• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಭಾವಿತ ಅರಣ್ಯ: ಬಗರ್‌ಹುಕುಂ ರೈತರಿಗೆ ಸಂಕಷ್ಟ

Aug 23 2024, 01:04 AM IST
ಸುಪ್ರಿಂಕೋರ್ಟಿ ಆದೇಶದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 20016.99 ಹೇಕ್ಟೇರ್ ಭೂಮಿಯನ್ನು ಪರಿಭಾವಿತ ಅರಣ್ಯ ಎಂದು ಘೋಷಣೆ ಮಾಡಿರುವುದು ಬಡ ರೈತರಿಗೆ ತುಂಬಾ ತೊಂದರೆ ಯಾಗಿರುತ್ತದೆ. ಪರಿಭಾವಿತ ಅರಣ್ಯ ಎಂದು ಘೋಷಣೆಯಾಗಿರುವ ಭೂಮಿ ಗೋಮಾಳ

ರೈತರ ಫಸಲು ನಾಶ ತಡೆಗಟ್ಟಲು ಅರಣ್ಯ ಇಲಾಖೆ ಹೆಚ್ಚು ಗಮನ

Aug 22 2024, 12:47 AM IST
ಕಾಡಾಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿ ರೈತರ ಫಸಲುಗಳನ್ನು ನಾಶ ಪಡಿಸುತ್ತಿದ್ದು

ಅರಣ್ಯ ಇಲಾಖೆ ದೌರ್ಜನ್ಯದಿಂದ ಮಲೆನಾಡಿಗರ ಬದುಕು ಆತಂತ್ರ: ಅಂಬಳೂರು.

Aug 22 2024, 12:45 AM IST
ಶೃಂಗೇರಿಸರ್ಕಾರಗಳ ರೈತ, ಜನವಿರೋಧಿ ಕಾಯ್ದೆಗಳು, ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆಯಿಂದ ಮಲೆನಾಡಿನ ಜನರ ಬದುಕು ಅತಂತ್ರವಾಗಿದೆ ಎಂದು ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಅಂಬಳೂರು ರಾಮಕೃಷ್ಣ ರಾವ್ ಆರೋಪಿಸಿದರು.

ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇಗೊಳಿಸಿ

Aug 22 2024, 12:45 AM IST
ಅರಣ್ಯ ಹಕ್ಕು ಸಮಿತಿ ಸಭೆಗಳನ್ನು ಆದಷ್ಟು ಬೇಗನೆ ಕರೆದು ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ಅರಣ್ಯ ಭೂಮಿ ಒತ್ತುವರಿ ತೆರವು ವಿರೋಧಿಸಿ ರೈತರ ಪ್ರತಿಭಟನೆ

Aug 21 2024, 12:41 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ದೇವಗಾಂವ, ಲಿಂಗದಳ್ಳಿ ಬಳಿ ಇರುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಬಂದಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ವರ್ಜಿನ್ ಅರಣ್ಯ ಸಂರಕ್ಷಣೆಯ ಮನವಿಗೆ ರಾಷ್ಟ್ರಪತಿ ಕಾರ್ಯಾಲಯ ಸ್ಪಂದನೆ

Aug 20 2024, 12:47 AM IST
ದೇಶದ ವಿವಿಧೆಡೆ ಇರುವ ವರ್ಜಿನ್ ಅರಣ್ಯ , ಅಲ್ಲಿಯ ವೈವಿಧ್ಯಮಯ ಜೀವರಾಶಿಗಳ ಸಂರಕ್ಷಣೆ ಕುರಿತಂತೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಡಾ. ಸದಾನಂದ ಹೆಗ್ಡಾಳಮಠ ರಾಷ್ಟ್ರಪತಿಗೆ ಬರೆದಿದ್ದರು. ಈ ಕುರಿತು ವರದಿ ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ನೂರಾರು ಎಕರೆ ಅರಣ್ಯ ಒತ್ತುವರಿ: ಉನ್ನತ ತನಿಖೆಗೆ ಆಗ್ರಹ

Aug 20 2024, 12:46 AM IST
ಕಳೆದೊಂದು ವರ್ಷದಿಂದ ಸುಮಾರು 250 ರಿಂದ 300 ಎಕರೆಯಷ್ಟು ಅರಣ್ಯ ಪ್ರದೇಶ ಒತ್ತುವರಿ ಮಾಡಿ ಅಡಕೆ ತೋಟ ನಿರ್ಮಿಸಲಾಗಿದೆ. ಅಲ್ಲದೆ ಅರಣ್ಯ ಗುಡ್ಡಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ

ಕಾಡಿನಿಂದ ನಾಡಿಗೆ ಬಂದ ಪುನಗು ಬೆಕ್ಕು: ಅರಣ್ಯ ಇಲಾಖೆ ರಕ್ಷಣೆ

Aug 18 2024, 01:54 AM IST
ಪುನಗು ಬೆಕ್ಕನ್ನು ರಕ್ಷಿಸಿದ್ದೇವೆ. ತೇವಾಂಶವಿರುವ ಜಾಗದಲ್ಲಿ ಈ ಪ್ರಾಣಿ ವಾಸಿಸುತ್ತಿದ್ದು, ಇದು ಮನುಷ್ಯರಿಗೆ ತೊಂದರೆ ಕೊಡುವುದಿಲ್ಲ. ಆಹಾರ ಹುಡುಕಿಕೊಂಡು ಗ್ರಾಮಕ್ಕೆ ಆಗಮಿಸಿರಬಹುದು. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಮೊದಲಿಗೆ ಚಿಕಿತ್ಸೆ ಕೊಡಿಸಿ ನಂತರ ವೈದ್ಯರ ಹಾಗೂ ಇಲಾಖೆ ಮೇಲಾಧಿಕಾರಿಗಳ ಸಲಹೆ ಮೇರೆಗೆ ಕಾಡಿಗೆ ಬಿಡಲಾಗುವುದು.

ಅರಣ್ಯ ಒತ್ತುವರಿ ತೆರವಿಗೆ ವಿರೋಧ : ಶೃಂಗೇರಿ ಕ್ಷೇತ್ರ ಬಂದ್‌ ಯಶಸ್ವಿ

Aug 18 2024, 01:53 AM IST
ಚಿಕ್ಕಮಗಳೂರು, ಅರಣ್ಯ ಒತ್ತುವರಿ ತೆರವು ಹಾಗೂ ರೈತ ವಿರೋಧಿ ನೀತಿಯನ್ನು ಖಂಡಿಸಿ ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಶೃಂಗೇರಿ ವಿಧಾನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎನ್‌.ಆರ್‌.ಪುರ, ಕೊಪ್ಪ ಹಾಗೂ ಶೃಂಗೇರಿ ತಾಲೂಕು ಕೇಂದ್ರಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ನಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು.

ಭೀಮಗಡ ವನ್ಯಧಾಮ ಜನರ ಸ್ಥಳಾಂತರ: ಅರಣ್ಯ ಸಚಿವರ ಬಳಿ ನಿಯೋಗ

Aug 17 2024, 12:52 AM IST
ಭೀಮಗಡ ವನ್ಯಧಾಮದ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳ ಸ್ಥಳಾಂತರದ ಕುರಿತಾಗಿ ಚರ್ಚಿಸಲು ಶುಕ್ರವಾರ ಪಟ್ಟಣದ ಶಿವಸ್ಮಾರಕ ಸಭಾಗೃಹದಲ್ಲಿ ಶುಕ್ರವಾರ ನಡೆದ ಸರ್ವಪಕ್ಷಗಳ ಮುಖಂಡರ ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಶೀಘ್ರದಲ್ಲೇ ಅರಣ್ಯ ಸಚಿವರ ಬಳಿ ತಾಲೂಕಿನ ಮುಖಂಡರ ನಿಯೋಗ ಕರೆದೊಯ್ಯುಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved