜೀವಿ ಸಂರಕ್ಷಿತಾರಣ್ಯ ವ್ಯಾಪ್ತಿಯ 2 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಎಲಿಫೆಂಟ್ ಸಾಫ್ಟ್‌ ರಿಲೀಸ್‌ ಸೆಂಟರ್‌ ನಿರ್ಮಾಣಕ್ಕೆ  ಯೋಜನೆ ರೂಪಿಸುತ್ತಿದ್ದು, 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಿಸುವ ಸಾಧ್ಯತೆಗಳಿವೆ.

ಜಿಲ್ಲೆಯಲ್ಲಿ ಅರಣ್ಯ ನಾಶ ತಡೆಗಟ್ಟಲು ಕ್ರಮ ಕೈಗೊಳ್ಳಿ

Jan 04 2025, 12:31 AM IST
ಸಾಗರ: ಕಳೆದ ಮೂರು ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ೭೪.೫೦ ಕಿ.ಮೀ. ಅಂದರೆ ೧೮೭೦೦ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಭಾರತ ಸರ್ಕಾರದ ಭಾರತೀಯ ಅರಣ್ಯ ಸಮೀಕ್ಷೆ ವರದಿ ಪ್ರಕಟಿಸಿದೆ. ಈ ವರದಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನಷ್ಟು ಸಾವಿರ ಎಕರೆ ಅರಣ್ಯ ನಾಶವಾಗುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವೃಕ್ಷಲಕ್ಷ ಆಂದೋಲನ ಮನವಿ ಮಾಡಿದೆ.

ಗೋಕರ್ಣ : ಗಂಗಾವಳಿ ಕಡಲ ತೀರದಲ್ಲಿ ಅರಣ್ಯ ಇಲಾಖೆಯಿಂದ ಆಮೆ ಮೊಟ್ಟೆ ಸಂರಕ್ಷಣೆ - 45 ದಿನಗಳ ಕಾಲ ಇಲಾಖೆ ನಿಗಾ

Jan 03 2025, 12:35 AM IST
ನೂತನ ವರ್ಷದ ಮೊದಲು ಗೂಡು ಇದಾಗಿದ್ದು, ಉಪವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ ಮತ್ತು ಸಿಬ್ಬಂದಿ ಗಸ್ತಿನಲ್ಲಿದ್ದ ವೇಳೆ ಮೊಟ್ಟೆ ಇಡುತ್ತಿರುವುದು ಪತ್ತೆಯಾಗಿದೆ.

ಜಿನಗಲಗುಂಟೆ ಅರಣ್ಯ ಪ್ರದೇಶ ಭೂಮಿ ಒತ್ತುವರಿ ವಿವಾದ: ಸರ್ವೇ ನಡೆಸಲು ಹೈಕೋರ್ಟ್ ನಿರ್ದೇಶನ

Jan 02 2025, 12:33 AM IST
ಅಂದರೆ ಅರಣ್ಯ ಇಲಾಖೆಯವರಿಗೆ ಜಂಟಿ ಸರ್ವೇ ನಡೆಸುವ ಜವಾಬ್ದಾರಿ ಇದ್ದು, ಹೈಕೋರ್ಟಿನ ಆದೇಶದಂತೆ ಜಿಲ್ಲಾಧಿಕಾರಿಗಳು, ಡಿಡಿಎಲ್ ಆರ್ ಮತ್ತು ಒತ್ತುವರಿದಾರರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಡ್ಡಾಯವಾಗಿ ಜಂಟಿ ಸರ್ವೇ ಕಾರ್ಯದಲ್ಲಿ ಭಾಗವಹಿಸಬೇಕು.

ಅರಣ್ಯ ವ್ಯಾಪ್ತಿಯಲ್ಲಿರುವ ಜಮೀನುಗಳ ಜಂಟಿ ಸರ್ವೇ

Dec 31 2024, 01:00 AM IST
ಖಾತೆದಾರ ರೈತರ ಜಮೀನು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಒಳಗಡೆ ಇದ್ದಲ್ಲಿ ಅಂತಹ ಜಮೀನನ್ನು ಕಂದಾಯ ಮತ್ತು ಅರಣ್ಯ ಇಲಾಖೆಯ ಸಮಕ್ಷಮದಲ್ಲಿ ಜಂಟಿ ಸಮೀಕ್ಷೆ ನಡೆಸಿ ವರದಿ ಮಾಡಬೇಕು. ಇಂತಹ ಜಮೀನುಗಳಿಗೆ ಇರುವ ವಿವಾದಗಳು ಸರ್ಕಾರದ ಮಟ್ಟದಲ್ಲಿನ ತೀರ್ಮಾನದಂತೆ ಕ್ರಮ ಕೈಗೊಳ್ಳಲು ತೀರ್ಮಾಸಲಾಗುವುದು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved