• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಸಳೆ ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ

Nov 01 2024, 12:31 AM IST
ಕಾಗವಾಡ ತಾಕೂಕಿನ ಐನಾಪುರ ಪಟ್ಟಣದ ಹೊರವಲಯದಲ್ಲಿರುವ ಬೃಹತ್ ಕಲ್ಲು ಕ್ವಾರಿ( ಖನಿ)ಯ ನೀರಿನಲ್ಲಿರುವ ಎರಡು ಮೊಸಳೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದೆ ಎಂದು ಅರಣ್ಯಾಧಿಕಾರಿ ರಾಖೇಶ ಅರ್ಜುನವಾಡ ತಿಳಿಸಿದ್ದಾರೆ.

ಹನೂರಿನ ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ಅನುಮತಿ

Nov 01 2024, 12:12 AM IST
ಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಮಾಸ ಸೇರಿದಂತೆ ಹಬ್ಬದ ವಿಶೇಷ ದಿನಗಳಲ್ಲಿ ಭಕ್ತರು ಹನೂರಿನ ನಾಗಮಲೆಗೆ ಹೋಗಿ ಬರಲು ಅರಣ್ಯ ಇಲಾಖೆ ಅನುಮತಿ ನೀಡಿದೆ.

ಅರಣ್ಯ ಭೂಮಿ ಹೆಸರಲ್ಲಿ ರೈತರ ಒಕ್ಕಲೆಬ್ಬಿಸಿದರೆ ಹೋರಾಟ

Oct 30 2024, 12:39 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಲಕ್ಷಾಂತರ ಜನರು ಸರ್ಕಾರಿ ಜಾಗಗಳಲ್ಲಿ ಮನೆ, ಗುಡಿಸಲು ಕಟ್ಟಿಕೊಂಡಿದ್ದು ಅಂತಹ ಜನತೆಗೆ ಸರ್ಕಾರದಿಂದ ಯಾವುದೇ ಹಕ್ಕು ಪತ್ರಗಳಾಗಲಿ, ಮಂಜೂರಾತಿ ಆಗಲಿ ನೀಡಿರುವುದಿಲ್ಲ. ಅಂತಹ ಜನರ ಹೋರಾಟವನ್ನು ಬೆಂಬಲಿಸುವುದು ಅಗತ್ಯವಾಗಿದ್ದು, ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಮಿತಿ ಮುಖಂಡ ಸಿರಿಮನೆ ನಾಗರಾಜು ತಿಳಿಸಿದರು.

ಅರಣ್ಯ ಅತಿಕ್ರಮಣದಾರರಿಂದ ಪ್ರಧಾನಿಗೆ ಮನವಿ ಅಭಿಯಾನ

Oct 27 2024, 02:35 AM IST
ಹಲವು ವರ್ಷಗಳ ಹೋರಾಟದ ನಂತರ ಅರಣ್ಯ ಅತಿಕ್ರಮಣದಾರರಿಗೆ ಅರಣ್ಯ ಭೂಮಿ ಹಕ್ಕು ಸಿಕ್ಕಿಲ್ಲ. ಈಗಿನ ಕಾನೂನಿನಲ್ಲಿ ಅರಣ್ಯ ಭೂಮಿ ಹಕ್ಕು ನೀಡಲು ಅಡ್ಡಿಯಾಗಿರುವ 75 ವರ್ಷ ಅಥವಾ ಮೂರು ತಲೆಮಾರಿನ ದಾಖಲೆ ನೀಡಬೇಕೆನ್ನುವ ಮಾನದಂಡ ತೆಗೆದು ಹಾಕಬೇಕು.

ಕೂಸ್ಗಲ್‌ ಮೀಸಲು ಅರಣ್ಯ ನೆಡುತೋಪಿನಲ್ಲಿ ಸಾಗುವಾನಿ ಮರ ಕಡಿದ ಆರೋಪಿಗಳ ಬಂಧನ

Oct 27 2024, 02:24 AM IST
ನರಸಿಂಹರಾಜಪುರ, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಯ ಅಳೇಹಳ್ಳಿ ಗ್ರಾಮದ 8 ನೇ ಮೈಲಿಕಲ್‌ ಸಮೀಪದ ಕೂಸ್ಗಲ್‌ ಮೀಸಲು ಅರಣ್ಯದ ಸಾಗುವಾನಿ ನೆಡುತೋಪಿನಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಅರಣ್ಯ ಒತ್ತುವರಿ ಆರೋಪ: ರಮೇಶ್‌ಕುಮಾರ್‌ಗೆ ನೋಟಿಸ್‌

Oct 27 2024, 02:08 AM IST
ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿದಂತೆ ಅರಣ್ಯ ಇಲಾಖೆಯ ಮಂತ್ರಾಲಯವು ಸೂಕ್ತಕ್ರಮ ಜರುಗಿಸಲು ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅರಣ್ಯ ಇಲಾಖೆಯ ಭೂಮಿಗಳ ಒತ್ತುವರಿ ಆಗಿದೆ ಎನ್ನಲಾದ ಪ್ರದೇಶ ಜಂಟಿ ಸರ್ವೇಗೆ ಸೂಚಿಸಲಾಗಿದೆ.

ಅರಣ್ಯ ರಕ್ಷಣೆಯೊಂದಿಗೆ ಹೆಚ್ಚೆಚ್ಚು ಗಿಡ ನೆಡಿ

Oct 26 2024, 01:10 AM IST
ಯುವಕರಲ್ಲಿ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಹೆಚ್ಚೆಚ್ಚು ತಿಳಿಸಿದರೆ ಮುಂದಾಗುವ ಅವಘಢ ತಡೆಯಲು ಅನುಕೂಲವಾಗಲಿದೆ. ಮರ ಕಡಿಯುವ ಅನಿವಾರ್ಯತೆ ಬಂದರೆ ಆ ಮರಕ್ಕೆ ಬದಲಾಗಿ ಇನ್ನೊಂದು ಗಿಡ ನೆಡುವುದು ಕಡ್ಡಾಯವಾಗಬೇಕು.

ಅರಣ್ಯ ಹಕ್ಕು ಕಾಯ್ದೆ ಜಾರಿಯಲ್ಲಿ ಕರ್ನಾಟಕ ವಿಫಲ

Oct 26 2024, 01:03 AM IST
ಆದಿವಾಸಿ ಮುಖಂಡರೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆ

ನೆಡುತೋಪಿಗಾಗಿ ತಂದಿದ್ದ 5 ಲಕ್ಷ ಸಸಿಗಳು ನಾಶ : ಅರಣ್ಯ ಇಲಾಖೆಯಿಂದ ನಡೆಸಲಾದ ಸರ್ವೇ

Oct 21 2024, 11:48 AM IST

ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.

ಅರಣ್ಯ ಭೂಮಿ ಹಕ್ಕು ಭಿಕ್ಷೆಯಲ್ಲ, ಸಂವಿಧಾನಬದ್ಧ ಹಕ್ಕು: ರವೀಂದ್ರ ನಾಯ್ಕ

Oct 21 2024, 12:42 AM IST
ನಿರಂತರ 33 ವರ್ಷ ಹೋರಾಟ ಸಂಘಟನೆ ಮೂಲಕ ಅರಣ್ಯಭೂಮಿ ಹಕ್ಕಿಗಾಗಿ ಜನಾಂದೋಲನ ಜರುಗಿದರೂ ಸಹಿತ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಂತಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved