• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆ ಗಡಿಯಲ್ಲಿ 15 ಎಕರೆ ಅರಣ್ಯ ಒತ್ತುವರಿ ತೆರವು

Jan 13 2025, 12:45 AM IST
ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡು ಸುಮಾರು 15 ಎಕರೆ ಪ್ರದೇಶದಲ್ಲಿ ಅಡಕೆ, ಬಾಳೆತೋಟ ಮಾಡಿಕೊಂಡಿದ್ದ ಸ್ಥಳದ ಮೇಲೆ ಭದ್ರಾವತಿ ಅರಣ್ಯ ವಲಯದ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ದಾಳಿ ಮಾಡಿ, ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡ ಘಟನೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.

ಅಲ್ಲಾಪಟ್ಟಣದ 14 ಮಂದಿ ರೈತರಿಗೆ ಅರಣ್ಯ ಇಲಾಖೆ ನೋಟಿಸ್..!

Jan 12 2025, 01:17 AM IST
ಕಳೆದ 60-70ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ತಾಲೂಕಿನ ಅಲ್ಲಾಪಟ್ಟಣ ಗ್ರಾಮದ 14ಕ್ಕೂ ರೈತ ಕುಟುಂಬಗಳು ಸಾಗುವಳಿ ಚೀಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅನುಭವದಲ್ಲಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವುದರಿಂದ ರೈತರು ಕಂಗಾಲಾಗುವಂತೆ ಮಾಡಿದೆ.

ಜೀವವೈವಿಧ್ಯದ ರಕ್ಷಣೆ ಬರೀ ಅರಣ್ಯ ಇಲಾಖೆ ಕಾರ್ಯವಲ್ಲ: ಕೆ.ವಿ. ವಸಂತ ರೆಡ್ಡಿ

Jan 11 2025, 12:48 AM IST
ಜಿಲ್ಲೆಯು ಪಶ್ಚಿಮ ಘಟ್ಟ ಹಾಗೂ ಜೀವವೈವಿಧ್ಯತೆಗಳನ್ನು ಒಳಗೊಂಡಿದೆ. ಇಲ್ಲಿ ಸಸ್ಯ, ಪ್ರಾಣಿ, ಪಕ್ಷಿಗಳು ಸೇರಿದಂತೆ ಸೂಕ್ಷ್ಮಾಣು ಜೀವಿಗಳಿಂದ ದೈತ್ಯಾಕಾರದ ಜೀವ ಸಂಕುಲದವರೆಗೂ ಕಾಣಬಹುದು. ಹೀಗಾಗಿ ಜಿಲ್ಲೆಯನ್ನು ಜೀವವೈವಿಧ್ಯತೆಯ ಹೃದಯ ಭಾಗವಾಗಿದೆ.

ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ನಿಯಂತ್ರಣ: ವಸಂತ ರೆಡ್ಡಿ ಭರವಸೆ

Jan 10 2025, 12:48 AM IST
ಅರಣ್ಯವಾಸಿಗಳು ಎರಡನೇ ದರ್ಜೆಯ ಪ್ರಜೆಗಳಲ್ಲ. ಅವರೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಅರಣ್ಯ ಸಿಬ್ಬಂದಿಗೆ ಸೂಚನೆ ನೀಡಬೇಕೆಂದು ರವೀಂದ್ರ ನಾಯ್ಕ ಅಧಿಕಾರಿಗಳಿಗೆ ಕೋರಿದರು.

ಅರಣ್ಯ ಅತಿಕ್ರಮಣ ಮಂಜೂರಿಗೆ ರಾಜಕೀಯ ಇಚ್ಛಾಶಕ್ತಿ ಮುಖ್ಯ: ಶಾಂತಾರಾಮ ನಾಯಕ

Jan 10 2025, 12:47 AM IST
ಮೂರು ಸಲ ಸಭೆ ಕರೆದಾಗಲೂ 1930ಕ್ಕಿಂತ ಹಿಂದಿನ ದಾಖಲೆ ಒದಗಿಸದೇ ಇದ್ದರೆ ಅರಣ್ಯ ಅತಿಕ್ರಮಣ ಖುಲ್ಲಾಪಡಿಸಲು ಆದೇಶಿಸುವುದಾಗಿ ಬೆದರಿಕೆವೊಡ್ಡುತ್ತಿದ್ದಾರೆ. ಇದು ಅಪ್ರಜಾಸತ್ತಾತ್ಮಕ ನಿಲುವಾಗಿದೆ.

ಪುಂಡ ಆನೆ ಸೆರೆ ಹಿಡಿದ ಅರಣ್ಯ ಇಲಾಖೆ

Jan 10 2025, 12:46 AM IST
ಕಳೆದ ಎರಡು ತಿಂಗಳಿಂದ ಖಾನಾಪುರದ ಕರಂಬಳ ಚಾಪಗಾಂವ ಗ್ರಾಮಗಳ ಸುತ್ತ ರೈತರಿಗೆ ತೊಂದರೆ ಕೊಡುತ್ತಿದ್ದ ಆನೆಯನ್ನು ಗುರುವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

3045 ಎಕರೆ ಅರಣ್ಯ ಒತ್ತುವರಿ ಮಾಡಿದ್ದರೆ ಎಫ್‌ಐಆರ್‌ ದಾಖಲಿಸಿ

Jan 09 2025, 12:46 AM IST
ಗುಂಡ್ಲುಪೇಟೆಯಲ್ಲಿ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮಾತನಾಡಿದರು.

ಅರಣ್ಯ ಇಲಾಖೆಯಲ್ಲಿ ಇನ್ಮುಂದೆ ಡಿಜಿಟಲ್‌ ಎಫ್‌ಐಆರ್‌ - ಗರುಡಾಕ್ಷಿ ವೆಬ್‌ಸೈಟ್‌ ಲೋಕಾರ್ಪಣೆ

Jan 08 2025, 11:56 AM IST

ಆಧುನಿಕತೆಗನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಸೇರಿ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ‘ಗರುಡಾಕ್ಷಿ’ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಕೋಟ್ಯಂತರ ಬೆಲೆಬಾಳುವ 50 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Jan 05 2025, 01:33 AM IST
Encroachment clearance of 50 acres of forest land worth crores

ಮಲೆನಾಡಲ್ಲಿ ಆನೆ ಹಾವಳಿ ತಡೆಗೆ ಆನೆ ವಿಹಾರಧಾಮ - ಅರಣ್ಯ ಇಲಾಖೆಯಿಂದ 2 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಯೋಜನೆ

Jan 04 2025, 11:22 AM IST

ಮಲೆನಾಡು  ಜಿಲ್ಲೆಗಳಲ್ಲಿನ ಆನೆಗಳ ಹಾವಳಿ ತಡೆಗೆ ಭದ್ರಾ ವನ್ಯಜೀವಿ ಸಂರಕ್ಷಿತಾರಣ್ಯ ವ್ಯಾಪ್ತಿಯ 2 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಎಲಿಫೆಂಟ್ ಸಾಫ್ಟ್‌ ರಿಲೀಸ್‌ ಸೆಂಟರ್‌ ನಿರ್ಮಾಣಕ್ಕೆ  ಯೋಜನೆ ರೂಪಿಸುತ್ತಿದ್ದು, 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಿಸುವ ಸಾಧ್ಯತೆಗಳಿವೆ.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved