• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೀಮ್ಡ್ ಅರಣ್ಯ ಪ್ರದೇಶ ಸರ್ವೇಗೆ ಜಿಲ್ಲಾಧಿಕಾರಿ ಸೂಚನೆ

Aug 29 2024, 12:47 AM IST
ರಾಜ್ಯ ಸರ್ಕಾರ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ, ಅರಣ್ಯ, ಭೂದಾಖಲೆಗಳ ಇಲಾಖೆಯು ಜಂಟಿಯಾಗಿ ಸರ್ವೇ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಪ್ಲಾಸ್ಟಿಕ್‌ ಮುಕ್ತ ಜಾತ್ರಾಮಹೋತ್ಸವಕ್ಕೆ ಅರಣ್ಯ ಇಲಾಖೆ ಪಣ

Aug 29 2024, 12:46 AM IST
ಜಾತ್ರಾಮಹೋತ್ಸವದಲ್ಲಿ ಪ್ರಾಣಿ ಸಂಕುಲ, ಸರಿಸೃಪ, ಜೌಷಧಿಯ ಸಸ್ಯ ಸಂಪತ್ತು ಹಾಳಾಗದಂತೆ ಕಪ್ಪತ್ತಗುಡ್ಡ ಉಳಿಸಲು ಅರಣ್ಯ ಇಲಾಖೆ ಶ್ರಮಿಸಲು ಮುಂದಾಗಿದೆ

ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟ- ತೆರವುಗೊಳಿಸಿದರೆ ಕಾನೂನಾತ್ಮಕ ಹೋರಾಟ: ಶಿವಣ್ಣ

Aug 26 2024, 01:43 AM IST
ನರಸಿಂಹರಾಜಪುರ, ದಲಿತರ, ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟವಾಡಲು ಬಂದರೆ ಕಾನೂನಾತ್ಮಕ ಜನಾಂದೋಲನ ಮಾಡುವುದಾಗಿ ಜಿಲ್ಲಾ ದಲಿತ ಪ್ರಗತಿಪರ ಸಂಘಟನೆಗಳ ಮುಖಂಡ ಎಚ್.ಎಂ. ಶಿವಣ್ಣ ತಿಳಿದರು.

ಶೃಂಗಾರಬಾಗಿನಲ್ಲಿ 56 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Aug 24 2024, 01:26 AM IST
ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿಯ ಶೃಂಗಾರಬಾಗು ತಾಂಡದ ಸರ್ವೆ ನಂಬರ್: 16ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿನ 56 ಎಕರೆ ಅರಣ್ಯ ಭೂಮಿಯನ್ನು ರೈತರು ಸಾಗುವಳಿ ಮಾಡಿದ್ದರು. ಈ ಭೂಮಿಯನ್ನು ಶುಕ್ರವಾರ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಮಾವಿನಕಟ್ಟೆಯ ವಲಯ ಅರಣ್ಯಾಧಿಕಾರಿ ಜಗದೀಶ್ ಹೇಳಿದ್ದಾರೆ.

ಅರಣ್ಯ ಭವನದಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ

Aug 24 2024, 01:22 AM IST
ಅರಮನೆಗೆ ತೆರಳುವ ಮುನ್ನ ಅರಣ್ಯ ಭವನದಲ್ಲಿ ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಬ್ಬು, ಬೆಲ್ಲ ನೀಡಲಾಯಿತು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

Aug 23 2024, 01:13 AM IST
ತರೀಕೆರೆ, ಅರಣ್ಯ ಇಲಾಖೆಯವರು ರೈತರಿಗೆ ಅನಾವಶ್ಯಕವಾಗಿ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಪರಿಭಾವಿತ ಅರಣ್ಯ: ಬಗರ್‌ಹುಕುಂ ರೈತರಿಗೆ ಸಂಕಷ್ಟ

Aug 23 2024, 01:04 AM IST
ಸುಪ್ರಿಂಕೋರ್ಟಿ ಆದೇಶದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 20016.99 ಹೇಕ್ಟೇರ್ ಭೂಮಿಯನ್ನು ಪರಿಭಾವಿತ ಅರಣ್ಯ ಎಂದು ಘೋಷಣೆ ಮಾಡಿರುವುದು ಬಡ ರೈತರಿಗೆ ತುಂಬಾ ತೊಂದರೆ ಯಾಗಿರುತ್ತದೆ. ಪರಿಭಾವಿತ ಅರಣ್ಯ ಎಂದು ಘೋಷಣೆಯಾಗಿರುವ ಭೂಮಿ ಗೋಮಾಳ

ರೈತರ ಫಸಲು ನಾಶ ತಡೆಗಟ್ಟಲು ಅರಣ್ಯ ಇಲಾಖೆ ಹೆಚ್ಚು ಗಮನ

Aug 22 2024, 12:47 AM IST
ಕಾಡಾಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿ ರೈತರ ಫಸಲುಗಳನ್ನು ನಾಶ ಪಡಿಸುತ್ತಿದ್ದು

ಅರಣ್ಯ ಇಲಾಖೆ ದೌರ್ಜನ್ಯದಿಂದ ಮಲೆನಾಡಿಗರ ಬದುಕು ಆತಂತ್ರ: ಅಂಬಳೂರು.

Aug 22 2024, 12:45 AM IST
ಶೃಂಗೇರಿಸರ್ಕಾರಗಳ ರೈತ, ಜನವಿರೋಧಿ ಕಾಯ್ದೆಗಳು, ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆಯಿಂದ ಮಲೆನಾಡಿನ ಜನರ ಬದುಕು ಅತಂತ್ರವಾಗಿದೆ ಎಂದು ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಅಂಬಳೂರು ರಾಮಕೃಷ್ಣ ರಾವ್ ಆರೋಪಿಸಿದರು.

ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇಗೊಳಿಸಿ

Aug 22 2024, 12:45 AM IST
ಅರಣ್ಯ ಹಕ್ಕು ಸಮಿತಿ ಸಭೆಗಳನ್ನು ಆದಷ್ಟು ಬೇಗನೆ ಕರೆದು ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 47
  • next >

More Trending News

Top Stories
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
ಇಂದು ದೇಶಾದ್ಯಂತ ಖಗ್ರಾಸ ಚಂದ್ರ ಗ್ರಹಣ - ರಾತ್ರಿ 9.57ಕ್ಕೆ ಆರಂಭ, ತಡರಾತ್ರಿ 1.26ಕ್ಕೆ ಮುಕ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved