• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ 100 ಕ್ಕೂ ಹೆಚ್ಚು ಮರಗಳ ಮಾರಣ ಹೋಮ

Jan 26 2025, 01:35 AM IST

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ ರಸ್ತೆ ಬದಿಯಲ್ಲಿದ್ದ 100 ಕ್ಕೂ ಹೆಚ್ಚು ಮರ ಕಡಿದ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದರು.

ಅರಣ್ಯ ಪ್ರದೇಶದ ಹೆಚ್ಚು ಒತ್ತುವರಿ ವಿರುದ್ಧ ಕ್ರಮ

Jan 26 2025, 01:33 AM IST
ರಾಜ್ಯದೆಲ್ಲೆಡೆ ಅರಣ್ಯ ಪ್ರದೇಶ ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಆಗಿದೆ, 2015ರ ನಂತರದಲ್ಲಿ, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಅನ್ವಯ ಅರಣ್ಯ ಪ್ರದೇಶದ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಪ್ರದೇಶವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಸರ್ಕಾರದ ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಹಳಿಯಾಳ ಅರಣ್ಯ ವಲಯದಲ್ಲಿ ₹3.50 ಲಕ್ಷ ಮೌಲ್ಯದ ಸಾಗವಾನಿ ಕಟ್ಟಿಗೆ ವಶ

Jan 24 2025, 12:45 AM IST
ಖಚಿತ ಮಾಹಿತಿ ಮೇರೆಗೆ ಜಾವಳ್ಳಿ ಉಪವಲಯ ಅರಣ್ಯಾಧಿಕಾರಿಗಳ ತಂಡವು ಜ. 21ರಂದು ರಾತ್ರಿ ಅಕ್ರಮವಾಗಿ ದಾಸ್ತಾನು ಮಾಡಿದ 23 ಸಾಗವಾನಿ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಡಿಗೆರೆ ಅರಣ್ಯ ವ್ಯಾಪ್ತಿಯ ಕಾಡ್ಗಿಚ್ಚು ಬಹುತೇಕ ಹತೋಟಿಗೆ

Jan 23 2025, 12:48 AM IST
ಸೋಮನಕಾಡು, ಬಿದಿರುತಳ ಮೊದಲಾದ ಕಡೆ ಸೋಮವಾರ ಭಾರಿ ಪ್ರಮಾಣದ ಕಾಡ್ಗಿಚ್ಚು ಕಂಡುಬಂದಿತ್ತು. 2- 3 ಕಿ.ಮೀ. ದೂರ ಪ್ರದೇಶದವರೆಗೂ ಬೆಂಕಿ ಹರಡಿತ್ತು. ಘಾಟಿ ಪ್ರದೇಶದಲ್ಲಿರುವ ಹುಲ್ಲುಗಾವಲು ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಕಾಡ್ಗಿಚ್ಚು ಉಂಟಾಗಿದೆ ಎನ್ನಲಾಗಿದೆ.

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿ ಗಣತಿ

Jan 23 2025, 12:47 AM IST
ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಬರುವ ಫೆ.1 ಮತ್ತು 2ರಂದು ಮಲೆಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ.

ಅರಣ್ಯ ಇಲಾಖೆಯಿಂದ ರೈತರ ಬದುಕುವ ಹಕ್ಕು ಕಸಿಯುವ ಪ್ರಯತ್ನ: ಕಿಶೋರ್ ಶಿರಾಡಿ

Jan 22 2025, 12:33 AM IST
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗುವ ಮೂಲಕ ಅರಣ್ಯ ಇಲಾಖೆಯು ರೈತರ ಬದುಕುವ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ. ಕೊರೋನಾ ಕಾಲಘಟ್ಟದಲ್ಲೂ ಕಂಗೆಡದ ರೈತ ಈಗ ಅರಣ್ಯಾಧಿಕಾರಿಗಳು ನೀಡುವ ಉಪಟಳದಿಂದ ತಮ್ಮ ಸ್ವಾವಲಂಬಿ ಬದುಕನ್ನು ಕಳೆದುಕೊಂಡು ಧೃತಿಗೆಡುವಂತಾಗಿದೆ ಎಂದರು.

ಸಾಮಾಜಿಕ ಅರಣ್ಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯ

Jan 18 2025, 12:48 AM IST
Demand for action against social forest officer

ಎಚ್‌ಎಂಟಿ ಅಧೀನದ 180 ಎಕರೆಯನ್ನೂ ಅರಣ್ಯ ಭೂಮಿಯಿಂದ ಡಿನೋಟಿಫೈ : ರಾಜ್ಯ ಸರ್ಕಾರ ತಡೆ

Jan 17 2025, 01:45 AM IST

180 ಎಕರೆಯನ್ನೂ ಸಂಪುಟ ಅನುಮೋದನೆ ಇಲ್ಲದೆ ಅರಣ್ಯ ಭೂಮಿಯಿಂದ ಡಿನೋಟಿಫೈ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಜಿನಗಲಗುಂಟೆ ಅರಣ್ಯ ಒತ್ತುವರಿ ಭೂಮಿ ಜಂಟಿ ಸರ್ವೇ ಪ್ರಾರಂಭ

Jan 16 2025, 12:47 AM IST
ಜಿಲ್ಲಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಪ್ರಭಾವಿ ರಾಜಕಾರಣಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯಭೂಮಿ ಒತ್ತುವರಿ ಜಂಟಿ ಸರ್ವೇ ಕಾರ್ಯ ಬುಧವಾರದಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ ನಡೆಯುತ್ತಿದೆ

ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ

Jan 15 2025, 12:46 AM IST
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved