• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮದಲ್ಲಿ ಅಶಾಂತಿ ಉಂಟಾದರೆ ಅರಣ್ಯ ಇಲಾಖೆ ಹೊಣೆ

Oct 05 2024, 01:32 AM IST
ಹನೂರು ತಾಲೂಕಿನ ಆಲಂಬಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ರೈತ ಸಂಘದ ನಾಮಫಲಕ ತೆರವುಗೊಳಿಸಲು ಮುಂದಾಗಿರುವುದನ್ನು ರೈತ ಮುಖಂಡರು ವಿರೋಧಿಸಿದರು.

ಅರಣ್ಯ ಜತೆಗೆ ವನ್ಯಜೀವಿಗಳನ್ನೂ ರಕ್ಷಿಸಿ: ಶಾಸಕ ಆರ್.ವಿ. ದೇಶಪಾಂಡೆ

Oct 05 2024, 01:31 AM IST
ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಅರಣ್ಯ ಸಂರಕ್ಷಣೆ ಆಗಲೇಬೇಕು.

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತ ಸಂಘದ ನಾಮಫಲಕ ತೆರವು

Oct 04 2024, 01:03 AM IST
ರೈತ ಸಂಘದ ನಾಮಫಲಕ ತೆರವುಗೊಳಿಸಲು ಬಂದ ಅರಣ್ಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ ಘಟನೆ ಹನೂರಿನ ಗಡಿ ಗ್ರಾಮ ಆಲಂಬಾಡಿ ಗ್ರಾಮದಲ್ಲಿ ಜರುಗಿದೆ.

ಅರಣ್ಯ ನಾಶ ತಡೆಯದಿದ್ದರೆ ಅನಾಹುತ ತಪ್ಪಿದ್ದಲ್ಲ-ಶಾಸಕ ಶ್ರೀನಿವಾಸ ಮಾನೆ

Oct 02 2024, 01:09 AM IST
ಏನಾದರೂ ಕೆಲಸ ಮಾಡಿ ಬದುಕಬಹುದು. ಆದರೆ ಅರಣ್ಯ ನಾಶ ಮಾಡಿ ಬದುಕುವುದು ಅಸಾಧ್ಯ. ಭೂಮಿಯ ಮೇಲಿನ ಭಾರ, ಒತ್ತಡ ದಿನೇ ದಿನೆ ಹೆಚ್ಚುತ್ತಿದೆ. ಇನ್ನಾದರೂ ಜವಾಬ್ದಾರಿ ಅರಿಯದಿದ್ದರೆ, ಜಾಗೃತಿ ವಹಿಸದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.

ಅರಣ್ಯ ಅಧಿಕಾರಿಗಳ ಕ್ರಮ ವಿರೋಧಿಸಿ ರೈತರೊಂದಿಗೆ ಜಾಥಾ

Sep 30 2024, 01:19 AM IST
Jatha with farmers against the action of forest officials

ಹಸಿರೀಕರಣದ ನೆಪಕ್ಕೆ ಅರಣ್ಯ ಇಲಾಖೆಯಿಂದ ಕೋಟ್ಯಾಂತರ ಹಣ ಅಪವ್ಯಯ : ರೈತ ಸಂಘ ಆರೋಪ

Sep 28 2024, 01:33 AM IST

ಆನಂದಪುರ ಬೆಳಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಹಸಿರಿಕರಣ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಸಿಗಳನ್ನು ಹಾಳು ಮಾಡಿದೆ ಎಂಬ ಆರೋಪ 

ಪಹಣಿ ಇದ್ದರೂ ಸಾಗುವಳಿ ಜಮೀನು ತೆರವು: ಅರಣ್ಯ ಅಧಿಕಾರಿಗಳ ವಿರುದ್ಧ ರೈತ ಸಂಘ ಆಕ್ರೋಶ

Sep 28 2024, 01:28 AM IST
ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತ ಪರ ಸಂಘಟನೆಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಅರಣ್ಯ ಸಿಬ್ಬಂದಿ ಕಿರುಕುಳಕ್ಕೆ ರಂಜಿತಾ ರವೀಂದ್ರ ಆಕ್ರೋಶ

Sep 25 2024, 01:00 AM IST
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪುನರ್ ಪರಿಶೀಲನಾ ಹಂತದಲ್ಲಿ ಇರುವ, ಜಿಪಿಎಸ್ ಮೇಲ್ಮನವಿ ಉರ್ಜಿತ ಇರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಅರಣ್ಯ ಸಿಬ್ಬಂದಿಗಳಿಂದ ಆತಂಕ ಉಂಟಾಗುತ್ತಿದೆ.

ಅರಣ್ಯ, ಕಂದಾಯ ಇಲಾಖೆ ಒಂದಿಂಚೂ ಭೂಮಿ ತಗೊಳಲ್ಲ

Sep 24 2024, 01:58 AM IST
ಒಂದಿಂಚೂ ಅರಣ್ಯ ಇಲಾಖೆಯ ಭೂಮಿ ಆಗಲಿ, ಕಂದಾಯ ಇಲಾಖೆಯ ಒಂದಿಂಚೂ ಭೂಮಿಯನ್ನೂ ತಗೊಳಲ್ಲ. ನನ್ನ ಮೇಲೆ ವಿನಾಕಾರಣ ಆರೋಪಗಳು ನಡೆಯುತ್ತಿವೆ ಎಂದು ಅಬಕಾರಿ ಇಲಾಖೆ ಸಚಿವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ತುಮಕೂರಿನಲ್ಲಿ ದಲಿತರ ಅಂತ್ಯಸಂಸ್ಕಾರಕ್ಕೆ ಅರಣ್ಯ ಇಲಾಖೆ ತಗಾದೆ: ಶಾಸಕ ಸುರೇಶ್‌ ಗೌಡ ಪ್ರತಿಭಟನೆ ಬಳಿಕ ನೆರವೇರಿದ ಕಾರ್ಯ

Sep 23 2024, 01:29 AM IST
ದಲಿತರ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡದೆ ತೊಂದರೆ ನೀಡಿದ ಇಲಾಖೆ ಮತ್ತು ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಪ್ರತಿಭಟನೆ ಮಾಡಿ ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ಭಾನುವಾರ ನಡೆಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 47
  • next >

More Trending News

Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved