• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ

Jul 03 2025, 11:49 PM IST
ಅರಣ್ಯ ಭೂಮಿಯನ್ನು ಅಕ್ರಮವಾಗಿ ಕೆಲವರಿಗೆ ಮಂಜೂರು ಮಾಡಲಾಗಿತ್ತು. ಮತ್ತೆ ಕೆಲವರು ಒತ್ತುವರಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್‌ನಲ್ಲಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು.

ಅರಣ್ಯ ಇಲಾಖೆಯಿಂದ ದೌರ್ಜನ್ಯ: ಆರೋಪ

Jul 03 2025, 11:48 PM IST
ಬೆಳೆಗಳನ್ನು ಹಾಳು ಮಾಡಿ, ತಮ್ಮ ಮೇಲೆ ಅರಣ್ಯ ಇಲಾಖೆಯವರು ದೌರ್ಜನ್ಯ ಎಸಗಿದ್ದಾರೆ.

ಅರಣ್ಯ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ: ಅಧಿಕಾರಿಗಳಿಂದ ದಾಳಿ..!

Jul 02 2025, 11:52 PM IST
ಸ್ಥಳೀಯ ನಿವಾಸಿಗಳು ಹಾಗೂ ರೈತ ಪರ ಸಂಘಟನೆಗಳು ಅರಣ್ಯಕ್ಕೆ ಸೇರಿದ ಜಾಗದಲ್ಲಿ ಮರ ಗಿಡಗಳನ್ನು ತೆಗೆದು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ತಾಲೂಕು ಆಡಳಿತಕ್ಕೆ ಮೂರು ಬಾರಿ ದೂರು ಸಲ್ಲಿಸಿದ್ದವು. ದೂರಿನ ಮೇರೆಗೆ ತಾಲೂಕು ಆಡಳಿತ ಕಾರ್ಯಾಚರಣೆ ನಡೆಸಿದ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಪರಿಕರ ಸೇರಿ ಇತರೆ ಕುರುಹುಗಳು ಕಂಡು ಬಂದಿದೆ.

ನಕಲಿ ದಾಖಲೆಗಳ ಸೃಷ್ಟಿಸಿ 69 ಎಕರೆ ಅರಣ್ಯ ಭೂಮಿ ಮಂಜೂರು

Jul 02 2025, 11:50 PM IST
ಶರಾವತಿ ಮುಳುಗಡೆ ಸಂತ್ರಸ್ತರೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂತ್ರಸ್ತರ ಸೋಗಿನಲ್ಲಿ ಒಂದೇ ಕುಟುಂಬವು 69 ಎಕರೆ ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಸ್ವಾಭಾವಿಕ ಅರಣ್ಯ ಸಂರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ: ಅನಂತ್ ಹೆಗಡೆ ಆಶಿಸರ.

Jun 30 2025, 12:34 AM IST
ಶೃಂಗೇರಿ: ಅಭಿವೃದ್ಧಿ ಹೆಸರಲ್ಲಿ ಇತ್ತಿಚೆಗೆ ಸ್ವಾಭಾವಿಕ ಅರಣ್ಯಗಳನ್ನು ಅವ್ಯಾಹತವಾಗಿ ನಾಶಗೊಳಿಸಲಾಗುತ್ತಿದೆ. ಸ್ವಾಭಾವಿಕ ಅರಣ್ಯ ಸಂಪತ್ತನ್ನು ಸಂರಕ್ಷಿಸಿ ಉಳಿಸಿ ಬೆಳೆಸುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಪರಿಸರ ಹೋರಾಟಗಾರ ಅನಂತ್ ಹೆಗಡೆ ಆಶೀಸರ ಹೇಳಿದರು.

ಸುಧಾರಿತ ಅರಣ್ಯ ಕೃಷಿಯಿಂದ ಹಲವು ಅನುಕೂಲ:

Jun 29 2025, 01:35 AM IST
ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ಕೃಷಿ, ಅರಣ್ಯದ ಮಹತ್ವ ಕುರಿತು ಕಾರ್ಯಾಗಾರ ನಡೆಯಿತು.

ಸಂಪತ್ತಿನ ಕಣಜವಾದ ಅರಣ್ಯ ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದು: ಎಸಿಎಫ್ ಸಿಂಧೂ

Jun 29 2025, 01:32 AM IST
ತರೀಕೆರೆ, ಅದ್ಭುತ ಸಂಪತ್ತಿನ ಕಣಜವಾದ ಅರಣ್ಯವನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದು ಎಂದು ಎಸಿಎಫ್ ಸಿಂಧೂ ಹೇಳಿದರು.

ಬಂಡೀಪುರ ಅರಣ್ಯ ಸಿಬ್ಬಂದಿಗೆ ಬ್ಯಾಕ್‌ ಕಿಟ್‌ ವಿತರಣೆ

Jun 28 2025, 12:20 AM IST
ಬಂಡೀಪುರದಲ್ಲಿ ಕೆಎಸ್‌ಡಿಎಲ್‌ ಸಿಎಸ್ಆರ್‌ ಫಂಡ್‌ನಲ್ಲಿ ಬ್ಯಾಕ್‌ ಕಿಟ್‌ನ್ನು ಅರಣ್ಯ ಸಿಬ್ಬಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ್‌ ವಿತರಿಸಿದರು.

ಅರಣ್ಯ ಇಲಾಖೆ ಬೇಜವಾಬ್ದಾರಿತನಕ್ಕೆ ರೋಟರಿ ಅಸಮಾಧಾನ

Jun 27 2025, 12:48 AM IST
ರೋಟರಿ ಕ್ಲಬ್ ಬಳಿ ಇರುವ ಸರ್ಕಾರಿ ಶಾಲೆಯ ಪಕ್ಕದ ಕಾಂಪೌಡ್ ಬಳಿ ಇದ್ದ ಹಳೆಯ ಮರದ ಕೊಂಬೆಗಳನ್ನು ಅರಣ್ಯ ಇಲಾಖೆ ಕತ್ತರಿಸಿ ಹಾಗೇ ಬಿಟ್ಟಿದ್ದು ಮಳೆಯಿಂದ ಕೊಳೆತು ನಾರುತ್ತಿದ್ದು ಸಾಂಕ್ರಾಮಿಕ ರೋಗ ಹಬ್ಬಲು ಕಾರಣವಾಗಿದೆ ಎಂದು ರೋಟರಿ ಸಂಸ್ಥೆಯವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ‌. ಈ ರಸ್ತೆಗಳಲ್ಲಿ ಸಾವು-ನೋವು ಸಂಭವಿಸುವ ಮೊದಲು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ಕೊಡಗು ಜಿ.ಪಂ. ಭವನ ಐಟಿಡಿಪಿ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ ಆರಂಭ

Jun 23 2025, 11:50 PM IST
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಎಸ್‌. ಹೊನ್ನೇಗೌಡ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved