• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಸ್ಗಲ್‌ ಮೀಸಲು ಅರಣ್ಯ ನೆಡುತೋಪಿನಲ್ಲಿ ಸಾಗುವಾನಿ ಮರ ಕಡಿದ ಆರೋಪಿಗಳ ಬಂಧನ

Oct 27 2024, 02:24 AM IST
ನರಸಿಂಹರಾಜಪುರ, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಯ ಅಳೇಹಳ್ಳಿ ಗ್ರಾಮದ 8 ನೇ ಮೈಲಿಕಲ್‌ ಸಮೀಪದ ಕೂಸ್ಗಲ್‌ ಮೀಸಲು ಅರಣ್ಯದ ಸಾಗುವಾನಿ ನೆಡುತೋಪಿನಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಅರಣ್ಯ ಒತ್ತುವರಿ ಆರೋಪ: ರಮೇಶ್‌ಕುಮಾರ್‌ಗೆ ನೋಟಿಸ್‌

Oct 27 2024, 02:08 AM IST
ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿದಂತೆ ಅರಣ್ಯ ಇಲಾಖೆಯ ಮಂತ್ರಾಲಯವು ಸೂಕ್ತಕ್ರಮ ಜರುಗಿಸಲು ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅರಣ್ಯ ಇಲಾಖೆಯ ಭೂಮಿಗಳ ಒತ್ತುವರಿ ಆಗಿದೆ ಎನ್ನಲಾದ ಪ್ರದೇಶ ಜಂಟಿ ಸರ್ವೇಗೆ ಸೂಚಿಸಲಾಗಿದೆ.

ಅರಣ್ಯ ರಕ್ಷಣೆಯೊಂದಿಗೆ ಹೆಚ್ಚೆಚ್ಚು ಗಿಡ ನೆಡಿ

Oct 26 2024, 01:10 AM IST
ಯುವಕರಲ್ಲಿ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಹೆಚ್ಚೆಚ್ಚು ತಿಳಿಸಿದರೆ ಮುಂದಾಗುವ ಅವಘಢ ತಡೆಯಲು ಅನುಕೂಲವಾಗಲಿದೆ. ಮರ ಕಡಿಯುವ ಅನಿವಾರ್ಯತೆ ಬಂದರೆ ಆ ಮರಕ್ಕೆ ಬದಲಾಗಿ ಇನ್ನೊಂದು ಗಿಡ ನೆಡುವುದು ಕಡ್ಡಾಯವಾಗಬೇಕು.

ಅರಣ್ಯ ಹಕ್ಕು ಕಾಯ್ದೆ ಜಾರಿಯಲ್ಲಿ ಕರ್ನಾಟಕ ವಿಫಲ

Oct 26 2024, 01:03 AM IST
ಆದಿವಾಸಿ ಮುಖಂಡರೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆ

ನೆಡುತೋಪಿಗಾಗಿ ತಂದಿದ್ದ 5 ಲಕ್ಷ ಸಸಿಗಳು ನಾಶ : ಅರಣ್ಯ ಇಲಾಖೆಯಿಂದ ನಡೆಸಲಾದ ಸರ್ವೇ

Oct 21 2024, 11:48 AM IST

ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.

ಅರಣ್ಯ ಭೂಮಿ ಹಕ್ಕು ಭಿಕ್ಷೆಯಲ್ಲ, ಸಂವಿಧಾನಬದ್ಧ ಹಕ್ಕು: ರವೀಂದ್ರ ನಾಯ್ಕ

Oct 21 2024, 12:42 AM IST
ನಿರಂತರ 33 ವರ್ಷ ಹೋರಾಟ ಸಂಘಟನೆ ಮೂಲಕ ಅರಣ್ಯಭೂಮಿ ಹಕ್ಕಿಗಾಗಿ ಜನಾಂದೋಲನ ಜರುಗಿದರೂ ಸಹಿತ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಂತಾಗಿದೆ.

ಅರಣ್ಯ ಅತಿಕ್ರಮಣದಾರರ ಸಮಸ್ಯೆ ಪರಿಹಾರಕ್ಕೆ ಇಚ್ಛಾಶಕ್ತಿ ಕೊರತೆ: ಆರೋಪ

Oct 19 2024, 12:16 AM IST
ಅರಣ್ಯ ಭೂಮಿ ಉಳಿಸುವವರು ರೈತರು, ಕೂಲಿಕಾರರು. ಅವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಆದರೆ ಕಾರ್ಪೊರೇಟ್ ಕಂಪನಿಗಳು, ಗಣಿಗಾರಿಕೆ ಮಾಡುವವರು ಅರಣ್ಯ ಕಬಳಿಕೆ ಮಾಡುತ್ತಾರೆ. ಆದರೆ ಸರ್ಕಾರ ಅವರಿಗೆ ಅನೂಕೂಲ ಮಾಡಿಕೊಡುವ ಕೆಲಸ ಮಾಡಿದೆ.

ಎಚ್‌ಎಂಟಿ ಭೂಮಿ ಡಿನೋಟಿಫಿಕೇಷನ್‌ : ಮಧ್ಯಂತರ ಅರ್ಜಿ ವಾಪಸ್‌ಗೆ ಸೂಚನೆ - ಅರಣ್ಯ ಸಚಿವ ಈಶ್ವರ್‌ ಖಂಡ್ರೆ

Oct 16 2024, 01:30 AM IST
ಎಚ್‌ಎಂಟಿ ವಶದಲ್ಲಿರುವ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್‌ ಸರ್ವೇ ನಂ. 1 ಮತ್ತು 2ರಲ್ಲಿರುವ ಅರಣ್ಯ ಭೂಮಿ ಡಿ-ನೋಟಿಫಿಕೇಷನ್‌ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಮಂಗಳೂರಲ್ಲಿ ಮಿಯಾವಾಕಿ ಅರಣ್ಯ ತೆರವಿಗೆ ಹೈಕೋರ್ಟ್ ತಡೆ

Oct 16 2024, 12:38 AM IST
ವಿಚಾರಣೆಗೆ ತೆಗೆದುಕೊಂಡ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಮೊಹಮ್ಮದ್ ನವಾಜ್ ಅವರಿದ್ದ ಪೀಠವು ಅರ್ಜಿಯನ್ನು ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಅರಣ್ಯ ಸಂರಕ್ಷಣೆಯೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಿ

Oct 10 2024, 02:21 AM IST
ಬಂಡೀಪುರ ಸಫಾರಿ ಕೇಂದ್ರದ ಆವರಣದಲ್ಲಿ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ನೆನಪಿನ ಕಾಣಿಕೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved