• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ-ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

Dec 17 2024, 01:00 AM IST
ಅರಣ್ಯ ಸಾಗುವಳಿದಾರರಿಗೆ ಹಕ್ಕುಪತ್ರ ನೀಡದೆ ವಂಚಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಅರಣ್ಯ ಸಮಸ್ಯೆ ಬಗೆಹರಿಸಬೇಕು: ಸಚಿವ ಈಶ್ವರ ಖಂಡ್ರೆಗೆ ಮನವಿ

Dec 17 2024, 12:45 AM IST
Forest problem should be solved: Appeal to Minister Eshwar Khandre

ಶ್ರೀಗಂಧ ಮರ ಕಳ್ಳತನ: ಅರಣ್ಯ ಇಲಾಖೆಗೆ ದೂರು

Dec 15 2024, 02:03 AM IST
ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.

ಅರಣ್ಯವಾಸಿ ಮೇಲೆ ದೌರ್ಜನ್ಯವೆಸಗಿದ ಅರಣ್ಯ ಸಿಬ್ಬಂದಿ ಮೇಲೆ ಕ್ರಮಕ್ಕೆ ಆಗ್ರಹ

Dec 15 2024, 02:00 AM IST
ಹೊನ್ನಾವರದ ಚಿಕ್ಕನಕೋಡಿನ ಕೆಂಚಗಾರ ಗ್ರಾಮದಲ್ಲಿನ ಅರಣ್ಯವಾಸಿ ರಾಜು ತಿಪ್ಪಯ್ಯ ನಾಯ್ಕ ಅವರ ಮೇಲೆ ದೌರ್ಜನ್ಯವೆಸಗಿದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕಾನೂನು ಜರುಗಿಸಬೇಕು ಎಂದು ಅರಣ್ಯ ಹಕ್ಕು ಹೋರಾಟ ವೇದಿಕೆಯಿಂದ ಭಟ್ಕಳದಲ್ಲಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಬೋನಿಗೆ ಬೀಳದ ಚಿರತೆ: ಅರಣ್ಯ ಅಧಿಕಾರಿಗಳಿಗೆ ಪೀಕಲಾಟ ಸಾರ್ವಜನಿಕರಿಗೆ ಸಂಕಟ

Dec 14 2024, 12:45 AM IST
ಇತ್ತೀಚೆಗೆ 15 ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಾಗ, ಅರಣ್ಯ ಅಧಿಕಾರಿಯವರಿಗೆ ವಿಷಯ ತಿಳಿಸಿದಾಗ ಅವರು ಬಂದು ಕಬ್ಬಿನ ಗದ್ದೆ ಹತ್ತಿರ ಬೋನನ್ನು ಇಟ್ಟಿದ್ದರು. ಆದರೆ ಚಿರತೆ ನಮ್ಮ ಲ್ಯಾಬ್ರೊ ನಾಯಿ ಹಾಗೂ ಕಬ್ಬು ಕಡಿಯುವ ಕಾರ್ಮಿಕರ ಮೇಕೆಯನ್ನು ತಿಂದು ಹೋಗಿದ್ದು, ಬೋನಿಗೆ ಮಾತ್ರ ಬಿದ್ದಿಲ್ಲ .

ಅರಣ್ಯ ಇಲಾಖೆ ಕಚೇರಿ ಕಟ್ಟಡದ ಮೇಲೆ ರೈತರ ಧರಣಿ ಸತ್ಯಾಗ್ರಹ

Dec 13 2024, 12:47 AM IST
ಈವರೆಗೆ ಅರಣ್ಯ ಇಲಾಖೆಗೆ ಆರು ಮನವಿ ಪತ್ರಗಳನ್ನು ಸಲ್ಲಿಸಿದ್ದು, ಅವೆಲ್ಲವೂ ಅರಣ್ಯ ರೋಧನೆಯಾಗಿವೆ. ಬೆಳೆ ಮತ್ತು ರೈತನ ಬದುಕು ನಾಶವಾಗಿದೆ. ಒಂದು ತೆಂಗಿನ ಮರಕ್ಕೆ 2 ಸಾವಿರ ರು. ಪರಿಹಾರ ನಿಗದಿ ಮಾಡಲಾಗಿದೆ. ಇಲ್ಲಿವರೆಗೆ ಕೇವಲ 25 ಕೋಟಿ ರು. ಪರಿಹಾರ ಅಷ್ಟೇ ವಿತರಿಸಿದ್ದು, ಇದು ಭಿಕ್ಷೆ ನೀಡಿದಂತಾಗಿದೆ.

ಹೊನ್ನಾವರ ಪೊಲೀಸ್‌ ಠಾಣೆಗೆ ಅರಣ್ಯ ಅತಿಕ್ರಮಣದಾರರ ಮುತ್ತಿಗೆ

Dec 12 2024, 12:30 AM IST
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸದಿದ್ದಲ್ಲಿ ಡಿ. 21ರಂದು ಅರಣ್ಯ ಇಲಾಖೆ ಮುತ್ತಿಗೆ ಹಾಕಲಾಗುವುದು ಎಂದು ರವೀಂದ್ರ ನಾಯ್ಕ ಎಚ್ಚರಿಸಿದರು.

20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ: ಕಾಡಿಗಟ್ಟಿದ ಅರಣ್ಯ ಇಲಾಖೆ

Dec 09 2024, 12:46 AM IST
ಬಾಡಗ - ಬಾಣಂಗಾಲ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.

ಅರಣ್ಯ ಸಮಸ್ಯೆ: ಅಧಿವೇಶನದಲ್ಲಿ ಚರ್ಚಿಸಲು ಹೋರಾಟ ಸಮಿತಿ ಆಗ್ರಹ

Dec 06 2024, 08:57 AM IST
ಚಿಕ್ಕಮಗಳೂರು, ಡೀಮ್ಡ್ ಫಾರೆಸ್ಟ್ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಚರ್ಚಿಸ ಬೇಕು ಎಂದು ಕಸ್ತೂರಿ ರಂಗನ್ ವರದಿ ಹಾಗೂ ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಕಾಡಾನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ವಿಫಲ

Dec 06 2024, 08:56 AM IST
ಹನೂರು ಸಮೀಪದ ಕೆವಿಎನ್ ದೊಡ್ಡಿ ಗ್ರಾಮದ ರೈತರ ಜಮೀನಿಗೆ ಕಾಡನೆಗಳು ಬೆಳೆ ನಾಶಗೊಳಿಸಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved