ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ: ನ್ಯಾ. ಐಶ್ವರ್ಯ
Sep 14 2024, 01:54 AM ISTಕೊಪ್ಪ, ಅಮೂಲ್ಯ ಅರಣ್ಯ ಸಂಪತ್ತನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾಗ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿ ಬಲಿದಾನವನ್ನು ಸೆ.೧೧ ಸ್ಮರಿಸುವ ದಿನವಾಗಿದೆ ಎಂದು ಕೊಪ್ಪ ಜೆಎಂಎಫ್ಸಿ ನ್ಯಾಯಾಧೀಶೆ ಐಶ್ವರ್ಯ ಚಿದಾನಂದ ಪಟ್ಟಣಶೆಟ್ಟಿ ಹೇಳಿದರು.