• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ವಕ್ಕರಿಸಿರುವ ಪರಿಭಾವಿತ ಅರಣ್ಯ ಭೂತ

Nov 26 2024, 12:45 AM IST
ಅನ್ನದಾತರು ಮಾತ್ರವಲ್ಲ, ಸರ್ಕಾರಿ ಜಾಗವೂ ಸಿಗದೇ ಜಿಲ್ಲೆಯ ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯವೆಂದು ಸರ್ಕಾರದಿಂದ ಘೋಷಣೆಯಾಗಿರುವ ಪ್ರದೇಶದಲ್ಲಿ ಪ್ರಸ್ತುತ ಸ್ವಾಭಾವಿಕ ಗಿಡ, ಮರ, ಕೆರೆ ಕುಂಟೆ, ಕಲ್ಲುಬಂಡೆ, ಲೀಸ್‌ ಲ್ಯಾಂಡ್‌, ಮುಜರಾಯಿ ಜಮೀನುಗಳು ಸಹ ಅರಣ್ಯಇಲಾಖೆ ಹೆಸರು ನಮೂದಿಸಲಾಗಿದೆ

ಅರಣ್ಯ ಸಿಬ್ಬಂದಿಯ ರೌಡಿ ವರ್ತನೆಗೆ ಶಾಸಕ ಗರಂ

Nov 21 2024, 01:05 AM IST
ಏನ್ರೀ ಅರಣ್ಯ ಇಲಾಖೆಯವರು ಮೇಲಿನಿಂದ ಇಳಿದು ಬಂದವರ. ಸಾರ್ವಜನಿಕರ ಸೇವೆಗೆ ನಿಮ್ಮನ್ನು ನೇಮಿಸಿರುವುದು. ಸಾರ್ವಜನಿಕರ ಹಣದಿಂದಲೇ ನಿಮಗೆ ಸಂಬಳ ನೀಡುವುದು. ಹಳ್ಳಿಜನರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಲು ನಿಮಗ್ಯಾರ್ರಿ ಅಧಿಕಾರ ನೀಡಿದ್ದು. ಗ್ರಾಮಕ್ಕೆ ತೆರಳುವ ವೇಳೆ ದೊಣ್ಣೆ ಹಿಡಿದುಕೊಳ್ಳಬಹುದೇನ್ರಿ. ತಾಲೂಕಿನಲ್ಲಿ ಎಲ್ಲಿ ನೋಡಿದ್ರೂ ನಿಮ್ಮದೆ ಸಮಸ್ಯೆ. ನಿಮ್ಮಿಂದ ತಾಲೂಕಿನ ಅಭಿವೃದ್ಧಿಯೇ ಕುಂಠಿತಗೊಂಡಿದೆ ಎಂದು ಶಾಸಕ ಸಿಮೆಂಟ್‌ ಮಂಜು ಆಕ್ರೋಶ ಹೊರಹಾಕಿದರು.

ಕಾಡುಪ್ರಾಣಿ ಹಾವಳಿ: ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

Nov 21 2024, 01:01 AM IST
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಬೆಬೆಳ್ಳೂರು, ಪುದುಕೋಟೆ , ಐಮಂಗಲ, ಮಗ್ಗುಲ, ಕೋಟೆಕೊಪ್ಪ, ಕುಕ್ಲೂರು ಬೊಳ್ಳರಿಮಾಡು ಗ್ರಾಮಗಳಲ್ಲಿ ತಿಂಗಳುಗಳಿದ ಕಾಡಾನೆಗಳ ಉಪಟಳ ನಿರಂತರವಾಗಿದೆ. ಜೊತೆಗೆ ವ್ಯಾಘ್ರ ಭೀತಿಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಬೆಳೆಗಾರರು ಬುಧವಾರ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.

ಪಶ್ಚಿಮಘಟ್ಟ ಅರಣ್ಯ ಪ್ರದೇಶದ ನದಿ ನೀರು ಬಳಕೆಗೆ ಹಸಿರು ಸೆಸ್‌ ವಿಧಿಸಲು ಚಿಂತನೆ : ಈಶ್ವರ್ ಖಂಡ್ರೆ

Nov 14 2024, 12:45 AM IST
ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್‌ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದೆ.

ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ ಇದೆ - ಸಚಿವ ಅರಣ್ಯ ಸಚಿವ ಈಶ್ವರ ಖಂಡ್ರೆ

Nov 10 2024, 02:03 AM IST
ಬರುವ ೧೩ರಂದು ಉಪ ಚುನಾವಣೆಯು ಜರುಗುತ್ತಿದ್ದು, ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರ ೩ ಕಡೆ ಕಾಂಗ್ರೆಸ್ ಅಲೆ ಇದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮತಯಾಚನೆ ಪ್ರಕಾರ ೩ ಕಡೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕದಲ್ಲಿ ಮರಗಳ ಹನನ

Nov 09 2024, 01:23 AM IST
ರಕ್ಷಿತಾರಣ್ಯದೊಳಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕೃತ್ಯಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೊಸಳೆ ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ

Nov 01 2024, 12:31 AM IST
ಕಾಗವಾಡ ತಾಕೂಕಿನ ಐನಾಪುರ ಪಟ್ಟಣದ ಹೊರವಲಯದಲ್ಲಿರುವ ಬೃಹತ್ ಕಲ್ಲು ಕ್ವಾರಿ( ಖನಿ)ಯ ನೀರಿನಲ್ಲಿರುವ ಎರಡು ಮೊಸಳೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದೆ ಎಂದು ಅರಣ್ಯಾಧಿಕಾರಿ ರಾಖೇಶ ಅರ್ಜುನವಾಡ ತಿಳಿಸಿದ್ದಾರೆ.

ಹನೂರಿನ ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ಅನುಮತಿ

Nov 01 2024, 12:12 AM IST
ಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಮಾಸ ಸೇರಿದಂತೆ ಹಬ್ಬದ ವಿಶೇಷ ದಿನಗಳಲ್ಲಿ ಭಕ್ತರು ಹನೂರಿನ ನಾಗಮಲೆಗೆ ಹೋಗಿ ಬರಲು ಅರಣ್ಯ ಇಲಾಖೆ ಅನುಮತಿ ನೀಡಿದೆ.

ಅರಣ್ಯ ಭೂಮಿ ಹೆಸರಲ್ಲಿ ರೈತರ ಒಕ್ಕಲೆಬ್ಬಿಸಿದರೆ ಹೋರಾಟ

Oct 30 2024, 12:39 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಲಕ್ಷಾಂತರ ಜನರು ಸರ್ಕಾರಿ ಜಾಗಗಳಲ್ಲಿ ಮನೆ, ಗುಡಿಸಲು ಕಟ್ಟಿಕೊಂಡಿದ್ದು ಅಂತಹ ಜನತೆಗೆ ಸರ್ಕಾರದಿಂದ ಯಾವುದೇ ಹಕ್ಕು ಪತ್ರಗಳಾಗಲಿ, ಮಂಜೂರಾತಿ ಆಗಲಿ ನೀಡಿರುವುದಿಲ್ಲ. ಅಂತಹ ಜನರ ಹೋರಾಟವನ್ನು ಬೆಂಬಲಿಸುವುದು ಅಗತ್ಯವಾಗಿದ್ದು, ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಮಿತಿ ಮುಖಂಡ ಸಿರಿಮನೆ ನಾಗರಾಜು ತಿಳಿಸಿದರು.

ಅರಣ್ಯ ಅತಿಕ್ರಮಣದಾರರಿಂದ ಪ್ರಧಾನಿಗೆ ಮನವಿ ಅಭಿಯಾನ

Oct 27 2024, 02:35 AM IST
ಹಲವು ವರ್ಷಗಳ ಹೋರಾಟದ ನಂತರ ಅರಣ್ಯ ಅತಿಕ್ರಮಣದಾರರಿಗೆ ಅರಣ್ಯ ಭೂಮಿ ಹಕ್ಕು ಸಿಕ್ಕಿಲ್ಲ. ಈಗಿನ ಕಾನೂನಿನಲ್ಲಿ ಅರಣ್ಯ ಭೂಮಿ ಹಕ್ಕು ನೀಡಲು ಅಡ್ಡಿಯಾಗಿರುವ 75 ವರ್ಷ ಅಥವಾ ಮೂರು ತಲೆಮಾರಿನ ದಾಖಲೆ ನೀಡಬೇಕೆನ್ನುವ ಮಾನದಂಡ ತೆಗೆದು ಹಾಕಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved