ಸೆಪ್ಟೆಂಬರ್ 11ರಂದು ಎರಕೆಹಳ್ಳ ಅರಣ್ಯ ಪ್ರದೇಶದಲ್ಲಿ ಹತಾತ್ಮರ ದಿನಾಚರಣೆ
Sep 10 2024, 01:39 AM ISTಅರಣ್ಯ ಇಲಾಖೆ ವತಿಯಿಂದ ಹಿರಿಯ ಅರಣ್ಯ ಅಧಿಕಾರಿ ಕೀರ್ತಿ ಚಕ್ರ ಡಿಸಿಎಫ್ ಶ್ರೀನಿವಾಸನ್, ಗೋಪಿನಾಥಂ ಅವರ ಹುತಾತ್ಮ ಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಎರಕೆ ಹಳ್ಳ ಅರಣ್ಯ ಪ್ರದೇಶದಲ್ಲಿ ಹುತಾತ್ಮರ ದಿನಾಚರಣೆಯನ್ನು ಸೆ.11ರಂದು ಹಮ್ಮಿಕೊಳ್ಳಲಾಗಿದೆ.