ಎತ್ತಿನಭುಜದಲ್ಲಿ ಪ್ರವಾಸಿಗರ ದಂಡು: ಅರಣ್ಯ ಸಿಬ್ಬಂದಿಗೆ ನೊಟೀಸ್ ಜಾರಿ
Jun 22 2024, 12:54 AM ISTಚಿಕ್ಕಮಗಳೂರು, ಕಳೆದ ವಾರ ಎತ್ತಿನಭುಜ ಪ್ರವಾಸಿ ತಾಣದಲ್ಲಿ ಸಾವಿರಾರು ಮಂದಿ ಪ್ರವಾಸಿಗರು ಬಂದ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ವಿವರಣೆ ಕೋರಿ ಡಿಎಫ್ಒ ರಮೇಶ್ ಬಾಬು ಮೂಡಿಗೆರೆಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ವನ ಪಾಲಕರಿಗೆ ಶುಕ್ರವಾರ ನೊಟೀಸ್ ಜಾರಿ ಮಾಡಿದ್ದಾರೆ.ಮೂಡಿಗೆರೆ ತಾಲೂಕಿನ ಭೈರಾಪುರ ಬಳಿ ಇರುವ ಎತ್ತಿನ