• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸಂತಪುರದಲ್ಲಿ ಕೋತಿಗಳನ್ನು ಹಿಡಿಯಲು ಮುಂದಾದ ಅರಣ್ಯ ಇಲಾಖೆ

Jul 24 2025, 12:51 AM IST
ಕೆ.ಆರ್.ಪೇಟೆ ತಾಲೂಕಿನ ವಸಂತಪುರ ಗ್ರಾಮದಲ್ಲಿ ಹೆಚ್ಚಿರುವ ಕೋತಿಗಳ ಹಾವಳಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಹಿಡಿಯಲು ಮುಂದಾದರು. ಕಳೆದ ಎರಡು ವರ್ಷಗಳಿಂದ ನೂರಾರು ಕೋತಿಗಳು ಗ್ರಾಮದಲ್ಲಿ ಬೀಡುಬಿಟ್ಟು ಮನೆಗಳ ಹೆಂಚು ತೆಗೆದು ಮನೆಯೊಳಗಡೆ ಇಳಿದು, ದಿನೋಪಯೋಗಿ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಎತ್ತಿಕೊಂಡು ಓಡಿ ಹೋಗುತ್ತಿದ್ದವು.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ತಿದ್ದುಪಡಿ: ಅರಣ್ಯ ಭೂಮಿಗೆ ತೊಡಕಿಲ್ಲ: ಸಂಸದ ಬಿ.ವೈ.ರಾಘವೇಂದ್ರ

Jul 21 2025, 01:30 AM IST
ತಾಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ಪರಿಷ್ಕರಣೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದ ಕಂದಾಯ ಮತ್ತು ಅರಣ್ಯ ಭೂಮಿ ವಿಷಯದಲ್ಲಿ ಸದಾ ಸಂಘರ್ಷ ಎದುರಿಸುತ್ತಿರುವ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಜನರ ಕಂದಾಯ ಹಾಗೂ ಅರಣ್ಯ ಭೂಮಿ ತೊಡಕು ತಪ್ಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಕಾರ್ಯಾಚರಣೆ : 27 ಕಾಡಾನೆಗಳು ಮರಳಿ ಅರಣ್ಯಕ್ಕೆ

Jul 20 2025, 01:19 AM IST
ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಸುಮಾರು 27 ಕಾಡಾನೆಗಳನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ

Jul 19 2025, 01:00 AM IST
ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮುಂದಿನ ಜನಾಂಗಕ್ಕಾಗಿ ಪಶ್ಚಿಮ ಘಟ್ಟ ಅರಣ್ಯ ಉಳಿಸೋಣ: ಹರ್ಷಭಾನು ಜಿ.ಪಿ.

Jul 15 2025, 11:45 PM IST
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವನಮ್ ಪರಿಸರದಲ್ಲಿ ಅಕ್ಷರಕ್ಕೊಂದು ವೃಕ್ಷ ಕಾರ್ಯಕ್ರಮದಲ್ಲಿ ಸೋಮವಾರ ಶ್ರೀಗಂಧದ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅರಣ್ಯ ನಾಶವನ್ನು ಖರ್ಗೆ ಬೊಕ್ಕ ತಲೆಗೆ ಹೋಲಿಸಿದ್ದೇಕೆ?

Jul 14 2025, 10:57 AM IST

  ನಮ್ಮ ಫಾರೆಸ್ಟ್‌ ಏರಿಯಾ ಬಾಲ್ಡ್‌ಹೆಡ್‌ ಇದ್ದಹಂಗೆ. ರಸ್ತೆ ಇಕ್ಕೆಲದಾಗ ಹಚ್ಚ ಹಸಿರು, ಒಳಗ ಹೊಕ್ಕು ನೋಡಿದ್ರ ಖಾಲಿ. ಥೇಟ್‌ ನಮ್ಮ ಬೊಕ್ಕತಲೆ ಇದ್ಹಂಗೆ, ಸುತ್ತೆಲ್ಲ ಕೂದಲು, ನಡನೆತ್ತಿ ಭಣಭಣ!

ಅಂಕುಶಾಪುರ ಕಾಚೇನಹಳ್ಳಿ ಅರಣ್ಯ ಪ್ರದೇಶಕ್ಕೆ ಡೀಸಿ ಡಾ.ಕುಮಾರ ಭೇಟಿ, ಪರಿಶೀಲನೆ

Jul 11 2025, 11:48 PM IST
ಸಹಸ್ರ ಗಿಡ ನೆಡುವ ಅಭಿಯಾನ ಸಮಾರಂಭದಲ್ಲಿ ವಿವಿಧ ಶಾಲಾ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳುವರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಕುಡಿಯುವ ನೀರು ಮತ್ತು ಗಣ್ಯರಿಗೆ ತಾತ್ಕಾಲಿಕ ಶೌಚಾಲಯ ಕಲ್ಪಿಸಬೇಕು.

ಪಾಲಾರ್ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Jul 10 2025, 12:46 AM IST
ವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಧಿಕಾರಿ ಉಮಾಪತಿ ಹಾಗೂ ವೈದ್ಯಾಧಿಕಾರಿ ಆದರ್ಶ, ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತಪಟ್ಟಿದ್ದ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಯಿತು.

ಎಂಎಂ ಹಿಲ್ಸ್‌ ಇನ್ನು ಹುಲಿ ಸಂರಕ್ಷಿತ ಅರಣ್ಯ? ತ.ನಾಡಿಂದ ಜಾನುವಾರು ಕರೆತರುವುದಕ್ಕೂ ನಿಷೇಧ

Jul 09 2025, 10:27 AM IST

ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸುವುದು ಹಾಗೂ ತಮಿಳುನಾಡಿನಿಂದ ಮೇವಿಗಾಗಿ ವನ್ಯಜೀವಿಧಾಮಕ್ಕೆ ಜಾನುವಾರುಗಳನ್ನು ಕರೆತರುವುದಕ್ಕೆ ನಿಷೇಧ ಹೇರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಿರಿಯ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ದೇಶಾದ್ಯಂತ ನಿರಂತರ ಅರಣ್ಯ ನಾಶ: ಮಲ್ಲಿಕಾರ್ಜುನ ಖರ್ಗೆ ಕಳವಳ

Jul 06 2025, 01:48 AM IST
ಅರಣ್ಯ ಸಂರಕ್ಷಣೆಗೆ ಹಲವಾರು ಕಾಯ್ದೆಗಳಿದ್ದರೂ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅರಣ್ಯ ನಾಶ ಮುಂದುವರಿದಿದೆ ಎಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಕಳವಳ ಹೊರಹಾಕಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved