• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿರೀಕರಣದ ನೆಪಕ್ಕೆ ಅರಣ್ಯ ಇಲಾಖೆಯಿಂದ ಕೋಟ್ಯಾಂತರ ಹಣ ಅಪವ್ಯಯ : ರೈತ ಸಂಘ ಆರೋಪ

Sep 28 2024, 01:33 AM IST

ಆನಂದಪುರ ಬೆಳಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಹಸಿರಿಕರಣ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಸಿಗಳನ್ನು ಹಾಳು ಮಾಡಿದೆ ಎಂಬ ಆರೋಪ 

ಪಹಣಿ ಇದ್ದರೂ ಸಾಗುವಳಿ ಜಮೀನು ತೆರವು: ಅರಣ್ಯ ಅಧಿಕಾರಿಗಳ ವಿರುದ್ಧ ರೈತ ಸಂಘ ಆಕ್ರೋಶ

Sep 28 2024, 01:28 AM IST
ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತ ಪರ ಸಂಘಟನೆಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಅರಣ್ಯ ಸಿಬ್ಬಂದಿ ಕಿರುಕುಳಕ್ಕೆ ರಂಜಿತಾ ರವೀಂದ್ರ ಆಕ್ರೋಶ

Sep 25 2024, 01:00 AM IST
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪುನರ್ ಪರಿಶೀಲನಾ ಹಂತದಲ್ಲಿ ಇರುವ, ಜಿಪಿಎಸ್ ಮೇಲ್ಮನವಿ ಉರ್ಜಿತ ಇರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಅರಣ್ಯ ಸಿಬ್ಬಂದಿಗಳಿಂದ ಆತಂಕ ಉಂಟಾಗುತ್ತಿದೆ.

ಅರಣ್ಯ, ಕಂದಾಯ ಇಲಾಖೆ ಒಂದಿಂಚೂ ಭೂಮಿ ತಗೊಳಲ್ಲ

Sep 24 2024, 01:58 AM IST
ಒಂದಿಂಚೂ ಅರಣ್ಯ ಇಲಾಖೆಯ ಭೂಮಿ ಆಗಲಿ, ಕಂದಾಯ ಇಲಾಖೆಯ ಒಂದಿಂಚೂ ಭೂಮಿಯನ್ನೂ ತಗೊಳಲ್ಲ. ನನ್ನ ಮೇಲೆ ವಿನಾಕಾರಣ ಆರೋಪಗಳು ನಡೆಯುತ್ತಿವೆ ಎಂದು ಅಬಕಾರಿ ಇಲಾಖೆ ಸಚಿವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ತುಮಕೂರಿನಲ್ಲಿ ದಲಿತರ ಅಂತ್ಯಸಂಸ್ಕಾರಕ್ಕೆ ಅರಣ್ಯ ಇಲಾಖೆ ತಗಾದೆ: ಶಾಸಕ ಸುರೇಶ್‌ ಗೌಡ ಪ್ರತಿಭಟನೆ ಬಳಿಕ ನೆರವೇರಿದ ಕಾರ್ಯ

Sep 23 2024, 01:29 AM IST
ದಲಿತರ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡದೆ ತೊಂದರೆ ನೀಡಿದ ಇಲಾಖೆ ಮತ್ತು ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಪ್ರತಿಭಟನೆ ಮಾಡಿ ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ಭಾನುವಾರ ನಡೆಯಿತು.

ಪಪ್ಪಾಯಿ ಬೆಳೆನಾಶ ಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಆಗ್ರಹ

Sep 23 2024, 01:28 AM IST
ಸಾಗುವಳಿ ಜಮೀನಿನಲ್ಲಿ ಪಪ್ಪಾಯಿ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶ ಪಡಿಸಿದ್ದು ಹಾಗೂ ತಾಲೂಕಿನ ಅರಣ್ಯ ಭೂಮಿ ಖಾಸಗಿವರು ಪಾಲಾಗುತ್ತಿದನ್ನು ರಕ್ಷಿಸಬೇಕೆಂದು ಒತ್ತಾಯ

ಅರಣ್ಯ ಸಂರಕ್ಷಣೆಯೊಂದಿಗೆ ಸಮುದಾಯ ಸಂರಕ್ಷಣೆಗೆ ಮುಂದಾಗಿ: ಸಂಶೋಧಕ ಡಾ.ಆರ್.ಸಿದ್ದಪ್ಪಶೆಟ್ಟಿ

Sep 23 2024, 01:18 AM IST
ಗಿರಿಜನರು ಅರಣ್ಯ ಸಂರಕ್ಷಣೆಯೊಂದಿಗೆ ಸಮುದಾಯ ಸಂರಕ್ಷಣೆಗೆ ಮುಂದಾಗಬೇಕು ಎಂದು ಏಟ್ರಿ ಸಂಸ್ಥೆಯ ಪ್ರಾಧ್ಯಾಪಕ ಹಾಗೂ ಸಂಶೋಧಕ ಡಾ.ಆರ್.ಸಿದ್ದಪ್ಪಶೆಟ್ಟಿ ಅವರು ಸಲಹೆ ನೀಡಿದರು. ಯಳಂದೂರಿನಲ್ಲಿ ಅರಣ್ಯ ಹಕ್ಕು ಸಮಿತಿಗಳ ಸದಸ್ಯರಿಗೆ ಸಮುದಾಯ ಸಂರಕ್ಷಣೆ ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಲೆಕ್ಟ್ರಾನಿಕ್‌ ಸಿಟಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತು ಪತ್ತೆ - ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ

Sep 22 2024, 08:26 AM IST

ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆಯ ಗುರುತು ಈಗ ಡಿಮಾರ್ಟ್‌ ಹಿಂಬದಿಯ ಕೆರೆಯ ಬಳಿ ಶುಕ್ರವಾರ ಪತ್ತೆ ಆಗಿದೆ. ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಎಲ್ಲರಿಗೂ ಸ್ಥಾನಮಾನ ಸಿಗಲಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

Sep 22 2024, 02:00 AM IST
ಕಾಂಗ್ರೆಸ್ಸಿಗೆ ಸೋಲಾಗುತ್ತಿರೋದು ಕಾಂಗ್ರೆಸ್ಸಿನವರಿಂದ, ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಎಲ್ಲರಿಗೂ ಸ್ಥಾನಮಾನ ಪಕ್ಷದಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಅರಣ್ಯ ಅಧಿಕಾರಿಗಳಿಂದ ಅಡಕೆ ಬೆಳೆಗಾರರ ಮೇಲೆ ದಬ್ಬಾಳಿಕೆ

Sep 22 2024, 01:54 AM IST
ಇಕ್ಕೇರಿಯಲ್ಲಿ ಕೃಷಿಕರ ಮೇಲೆ ದೌರ್ಜನ್ಯ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆ ಖಂಡಿಸಿ ಕಚೇರಿ ಎದುರು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಡಕೆ ಬೆಳೆಗಾರರು ಘೇರಾವ್ ಮಾಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved