• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲು ಅರಣ್ಯ ಪ್ರದೇಶದ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಡವೆ ಸಾವು

Feb 12 2025, 12:30 AM IST
ರಸ್ತೆ ಬದಿಯಲ್ಲಿ ತೀವ್ರತರವಾಗಿ ಗಾಯಗೊಂಡು ಬಿದ್ದಿದ್ದ ಕಡವೆಯನ್ನು ಸಾರ್ವಜನಿಕರು ಉಪಚರಿಸಿ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಗಸ್ತು ಸಿಬ್ಬಂ ಕಡವೆಯನ್ನು ವೈದ್ಯರಿಂದ ಚಿಕಿತ್ಸೆ ಕೊಡಿಸುವ ಮೂಲಕ ಉಪಚರಿಸಿದ್ದರೂ ಕಡವೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮುುದುಕೂರು ಭದ್ರಾ ತಟದಲ್ಲಿ 25-30 ಕಾಡಾನೆಗಳ ಓಡಾಟ : ಅರಣ್ಯ ಇಲಾಖೆ ಕಾರ್ಯಾಚಾರಣೆ

Feb 11 2025, 12:49 AM IST

  ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲ ಗ್ರಾಮದ ಹಾಗಲಮನೆ, ಹಳೇದಾನಿ ವಾಸ, ಮುದುಕೂರು ಭಾಗದ ಭದ್ರಾ ಹಿನ್ನೀರಿನ ತಟದಲ್ಲಿ 25 ರಿಂದ 30 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಅರಣ್ಯ ಇಲಾಖೆ   ಕಾರ್ಯಾಚಾರಣೆ ನಡೆಸಿ ಭದ್ರಾ ಅಭಯಾರಣ್ಯಕ್ಕೆ ಓಡಿಸುವ ಪ್ರಯತ್ನ ಮುಂದುವರಿಸಿದ್ದಾರೆ.

ಇಂದು ಅರಣ್ಯ ಸಾಗುವಳಿದಾರರಿಂದ ವಿಧಾನಸೌಧ ಚಲೋ: ಶಾಂತಾರಾಮ ನಾಯಕ

Feb 10 2025, 01:49 AM IST
ರೈತ ವಿರೋಧಿ, ಬಡ ಕೃಷಿಕೂಲಿಕಾರರ ವಿರೋಧಿಯಾದ ಸರ್ಕಾರದ ಈ ತಂತ್ರವನ್ನು ಸೋಲಿಸಬೇಕಾದರೆ ಎಲ್ಲ ಅರಣ್ಯ ಅತಿಕ್ರಮಣದಾರರು ಸಂಘಟಿತರಾಗಿ ಉಗ್ರ ಹೋರಾಟ ಮಾಡಿದರೆ ಮಾತ್ರ ಸಾಧ್ಯವಾಗುತ್ತದೆ.

ಶ್ರೀರಂಗಪಟ್ಟಣ : ಕಿಡಿಗೇಡಿಗಳಿಂದ ಬೆಂಕಿ - 25 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ

Feb 06 2025, 11:49 PM IST
ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ನೀಲಗಿರಿ, ಹೊಂಗೆ, ನೇರಳೆ, ರಕ್ತ ಚಂದನ ಹಾಗೂ ಹಾವು, ಮೊಲ, ನವಿಲು ಸೇರಿ ಇತರೆ ಪ್ರಾಣಿ, ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಅರಣ್ಯ ಹಕ್ಕು ಅರ್ಜಿ ಪರಿಶೀಲನಾ ಪ್ರಕ್ರಿಯೆ ಮುಂದೂಡಲು ಆಗ್ರಹ

Feb 05 2025, 12:32 AM IST
ಅರಣ್ಯ ಭೂಮಿಯಲ್ಲಿನ ಬಗರ್‌ಹುಕ್ಕುಂ ಸಾಗುವಳಿಯನ್ನು ಜಂಟಿ ತನಿಖೆಯಿಂದ ಪ್ರತ್ಯಕ್ಷ ಪರಿಶೀಲಿಸಿ ಸರ್ಕಾರದ ವತಿಯಿಂದ ದೃಢೀಕರಣ ನೀಡಲು ಜಿಲ್ಲಾಡಳಿತದಿಂದ ಕ್ರಮ ಆಗಬೇಕು.

ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆ ತೊಡಕು ಆರೋಪ: ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ

Feb 02 2025, 11:47 PM IST
ಲೋಕಪಯೋಗಿ ಇಲಾಖೆಯಿಂದ ಶನಿವಾರಸಂತೆ, ದುಂಡಳ್ಳಿ, ಚಂಗಡಹಳ್ಳಿ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2023ರಲ್ಲಿ ಚಾಲನೆ ನೀಡಿದ್ದರೂ ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸದಿರುವ ಹಿನ್ನೆಲೆ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ ಎಂದು ಆರೋಪಿಸಿ, ಶನಿವಾರ ದುಂಡಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು, ಪ್ರಮುಖರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಾಜೂರು ಅರಣ್ಯ: ಒಂಟಿ ಸಲಗ ಕರ್ಣ ಅಲಿಯಾಸ್‌ ರೌಡಿ ರಂಗ ಸೆರೆ

Feb 02 2025, 01:01 AM IST
ಒಂದು ವರ್ಷದಿಂದ ರೈತರು, ವಾಹನ ಸವಾರರು ಹಾಗೂ ಗ್ರಾಮಸ್ಥರ ನಿದ್ದೆಗೆಡ್ಡಿಸಿದ್ದ ಒಂಟಿ ಸಲಗ ಕರ್ಣ ಅಲಿಯಾಸ್ ರೌಡಿ ರಂಗ (40)ನನ್ನು ಅರಣ್ಯ ಇಲಾಖೆಯವರು ಹರಸಾಹಸದಿಂದೆ ಸೆರೆ ಹಿಡಿದ ಘಟನೆ ಐಗೂರು ಗ್ರಾ.ಪಂ. ವ್ಯಾಪ್ತಿಯ ಮಾದಾಪುರ ವಲಯದ ಕಾಜೂರು ಅರಣ್ಯದಲ್ಲಿ ಶನಿವಾರ ನಡೆದಿದೆ.

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

Jan 30 2025, 12:33 AM IST

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

ಅರಣ್ಯ ಅತಿಕ್ರಮಣದಾರರ ದಿಕ್ಕು ತಪ್ಪಿಸುವ ಕೆಲಸ: ಸಂಸದ ಕಾಗೇರಿ ಆರೋಪ

Jan 29 2025, 01:31 AM IST
ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿಕೊಳ್ಳಲು ಯಾವುದೇ ಅವಕಾಶವಿಲ್ಲ. ಹಲವು ತಲೆಮಾರಿನಿಂದ ಅರಣ್ಯ ಅತಿಕ್ರಮಣ ಮಾಡಿಕೊಂಡು ವಾಸವಾಗಿರುವವವರಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಂಸದ ಕಾಗೇರಿ ತಿಳಿಸಿದರು.

ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಇತ್ಯರ್ಥಪಡಿಸಿ

Jan 28 2025, 12:46 AM IST
ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಇತ್ಯರ್ಥಗೊಳಿಸಿ, ಅರ್ಜಿ ವಿಲೇಯಾಗದ ಹೊರತು, ಅರ್ಜಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved